AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ. ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು. ಕಳೆದ […]

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 02, 2020 | 2:16 PM

Share

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ.

ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು.

ಕಳೆದ ಎರಡು ವಾರಗಳ ಹಿಂದೆ ಇಂಥದ್ದೇ ಒಂದು ಲೈವ್​ ಸೆಷನ್​ ಮಾಡುವ ವೇಳೆ ಆಕೆಯ ಮಾಜಿ ಪತಿ ಮನೆಗೆ ನುಗ್ಗಿ ಲಾಮು ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಲಾಮುಗೆ ಗಂಭೀರ ಸುಟ್ಟ ಗಾಯಗಳಾಗಿದ್ದು ಆಕೆಯನ್ನ ಸ್ಥಳೀಯರು ಆಸ್ಪತ್ರೆಗೆ ಸಹ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಲಾಮು ಕೊನೆಯುಸಿರೆಳೆದಿದ್ದಾಳೆ.

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್