AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯತ್ವದಲ್ಲಿ ಅದೆಷ್ಟು ಸೌಂದರ್ಯವಿದೆ ?!-ಜಿಂಕೆ ಮರಿಯನ್ನು ಯೋಧ ರಕ್ಷಿಸಿದ ಈ ವಿಡಿಯೋ ನೋಡಿದ್ರೆ ಯಾರಿಗಾದ್ರೂ ಹಾಗೇ ಅನ್ಸತ್ತೆ..

ಇದು ಭಾರತದ್ದಲ್ಲ ಎಂದು ಆ ಯೋಧನನ್ನು ನೋಡಿದರೆ ಗೊತ್ತಾಗುತ್ತದೆ. ಆದರೆ ನಡೆದಿದ್ದು ಎಲ್ಲಿ ಎಂಬುದು ಗೊತ್ತಾಗಿಲ್ಲ. 31 ಸೆಕೆಂಡ್​​ಗಳ ವಿಡಿಯೋವನ್ನು @hopkinsBRFC21 ಎಂಬ ಇನ್​​ಸ್ಟಾಗ್ರಾಂ ಪೇಜ್​​ನಲ್ಲಿ ಶೇರ್ ಮಾಡಲಾಗಿದೆ.

ಮನುಷ್ಯತ್ವದಲ್ಲಿ ಅದೆಷ್ಟು ಸೌಂದರ್ಯವಿದೆ ?!-ಜಿಂಕೆ ಮರಿಯನ್ನು ಯೋಧ ರಕ್ಷಿಸಿದ ಈ ವಿಡಿಯೋ ನೋಡಿದ್ರೆ ಯಾರಿಗಾದ್ರೂ ಹಾಗೇ ಅನ್ಸತ್ತೆ..
ಜಿಂಕೆ ಮರಿಯನ್ನು ರಕ್ಷಿಸಿದ ಯೋಧ
TV9 Web
| Edited By: |

Updated on: Jun 14, 2021 | 11:43 AM

Share

ಕೆಲವರಿಗೆ ಪ್ರಾಣಿಗಳೆಡೆಗೆ ತುಸು ಜಾಸ್ತಿಯೇ ಪ್ರೀತಿ ಇರುತ್ತದೆ.. ಅವು ಸಾಕುಪ್ರಾಣಿಗಳಿರಲಿ, ಕಾಡು ಪ್ರಾಣಿಗಳಿರಲಿ. ಮನುಷ್ಯರ ಪ್ರಾಣಿಪ್ರೀತಿಗೆ ಸಾಕ್ಷಿಯಾದ ಹಲವು ವಿಡಿಯೋಗಳು ಈಗಾಗಲೇ ಇಂಟರ್​​ನೆಟ್​​ನಲ್ಲಿ ಸಾಕಷ್ಟು ವೈರಲ್​ ಆಗಿದೆ. ಹಾಗೇ ಇದೀಗ ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆಯ ಮರಿಯನ್ನು ಯೋಧನೊಬ್ಬ ಕಾಪಾಡಿದ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿದ್ದು, ನೆಟ್ಟಿಗರಂತೂ ಪ್ರಶಂಸೆಯ ಸುರಿಮಳೆಯನ್ನೇ ಸುರಿಸಿದ್ದಾರೆ.

ಇದು ಭಾರತದ್ದಲ್ಲ ಎಂದು ಆ ಯೋಧನನ್ನು ನೋಡಿದರೆ ಗೊತ್ತಾಗುತ್ತದೆ. ಆದರೆ ನಡೆದಿದ್ದು ಎಲ್ಲಿ ಎಂಬುದು ಗೊತ್ತಾಗಿಲ್ಲ. 31 ಸೆಕೆಂಡ್​​ಗಳ ವಿಡಿಯೋವನ್ನು @hopkinsBRFC21 ಎಂಬ ಇನ್​​ಸ್ಟಾಗ್ರಾಂ ಪೇಜ್​​ನಲ್ಲಿ ಶೇರ್ ಮಾಡಲಾಗಿದೆ. ಅದೊಂದು ದೊಡ್ಡ ಸರೋವರ. ಆ ನೀರಿನಲ್ಲಿ ದೊಡ್ಡದಾದ ಮರವೊಂದು ಅಡ್ಡ ಮಲಗಿದೆ.. ಅದರ ಬಳಿಯೇ ಪುಟ್ಟ ಜಿಂಕೆ ಮರಿಯೊಂದು ನೀರಿನಲ್ಲಿ ಮುಳುಗುತ್ತಿತ್ತು. ಅದನ್ನು ನೋಡಿದ ಯೋಧ, ಆ ಮರದೇ ಮೇಲೆ ಹೋಗಿ, ಬೋರಲಾಗಿ ಮಲಗಿ ಜಿಂಕೆ ಮರಿಯನ್ನು ನೀರಿನಿಂದ ಎತ್ತಿ, ದಡಕ್ಕೆ ಕರೆದುಕೊಂಡು ಬಂದಿದ್ದನ್ನು ವಿಡಿಯೋದಲ್ಲಿ ನೋಡಬಹುದು. ವಿಡಿಯೋ ಶೇರ್​ ಮಾಡಿದ ಇನ್​ಸ್ಟಾಗ್ರಾಂ ಬಳಕೆದಾರ, ಮನುಷ್ಯತ್ವ ನಿಜಕ್ಕೂ ಸುಂದರ ಎಂದು ಕ್ಯಾಪ್ಷನ್​ ಬರೆದಿದ್ದಾರೆ.

ವಿಡಿಯೋವನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. ಜಿಂಕೆ ಮರಿಯ ಜೀವ ಉಳಿಸಿದ ಯೋಧನನ್ನು ಹೊಗಳಿದ್ದಾರೆ. ಅದನ್ನು ರಕ್ಷಿಸಿದ್ದನ್ನು ನೋಡಿ ತುಂಬ ಸಂತೋಷವಾಯಿತು, ಭೂಮಿ ಮೇಲೆ ಒಳ್ಳೆಯ ಜನರಿದ್ದಾರೆ ಎಂಬುದಕ್ಕೆ ಈ ಯೋಧ ಸಾಕ್ಷಿ ಎಂಬಿತ್ಯಾದಿ ಕಾಮೆಂಟ್​​ಗಳನ್ನೂ ಬರೆದಿದ್ದಾರೆ.

ಇದನ್ನೂ ಓದಿ: Sanchari Vijay: ಸಂಚಾರಿ ವಿಜಯ್ ಮೆದುಳಿನ ಕೆಲಸಗಳು ನಿಂತಿದೆ; ಅಪೋಲೋ ವೈದ್ಯರಿಂದ ಆತಂಕಕಾರಿ ಮಾಹಿತಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್