AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಷಾರು! ಈ ರೋಗ ಲಕ್ಷಣಗಳು ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ..

ವಾಷಿಂಗ್ಟನ್: ಕಿಲ್ಲರ್ ಕೊರೊನಾ ಆರ್ಭಟಕ್ಕೆ ಸಿಲುಕಿ ಇಡೀ ಜಗತ್ತೇ ನಡುಗಿ ಹೋಗಿದೆ. ಚೀನಾದಲ್ಲಿ ಜನಿಸಿದ ಕೊರೊನಾಗೆ 2 ಲಕ್ಷಕ್ಕೂ ಹೆಚ್ಚು ಮಂದಿ ವಿಶ್ವದಾದ್ಯಂತ ಬಲಿಯಾಗಿದ್ದಾರೆ. ಇನ್ನೂ ಈ ಮಹಾಮಾರಿಗೆ ಈವರೆಗೆ ಯಾರೂ ಔಷಧಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ. ಈ ಹಿಂದೆ ಅಮೆರಿಕದ ಆರೋಗ್ಯ ಸಂಸ್ಥೆ ಕೊರೊನಾ ವೈರಸ್​ನ ಕೇವಲ 3 ಲಕ್ಷಣಗಳನ್ನು ಮಾತ್ರ ಪಟ್ಟಿಮಾಡಿತ್ತು. ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆಗಳನ್ನು ತಿಳಿಸಿತ್ತು. ಆದ್ರೆ ಇದೀಗ ಮಹಾಮಾರಿ ಕೊವಿಡ್ 19 ತನ್ನ ಸ್ವರೂಪವನ್ನು ಬದಲಾಯಿಸಿಕೊಂಡಿದೆ. ಇದೀಗ ಅಮೆರಿಕದ ಆರೋಗ್ಯ […]

ಹುಷಾರು! ಈ ರೋಗ ಲಕ್ಷಣಗಳು ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ..
ಸಾಧು ಶ್ರೀನಾಥ್​
|

Updated on:Apr 29, 2020 | 5:18 PM

Share

ವಾಷಿಂಗ್ಟನ್: ಕಿಲ್ಲರ್ ಕೊರೊನಾ ಆರ್ಭಟಕ್ಕೆ ಸಿಲುಕಿ ಇಡೀ ಜಗತ್ತೇ ನಡುಗಿ ಹೋಗಿದೆ. ಚೀನಾದಲ್ಲಿ ಜನಿಸಿದ ಕೊರೊನಾಗೆ 2 ಲಕ್ಷಕ್ಕೂ ಹೆಚ್ಚು ಮಂದಿ ವಿಶ್ವದಾದ್ಯಂತ ಬಲಿಯಾಗಿದ್ದಾರೆ. ಇನ್ನೂ ಈ ಮಹಾಮಾರಿಗೆ ಈವರೆಗೆ ಯಾರೂ ಔಷಧಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ.

ಈ ಹಿಂದೆ ಅಮೆರಿಕದ ಆರೋಗ್ಯ ಸಂಸ್ಥೆ ಕೊರೊನಾ ವೈರಸ್​ನ ಕೇವಲ 3 ಲಕ್ಷಣಗಳನ್ನು ಮಾತ್ರ ಪಟ್ಟಿಮಾಡಿತ್ತು. ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆಗಳನ್ನು ತಿಳಿಸಿತ್ತು. ಆದ್ರೆ ಇದೀಗ ಮಹಾಮಾರಿ ಕೊವಿಡ್ 19 ತನ್ನ ಸ್ವರೂಪವನ್ನು ಬದಲಾಯಿಸಿಕೊಂಡಿದೆ. ಇದೀಗ ಅಮೆರಿಕದ ಆರೋಗ್ಯ ಸಂಸ್ಥೆ ಮತ್ತೆ ಹೊಸದಾಗಿ 6 ಕೊರೊನಾ ಲಕ್ಷಣಗಳನ್ನು ಕಂಡುಹಿಡಿದಿದೆ.

ಕೊರೊನಾ ವೈರಸ್​ನ ಹೊಸ ರೋಗ ಲಕ್ಷಣಗಳು:

* ಶೀತ, * ಮೈ ನಡುಗುವಿಕೆ, * ಸ್ನಾಯು ಸೆಳೆತ, * ತಲೆನೋವು, * ಗಂಟಲು ನೋವು ಮತ್ತು * ರುಚಿ, ವಾಸನೆ ಕಂಡುಹಿಡಿಯುವ ಸಾಮರ್ಥ್ಯ ಕಳೆದುಕೊಳ್ಳುವುದು

Published On - 5:13 pm, Wed, 29 April 20

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?