AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ. ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು. ಕಳೆದ […]

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ
KUSHAL V
| Edited By: |

Updated on: Oct 02, 2020 | 2:16 PM

Share

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ.

ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು.

ಕಳೆದ ಎರಡು ವಾರಗಳ ಹಿಂದೆ ಇಂಥದ್ದೇ ಒಂದು ಲೈವ್​ ಸೆಷನ್​ ಮಾಡುವ ವೇಳೆ ಆಕೆಯ ಮಾಜಿ ಪತಿ ಮನೆಗೆ ನುಗ್ಗಿ ಲಾಮು ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಲಾಮುಗೆ ಗಂಭೀರ ಸುಟ್ಟ ಗಾಯಗಳಾಗಿದ್ದು ಆಕೆಯನ್ನ ಸ್ಥಳೀಯರು ಆಸ್ಪತ್ರೆಗೆ ಸಹ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಲಾಮು ಕೊನೆಯುಸಿರೆಳೆದಿದ್ದಾಳೆ.

ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು