Sri Lanka: ತಮಿಳುನಾಡಿನ ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆ ದಾಳಿ, ಪ್ರತ್ಯೇಕ ಘಟನೆಯಲ್ಲಿ 14 ಮಂದಿಯ ಬಂಧನ

ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ 14 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ. ಬಂಧನ ನಂತರ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Sri Lanka: ತಮಿಳುನಾಡಿನ ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆ ದಾಳಿ, ಪ್ರತ್ಯೇಕ ಘಟನೆಯಲ್ಲಿ 14 ಮಂದಿಯ ಬಂಧನ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 17, 2022 | 1:11 PM

ಶ್ರೀಲಂಕಾ: ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ 14 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ. ಬಂಧನ ನಂತರ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಗೊಂಡಿರುವ ಮೀನುಗಾರನನ್ನು ರಾಮೇಶ್ವರಂನ ಜಾನ್ಸನ್ ಎಂದು ಗುರುತಿಸಲಾಗಿದ್ದು, ಬುಧವಾರ ತಡರಾತ್ರಿ ಲಂಕಾ ನೌಕಾ ಸಿಬ್ಬಂದಿ ದಾಳಿ ನಡೆಸಿದಾಗ ಆತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ಹೇಳಿದರು.

ರಾಜ್ಯದ ನಾಗಪಟ್ಟಣಂ ಜಿಲ್ಲೆಗೆ ಸೇರಿದ 14 ಮೀನುಗಾರರನ್ನು ಲಂಕಾ ನೌಕಾಪಡೆ ಬಂಧಿಸಿದೆ. ಅವರ ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ. ಅವಳಿ ಘಟನೆಗಳು ಮೀನುಗಾರರಲ್ಲಿ ಹೆಚ್ಚಿನ ಆತಂಕವನ್ನು ಉಂಟುಮಾಡಿದೆ ಎಂದು ಮೀನುಗಾರರ ಪ್ರತಿನಿಧಿಗಳು ತಿಳಿಸಿದ್ದಾರೆ. ಕಳೆದ ತಿಂಗಳು, ಮೈಲಾಡುತುರೈ ಜಿಲ್ಲೆಯ ವನಗಿರಿ ಗ್ರಾಮದ ಮೀನುಗಾರ ಶ್ರೀಲಂಕಾದ ಕಡಲ ಗಡಿಯ ಸಮೀಪವಿರುವ ಪಾಲ್ಕ್ ಕೊಲ್ಲಿಯಲ್ಲಿ ಅನುಮಾನಾಸ್ಪದ ದೋಣಿಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾಗ ಭಾರತೀಯ ನೌಕಾಪಡೆಯು ಗುಂಡಿನ ದಾಳಿ ನಡೆಸಿತ್ತು.

ಬಂಗಾಳಕೊಲ್ಲಿ ಪ್ರದೇಶದಲ್ಲಿ ಕಡಿಮೆ ಒತ್ತಡ ಉಂಟಾಗಿರುವ ಕಾರಣ, ತಮಿಳುನಾಡು ಮೀನುಗಾರಿಕೆ ಇಲಾಖೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಆಳ ಸಮುದ್ರದಲ್ಲಿರುವವರು ಹತ್ತಿರದ ಬಂದರುಗಳಿಗೆ ಹಿಂತಿರುಗಿ ತಮ್ಮ ದೋಣಿಗಳನ್ನು ಸುರಕ್ಷಿತವಾಗಿರಿಸಲು ಅಧಿಕಾರಿಗಳು ಸೂಚಿಸಿದ್ದಾರೆ.

f

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ