AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ. ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು. ಕಳೆದ […]

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ
KUSHAL V
| Edited By: |

Updated on: Oct 02, 2020 | 2:16 PM

Share

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ.

ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು.

ಕಳೆದ ಎರಡು ವಾರಗಳ ಹಿಂದೆ ಇಂಥದ್ದೇ ಒಂದು ಲೈವ್​ ಸೆಷನ್​ ಮಾಡುವ ವೇಳೆ ಆಕೆಯ ಮಾಜಿ ಪತಿ ಮನೆಗೆ ನುಗ್ಗಿ ಲಾಮು ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಲಾಮುಗೆ ಗಂಭೀರ ಸುಟ್ಟ ಗಾಯಗಳಾಗಿದ್ದು ಆಕೆಯನ್ನ ಸ್ಥಳೀಯರು ಆಸ್ಪತ್ರೆಗೆ ಸಹ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಲಾಮು ಕೊನೆಯುಸಿರೆಳೆದಿದ್ದಾಳೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ