AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ. ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು. ಕಳೆದ […]

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 02, 2020 | 2:16 PM

Share

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ.

ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು.

ಕಳೆದ ಎರಡು ವಾರಗಳ ಹಿಂದೆ ಇಂಥದ್ದೇ ಒಂದು ಲೈವ್​ ಸೆಷನ್​ ಮಾಡುವ ವೇಳೆ ಆಕೆಯ ಮಾಜಿ ಪತಿ ಮನೆಗೆ ನುಗ್ಗಿ ಲಾಮು ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಲಾಮುಗೆ ಗಂಭೀರ ಸುಟ್ಟ ಗಾಯಗಳಾಗಿದ್ದು ಆಕೆಯನ್ನ ಸ್ಥಳೀಯರು ಆಸ್ಪತ್ರೆಗೆ ಸಹ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಲಾಮು ಕೊನೆಯುಸಿರೆಳೆದಿದ್ದಾಳೆ.

Follow Us
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು