AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಷಾರು! ಈ ರೋಗ ಲಕ್ಷಣಗಳು ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ..

ವಾಷಿಂಗ್ಟನ್: ಕಿಲ್ಲರ್ ಕೊರೊನಾ ಆರ್ಭಟಕ್ಕೆ ಸಿಲುಕಿ ಇಡೀ ಜಗತ್ತೇ ನಡುಗಿ ಹೋಗಿದೆ. ಚೀನಾದಲ್ಲಿ ಜನಿಸಿದ ಕೊರೊನಾಗೆ 2 ಲಕ್ಷಕ್ಕೂ ಹೆಚ್ಚು ಮಂದಿ ವಿಶ್ವದಾದ್ಯಂತ ಬಲಿಯಾಗಿದ್ದಾರೆ. ಇನ್ನೂ ಈ ಮಹಾಮಾರಿಗೆ ಈವರೆಗೆ ಯಾರೂ ಔಷಧಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ. ಈ ಹಿಂದೆ ಅಮೆರಿಕದ ಆರೋಗ್ಯ ಸಂಸ್ಥೆ ಕೊರೊನಾ ವೈರಸ್​ನ ಕೇವಲ 3 ಲಕ್ಷಣಗಳನ್ನು ಮಾತ್ರ ಪಟ್ಟಿಮಾಡಿತ್ತು. ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆಗಳನ್ನು ತಿಳಿಸಿತ್ತು. ಆದ್ರೆ ಇದೀಗ ಮಹಾಮಾರಿ ಕೊವಿಡ್ 19 ತನ್ನ ಸ್ವರೂಪವನ್ನು ಬದಲಾಯಿಸಿಕೊಂಡಿದೆ. ಇದೀಗ ಅಮೆರಿಕದ ಆರೋಗ್ಯ […]

ಹುಷಾರು! ಈ ರೋಗ ಲಕ್ಷಣಗಳು ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ..
ಸಾಧು ಶ್ರೀನಾಥ್​
|

Updated on:Apr 29, 2020 | 5:18 PM

Share

ವಾಷಿಂಗ್ಟನ್: ಕಿಲ್ಲರ್ ಕೊರೊನಾ ಆರ್ಭಟಕ್ಕೆ ಸಿಲುಕಿ ಇಡೀ ಜಗತ್ತೇ ನಡುಗಿ ಹೋಗಿದೆ. ಚೀನಾದಲ್ಲಿ ಜನಿಸಿದ ಕೊರೊನಾಗೆ 2 ಲಕ್ಷಕ್ಕೂ ಹೆಚ್ಚು ಮಂದಿ ವಿಶ್ವದಾದ್ಯಂತ ಬಲಿಯಾಗಿದ್ದಾರೆ. ಇನ್ನೂ ಈ ಮಹಾಮಾರಿಗೆ ಈವರೆಗೆ ಯಾರೂ ಔಷಧಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ.

ಈ ಹಿಂದೆ ಅಮೆರಿಕದ ಆರೋಗ್ಯ ಸಂಸ್ಥೆ ಕೊರೊನಾ ವೈರಸ್​ನ ಕೇವಲ 3 ಲಕ್ಷಣಗಳನ್ನು ಮಾತ್ರ ಪಟ್ಟಿಮಾಡಿತ್ತು. ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆಗಳನ್ನು ತಿಳಿಸಿತ್ತು. ಆದ್ರೆ ಇದೀಗ ಮಹಾಮಾರಿ ಕೊವಿಡ್ 19 ತನ್ನ ಸ್ವರೂಪವನ್ನು ಬದಲಾಯಿಸಿಕೊಂಡಿದೆ. ಇದೀಗ ಅಮೆರಿಕದ ಆರೋಗ್ಯ ಸಂಸ್ಥೆ ಮತ್ತೆ ಹೊಸದಾಗಿ 6 ಕೊರೊನಾ ಲಕ್ಷಣಗಳನ್ನು ಕಂಡುಹಿಡಿದಿದೆ.

ಕೊರೊನಾ ವೈರಸ್​ನ ಹೊಸ ರೋಗ ಲಕ್ಷಣಗಳು:

* ಶೀತ, * ಮೈ ನಡುಗುವಿಕೆ, * ಸ್ನಾಯು ಸೆಳೆತ, * ತಲೆನೋವು, * ಗಂಟಲು ನೋವು ಮತ್ತು * ರುಚಿ, ವಾಸನೆ ಕಂಡುಹಿಡಿಯುವ ಸಾಮರ್ಥ್ಯ ಕಳೆದುಕೊಳ್ಳುವುದು

Published On - 5:13 pm, Wed, 29 April 20

Follow Us
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಶುಭ
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಶುಭ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ