AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯತ್ವದಲ್ಲಿ ಅದೆಷ್ಟು ಸೌಂದರ್ಯವಿದೆ ?!-ಜಿಂಕೆ ಮರಿಯನ್ನು ಯೋಧ ರಕ್ಷಿಸಿದ ಈ ವಿಡಿಯೋ ನೋಡಿದ್ರೆ ಯಾರಿಗಾದ್ರೂ ಹಾಗೇ ಅನ್ಸತ್ತೆ..

ಇದು ಭಾರತದ್ದಲ್ಲ ಎಂದು ಆ ಯೋಧನನ್ನು ನೋಡಿದರೆ ಗೊತ್ತಾಗುತ್ತದೆ. ಆದರೆ ನಡೆದಿದ್ದು ಎಲ್ಲಿ ಎಂಬುದು ಗೊತ್ತಾಗಿಲ್ಲ. 31 ಸೆಕೆಂಡ್​​ಗಳ ವಿಡಿಯೋವನ್ನು @hopkinsBRFC21 ಎಂಬ ಇನ್​​ಸ್ಟಾಗ್ರಾಂ ಪೇಜ್​​ನಲ್ಲಿ ಶೇರ್ ಮಾಡಲಾಗಿದೆ.

ಮನುಷ್ಯತ್ವದಲ್ಲಿ ಅದೆಷ್ಟು ಸೌಂದರ್ಯವಿದೆ ?!-ಜಿಂಕೆ ಮರಿಯನ್ನು ಯೋಧ ರಕ್ಷಿಸಿದ ಈ ವಿಡಿಯೋ ನೋಡಿದ್ರೆ ಯಾರಿಗಾದ್ರೂ ಹಾಗೇ ಅನ್ಸತ್ತೆ..
ಜಿಂಕೆ ಮರಿಯನ್ನು ರಕ್ಷಿಸಿದ ಯೋಧ
TV9 Web
| Edited By: |

Updated on: Jun 14, 2021 | 11:43 AM

Share

ಕೆಲವರಿಗೆ ಪ್ರಾಣಿಗಳೆಡೆಗೆ ತುಸು ಜಾಸ್ತಿಯೇ ಪ್ರೀತಿ ಇರುತ್ತದೆ.. ಅವು ಸಾಕುಪ್ರಾಣಿಗಳಿರಲಿ, ಕಾಡು ಪ್ರಾಣಿಗಳಿರಲಿ. ಮನುಷ್ಯರ ಪ್ರಾಣಿಪ್ರೀತಿಗೆ ಸಾಕ್ಷಿಯಾದ ಹಲವು ವಿಡಿಯೋಗಳು ಈಗಾಗಲೇ ಇಂಟರ್​​ನೆಟ್​​ನಲ್ಲಿ ಸಾಕಷ್ಟು ವೈರಲ್​ ಆಗಿದೆ. ಹಾಗೇ ಇದೀಗ ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆಯ ಮರಿಯನ್ನು ಯೋಧನೊಬ್ಬ ಕಾಪಾಡಿದ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿದ್ದು, ನೆಟ್ಟಿಗರಂತೂ ಪ್ರಶಂಸೆಯ ಸುರಿಮಳೆಯನ್ನೇ ಸುರಿಸಿದ್ದಾರೆ.

ಇದು ಭಾರತದ್ದಲ್ಲ ಎಂದು ಆ ಯೋಧನನ್ನು ನೋಡಿದರೆ ಗೊತ್ತಾಗುತ್ತದೆ. ಆದರೆ ನಡೆದಿದ್ದು ಎಲ್ಲಿ ಎಂಬುದು ಗೊತ್ತಾಗಿಲ್ಲ. 31 ಸೆಕೆಂಡ್​​ಗಳ ವಿಡಿಯೋವನ್ನು @hopkinsBRFC21 ಎಂಬ ಇನ್​​ಸ್ಟಾಗ್ರಾಂ ಪೇಜ್​​ನಲ್ಲಿ ಶೇರ್ ಮಾಡಲಾಗಿದೆ. ಅದೊಂದು ದೊಡ್ಡ ಸರೋವರ. ಆ ನೀರಿನಲ್ಲಿ ದೊಡ್ಡದಾದ ಮರವೊಂದು ಅಡ್ಡ ಮಲಗಿದೆ.. ಅದರ ಬಳಿಯೇ ಪುಟ್ಟ ಜಿಂಕೆ ಮರಿಯೊಂದು ನೀರಿನಲ್ಲಿ ಮುಳುಗುತ್ತಿತ್ತು. ಅದನ್ನು ನೋಡಿದ ಯೋಧ, ಆ ಮರದೇ ಮೇಲೆ ಹೋಗಿ, ಬೋರಲಾಗಿ ಮಲಗಿ ಜಿಂಕೆ ಮರಿಯನ್ನು ನೀರಿನಿಂದ ಎತ್ತಿ, ದಡಕ್ಕೆ ಕರೆದುಕೊಂಡು ಬಂದಿದ್ದನ್ನು ವಿಡಿಯೋದಲ್ಲಿ ನೋಡಬಹುದು. ವಿಡಿಯೋ ಶೇರ್​ ಮಾಡಿದ ಇನ್​ಸ್ಟಾಗ್ರಾಂ ಬಳಕೆದಾರ, ಮನುಷ್ಯತ್ವ ನಿಜಕ್ಕೂ ಸುಂದರ ಎಂದು ಕ್ಯಾಪ್ಷನ್​ ಬರೆದಿದ್ದಾರೆ.

ವಿಡಿಯೋವನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. ಜಿಂಕೆ ಮರಿಯ ಜೀವ ಉಳಿಸಿದ ಯೋಧನನ್ನು ಹೊಗಳಿದ್ದಾರೆ. ಅದನ್ನು ರಕ್ಷಿಸಿದ್ದನ್ನು ನೋಡಿ ತುಂಬ ಸಂತೋಷವಾಯಿತು, ಭೂಮಿ ಮೇಲೆ ಒಳ್ಳೆಯ ಜನರಿದ್ದಾರೆ ಎಂಬುದಕ್ಕೆ ಈ ಯೋಧ ಸಾಕ್ಷಿ ಎಂಬಿತ್ಯಾದಿ ಕಾಮೆಂಟ್​​ಗಳನ್ನೂ ಬರೆದಿದ್ದಾರೆ.

ಇದನ್ನೂ ಓದಿ: Sanchari Vijay: ಸಂಚಾರಿ ವಿಜಯ್ ಮೆದುಳಿನ ಕೆಲಸಗಳು ನಿಂತಿದೆ; ಅಪೋಲೋ ವೈದ್ಯರಿಂದ ಆತಂಕಕಾರಿ ಮಾಹಿತಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು