AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಷಾರು! ಈ ರೋಗ ಲಕ್ಷಣಗಳು ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ..

ವಾಷಿಂಗ್ಟನ್: ಕಿಲ್ಲರ್ ಕೊರೊನಾ ಆರ್ಭಟಕ್ಕೆ ಸಿಲುಕಿ ಇಡೀ ಜಗತ್ತೇ ನಡುಗಿ ಹೋಗಿದೆ. ಚೀನಾದಲ್ಲಿ ಜನಿಸಿದ ಕೊರೊನಾಗೆ 2 ಲಕ್ಷಕ್ಕೂ ಹೆಚ್ಚು ಮಂದಿ ವಿಶ್ವದಾದ್ಯಂತ ಬಲಿಯಾಗಿದ್ದಾರೆ. ಇನ್ನೂ ಈ ಮಹಾಮಾರಿಗೆ ಈವರೆಗೆ ಯಾರೂ ಔಷಧಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ. ಈ ಹಿಂದೆ ಅಮೆರಿಕದ ಆರೋಗ್ಯ ಸಂಸ್ಥೆ ಕೊರೊನಾ ವೈರಸ್​ನ ಕೇವಲ 3 ಲಕ್ಷಣಗಳನ್ನು ಮಾತ್ರ ಪಟ್ಟಿಮಾಡಿತ್ತು. ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆಗಳನ್ನು ತಿಳಿಸಿತ್ತು. ಆದ್ರೆ ಇದೀಗ ಮಹಾಮಾರಿ ಕೊವಿಡ್ 19 ತನ್ನ ಸ್ವರೂಪವನ್ನು ಬದಲಾಯಿಸಿಕೊಂಡಿದೆ. ಇದೀಗ ಅಮೆರಿಕದ ಆರೋಗ್ಯ […]

ಹುಷಾರು! ಈ ರೋಗ ಲಕ್ಷಣಗಳು ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ..
ಸಾಧು ಶ್ರೀನಾಥ್​
|

Updated on:Apr 29, 2020 | 5:18 PM

Share

ವಾಷಿಂಗ್ಟನ್: ಕಿಲ್ಲರ್ ಕೊರೊನಾ ಆರ್ಭಟಕ್ಕೆ ಸಿಲುಕಿ ಇಡೀ ಜಗತ್ತೇ ನಡುಗಿ ಹೋಗಿದೆ. ಚೀನಾದಲ್ಲಿ ಜನಿಸಿದ ಕೊರೊನಾಗೆ 2 ಲಕ್ಷಕ್ಕೂ ಹೆಚ್ಚು ಮಂದಿ ವಿಶ್ವದಾದ್ಯಂತ ಬಲಿಯಾಗಿದ್ದಾರೆ. ಇನ್ನೂ ಈ ಮಹಾಮಾರಿಗೆ ಈವರೆಗೆ ಯಾರೂ ಔಷಧಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ.

ಈ ಹಿಂದೆ ಅಮೆರಿಕದ ಆರೋಗ್ಯ ಸಂಸ್ಥೆ ಕೊರೊನಾ ವೈರಸ್​ನ ಕೇವಲ 3 ಲಕ್ಷಣಗಳನ್ನು ಮಾತ್ರ ಪಟ್ಟಿಮಾಡಿತ್ತು. ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆಗಳನ್ನು ತಿಳಿಸಿತ್ತು. ಆದ್ರೆ ಇದೀಗ ಮಹಾಮಾರಿ ಕೊವಿಡ್ 19 ತನ್ನ ಸ್ವರೂಪವನ್ನು ಬದಲಾಯಿಸಿಕೊಂಡಿದೆ. ಇದೀಗ ಅಮೆರಿಕದ ಆರೋಗ್ಯ ಸಂಸ್ಥೆ ಮತ್ತೆ ಹೊಸದಾಗಿ 6 ಕೊರೊನಾ ಲಕ್ಷಣಗಳನ್ನು ಕಂಡುಹಿಡಿದಿದೆ.

ಕೊರೊನಾ ವೈರಸ್​ನ ಹೊಸ ರೋಗ ಲಕ್ಷಣಗಳು:

* ಶೀತ, * ಮೈ ನಡುಗುವಿಕೆ, * ಸ್ನಾಯು ಸೆಳೆತ, * ತಲೆನೋವು, * ಗಂಟಲು ನೋವು ಮತ್ತು * ರುಚಿ, ವಾಸನೆ ಕಂಡುಹಿಡಿಯುವ ಸಾಮರ್ಥ್ಯ ಕಳೆದುಕೊಳ್ಳುವುದು

Published On - 5:13 pm, Wed, 29 April 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ