AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ. ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು. ಕಳೆದ […]

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ
KUSHAL V
| Updated By: ಸಾಧು ಶ್ರೀನಾಥ್​|

Updated on: Oct 02, 2020 | 2:16 PM

Share

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ.

ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು.

ಕಳೆದ ಎರಡು ವಾರಗಳ ಹಿಂದೆ ಇಂಥದ್ದೇ ಒಂದು ಲೈವ್​ ಸೆಷನ್​ ಮಾಡುವ ವೇಳೆ ಆಕೆಯ ಮಾಜಿ ಪತಿ ಮನೆಗೆ ನುಗ್ಗಿ ಲಾಮು ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಲಾಮುಗೆ ಗಂಭೀರ ಸುಟ್ಟ ಗಾಯಗಳಾಗಿದ್ದು ಆಕೆಯನ್ನ ಸ್ಥಳೀಯರು ಆಸ್ಪತ್ರೆಗೆ ಸಹ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಲಾಮು ಕೊನೆಯುಸಿರೆಳೆದಿದ್ದಾಳೆ.

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ