AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ. ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು. ಕಳೆದ […]

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 02, 2020 | 2:16 PM

Share

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ.

ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು.

ಕಳೆದ ಎರಡು ವಾರಗಳ ಹಿಂದೆ ಇಂಥದ್ದೇ ಒಂದು ಲೈವ್​ ಸೆಷನ್​ ಮಾಡುವ ವೇಳೆ ಆಕೆಯ ಮಾಜಿ ಪತಿ ಮನೆಗೆ ನುಗ್ಗಿ ಲಾಮು ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಲಾಮುಗೆ ಗಂಭೀರ ಸುಟ್ಟ ಗಾಯಗಳಾಗಿದ್ದು ಆಕೆಯನ್ನ ಸ್ಥಳೀಯರು ಆಸ್ಪತ್ರೆಗೆ ಸಹ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಲಾಮು ಕೊನೆಯುಸಿರೆಳೆದಿದ್ದಾಳೆ.

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?