Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕೊರಿಯಾದ ವಿರೋಧ ಪಕ್ಷ ನಾಯಕ ಲೀ ಕುತ್ತಿಗೆಗೆ ಚಾಕು ಇರಿತ

ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೇ ಮ್ಯುಂಗ್ ಸುದ್ದಿಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕೊರಿಯಾದ ವಿರೋಧ ಪಕ್ಷ ನಾಯಕ ಲೀ ಕುತ್ತಿಗೆಗೆ ಚಾಕು ಇರಿತ
ಲೀImage Credit source: Wionews
Follow us
ನಯನಾ ರಾಜೀವ್
|

Updated on:Jan 02, 2024 | 8:28 AM

ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೇ ಮ್ಯುಂಗ್( Lee Jae Myung) ಸುದ್ದಿಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಪ್ರಮುಖ ಪ್ರತಿಪಕ್ಷ ಡೆಮಾಕ್ರೆಟಿಕ್ ಪಕ್ಷದ ಮುಖ್ಯಸ್ಥರಾಗಿರುವ ಲೀ ಅವರು ಪತ್ರಕರ್ತರ ಜತೆ ಪ್ರಶ್ನೋತ್ತರ ಅವಧಿಯಲ್ಲಿ ಭಾಗಿಯಾಗಿದ್ದಾಗ ದುಷ್ಕರ್ಮಿಯೊಬ್ಬ ಕುತ್ತಿಗೆಯ ಎಡ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿಕೋರನನ್ನು ತನ್ನ 50 ಅಥವಾ 60 ರ ಹರೆಯದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೊದಲು ಆತ ಲೀ ಬಳಿ ಆಟೋಗ್ರಾಫ್​ ಕೇಳಿದ್ದ, ನಂತರ ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾನೆ. ಲೀ ತಕ್ಷಣ ಕುತತ್ಇಗೆ ಹಿಡಿದುಕೊಂಡು ನೆಲಕ್ಕೆ ಬಿದ್ದಿದ್ದರು. ತಕ್ಷಣ ಆರೋಪಿಯನ್ನು ಬಂಧಿಸಲಾಯಿತು.

ಲೀ ಅವರ ಆರೋಗ್ಯ ಸ್ಥಿತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಚಾಕುವಿನಿಂದ ಅವರ ಕತ್ತನ್ನು ಸೀಳಲಾಗಿದೆ. ಲೀ 2022ರ ಅಧ್ಯಕ್ಷೀಯ ಚುನಾವಣೆಯಲ್ಲಿ ಯೂನ್​ ಸುಕ್ ಯೆಯೋಲ್​ ಅವರ ಎದುರು ಕಡಿಮೆ ಅಂತರದಿಂದ ಸೋಲು ಅನುಭವಿಸಿದ್ದರು.

2006 ರಲ್ಲಿ, ಆಗಿನ ಸಂಪ್ರದಾಯವಾದಿ ವಿರೋಧ ಪಕ್ಷದ ನಾಯಕಿ ಪಾರ್ಕ್ ಗ್ಯುನ್-ಹೈ ನಂತರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:20 am, Tue, 2 January 24

ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ