AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ಕ್ಲಿಕ್ಕಿಸಲು ಜಲಪಾತದ ತುದಿಗೆ ಹೋದ ಭಾರತೀಯ ಟೆಕ್ಕಿ ಕಾಲುಜಾರಿ ಸಾವು

ಜಲಪಾತದ ತುದಿಯಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸುವ ವೇಳೆ ಭಾರತೀಯ ಮೂಲದ ಟೆಕ್ಕಿ ಒಬ್ಬಳು ಮೇಲಿಂದ ಕಾಲುಜಾರಿಬಿದ್ದು ಸಾವನ್ನಪ್ಪಿರೋ ಘಟನೆ ಅಮೆರಿಕದ ಅಟ್ಲಾಂಟಾ ನಗರದ ಬಳಿ ವರದಿಯಾಗಿದೆ. ಮೃತ ಸಾಫ್ಟ್​ವೇರ್​ ಇಂಜಿನಿಯರ್​ನ ಕಮಲಾ ಪೋಲಾವರಪು ಎಂದು ಗುರುತಿಸಲಾಗಿದೆ. ಮೂಲತಃ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ನಿವಾಸಿಯಾಗಿರುವ ಕಮಲಾ ಅಮೆರಿಕದ ಸಾಫ್ಟ್​ವೇರ್​ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಮಲಾ ಕಳೆದ ಭಾನುವಾರ ತಾನು ಮದುವೆಯಾಗಲಿದ್ದ ಹುಡುಗನೊಟ್ಟಿಗೆ ಅಟ್ಲಾಂಟಾದಲ್ಲಿದ್ದ ತನ್ನ ಸಂಬಂಧಿಕರ ಮನೆಗೆ ಭೇಟಿಕೊಟ್ಟಿದರು. ಅಲ್ಲಿಂದ ತಮ್ಮ ನಿವಾಸಕ್ಕೆ ಮರಳುವಾಗ […]

ಸೆಲ್ಫಿ ಕ್ಲಿಕ್ಕಿಸಲು ಜಲಪಾತದ ತುದಿಗೆ ಹೋದ ಭಾರತೀಯ ಟೆಕ್ಕಿ ಕಾಲುಜಾರಿ ಸಾವು
KUSHAL V
|

Updated on: Sep 14, 2020 | 6:17 PM

Share

ಜಲಪಾತದ ತುದಿಯಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸುವ ವೇಳೆ ಭಾರತೀಯ ಮೂಲದ ಟೆಕ್ಕಿ ಒಬ್ಬಳು ಮೇಲಿಂದ ಕಾಲುಜಾರಿಬಿದ್ದು ಸಾವನ್ನಪ್ಪಿರೋ ಘಟನೆ ಅಮೆರಿಕದ ಅಟ್ಲಾಂಟಾ ನಗರದ ಬಳಿ ವರದಿಯಾಗಿದೆ. ಮೃತ ಸಾಫ್ಟ್​ವೇರ್​ ಇಂಜಿನಿಯರ್​ನ ಕಮಲಾ ಪೋಲಾವರಪು ಎಂದು ಗುರುತಿಸಲಾಗಿದೆ. ಮೂಲತಃ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ನಿವಾಸಿಯಾಗಿರುವ ಕಮಲಾ ಅಮೆರಿಕದ ಸಾಫ್ಟ್​ವೇರ್​ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಮಲಾ ಕಳೆದ ಭಾನುವಾರ ತಾನು ಮದುವೆಯಾಗಲಿದ್ದ ಹುಡುಗನೊಟ್ಟಿಗೆ ಅಟ್ಲಾಂಟಾದಲ್ಲಿದ್ದ ತನ್ನ ಸಂಬಂಧಿಕರ ಮನೆಗೆ ಭೇಟಿಕೊಟ್ಟಿದರು. ಅಲ್ಲಿಂದ ತಮ್ಮ ನಿವಾಸಕ್ಕೆ ಮರಳುವಾಗ ಮಾರ್ಗದಲ್ಲಿ ಇದ್ದ ಬಾಲ್ಡ್​ ರಿವರ್​ ಜಲಪಾತಕ್ಕೆ ಭೇಟಿ ನೀಡಿದ್ದರು.

ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಲು ಜೋಡಿಯು ಅದರ ತುತ್ತತುದಿಗೆ ತಲುಪಿದ್ದರು. ಸೆಲ್ಫಿ ತೆಗೆಯುವಾಗ ಕಾಲುಜಾರಿ ಜೋಡಿಯ ಮೇಲಿಂದ ಕೆಳಕ್ಕೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳದಲ್ಲೇ ಇದ್ದವರು ಹುಡುಗನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಪಕ್ಕದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದ ಕಮಲಾರನ್ನು ಉಳಿಸಲು ಸಾಧ್ಯವಾಗಲಿಲ್ಲವಂತೆ.

ಇದೀಗ, ಟೆಕ್ಕಿಯ ಮೃತದೇಹವನ್ನು ಭಾರತಕ್ಕೆ ತರಲು ಪ್ರಯತ್ನ ನಡೆಸಲಾಗುತ್ತಿದೆ. ಅಮೆರಿಕದ ತೆಲುಗು ಸಂಘವು ಮೃತದೇಹವನ್ನು ಭಾರತಕ್ಕೆ ರವಾನಿಸಲು ಪ್ರಕ್ರಿಯೆ ಆರಂಭಿಸಿದೆ ಎಂದು ಹೇಳಲಾಗಿದೆ.

ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ
ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ