AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೀಪರಾಷ್ಟ್ರದಲ್ಲಿ ಶಾಂತಿ ಪರ್ವ: ಇನ್ನು ಸಹೋದರರದ್ದೇ ದರ್ಬಾರ್

ಕೊಲಂಬೊ: ಇತ್ತೀಚೆಗೆ ಭಯೋತ್ಪಾದಕರ ದಾಳಿಯಿಂದ ಬಸವಳಿದಿದ್ದ ಶ್ರೀಲಂಕಾ ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಮೊನ್ನೆಯಷ್ಟೇ ಲಂಕಾ ಅಧ್ಯಕ್ಷರಾಗಿ ಗೊಟಬಯಾ ರಾಜಪಕ್ಸೆ ಆಯ್ಕೆಯಾಗಿದ್ದಾರೆ. ಮತ್ತಿಬ್ಬರು ಸದೋದರರ ಪೈಕಿ ಮಹಿಂದಾ ರಾಜಪಕ್ಸೆ ಪ್ರಧಾನ ಮಂತ್ರಿಯಾಗಿದ್ದರೆ. ಅವರದೇ ಸಂಪುಟದಲ್ಲಿ ಮತ್ತೊಬ್ಬ ಸಹೋದರ ಚಮಲ್ ರಾಜಪಕ್ಸೆಗೂ ಹಲವಾರು ಖಾತೆಗಳನ್ನು ಹಂಚಲಾಗಿದೆ. ಸಂಪುಟದಲ್ಲಿ ಸಹೋದರರಿಗೆ ಸ್ಥಾನ: ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತನ್ನ ಇಬ್ಬರು ಸಹೋದರರಾದ ಮಹಿಂದಾ ರಾಜಪಕ್ಸೆ ಮತ್ತು ಚಮಲ್ ರಾಜಪಕ್ಸೆಗೆ ಸಂಪುಟದಲ್ಲಿ ಸ್ಥಾನ ನೀಡಿದ್ದಾರೆ. ಸಂಪುಟದಲ್ಲಿರುವ 16 ಮಂದಿಯೂ ಇಂದು ಪ್ರಮಾಣ […]

ದ್ವೀಪರಾಷ್ಟ್ರದಲ್ಲಿ ಶಾಂತಿ ಪರ್ವ: ಇನ್ನು ಸಹೋದರರದ್ದೇ ದರ್ಬಾರ್
ಸಾಧು ಶ್ರೀನಾಥ್​
|

Updated on:Nov 22, 2019 | 3:28 PM

Share

ಕೊಲಂಬೊ: ಇತ್ತೀಚೆಗೆ ಭಯೋತ್ಪಾದಕರ ದಾಳಿಯಿಂದ ಬಸವಳಿದಿದ್ದ ಶ್ರೀಲಂಕಾ ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಮೊನ್ನೆಯಷ್ಟೇ ಲಂಕಾ ಅಧ್ಯಕ್ಷರಾಗಿ ಗೊಟಬಯಾ ರಾಜಪಕ್ಸೆ ಆಯ್ಕೆಯಾಗಿದ್ದಾರೆ. ಮತ್ತಿಬ್ಬರು ಸದೋದರರ ಪೈಕಿ ಮಹಿಂದಾ ರಾಜಪಕ್ಸೆ ಪ್ರಧಾನ ಮಂತ್ರಿಯಾಗಿದ್ದರೆ. ಅವರದೇ ಸಂಪುಟದಲ್ಲಿ ಮತ್ತೊಬ್ಬ ಸಹೋದರ ಚಮಲ್ ರಾಜಪಕ್ಸೆಗೂ ಹಲವಾರು ಖಾತೆಗಳನ್ನು ಹಂಚಲಾಗಿದೆ.

ಸಂಪುಟದಲ್ಲಿ ಸಹೋದರರಿಗೆ ಸ್ಥಾನ: ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತನ್ನ ಇಬ್ಬರು ಸಹೋದರರಾದ ಮಹಿಂದಾ ರಾಜಪಕ್ಸೆ ಮತ್ತು ಚಮಲ್ ರಾಜಪಕ್ಸೆಗೆ ಸಂಪುಟದಲ್ಲಿ ಸ್ಥಾನ ನೀಡಿದ್ದಾರೆ. ಸಂಪುಟದಲ್ಲಿರುವ 16 ಮಂದಿಯೂ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಂದಿನ ಸಾರ್ವತ್ರಿಕ ಚುನಾವಣೆಯು ಮಾರ್ಚ್​ 2020ರ ವೇಳೆಗೆ ನಡೆಯಲಿದೆ.

ನಿನ್ನೆಯಷ್ಟೇ ಲಂಕಾ ಪ್ರಧಾನಿಯಾಗಿ ಮಹಿಂದಾ ರಾಜಪಕ್ಸೆ ಪ್ರಮಾಣ ವಚನ ಸ್ವೀಕರಿಸಿದ್ದರು.  ಹಣಕಾಸು ಖಾತೆ, ಗ್ರಾಮೀಣಾಭಿವೃದ್ಧಿ, ಆರ್ಥಿಕ ವ್ಯವಹಾರ ಸೇರಿದಂತೆ ಹಲವಾರು ಖಾತೆಗಳನ್ನು ಮಹಿಂದಾ ಹೊಂದಿದ್ದಾರೆ. ಮತ್ತೊಬ್ಬ ಸಹೋದರ ಚಮಲ್ ರಾಜಪಕ್ಸೆಗೆ ಕೃಷಿ, ನೀರಾವರಿ, ಆಂತರಿಕ ವ್ಯಾಪಾರ ಸೇರಿ ಹಲವು ಖಾತೆಗಳನ್ನು ನೀಡಲಾಗಿದೆ.

ರಾನಿಲ್ ವಿಕ್ರಮ ಸಿಂಘೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸುತ್ತಿದ್ದಂತೆ ಮಹಿಂದಾ ರಾಜಪಕ್ಸೆಯನ್ನು ಪ್ರಧಾನಿ ಹುದ್ದೆಗೆ ಅಧ್ಯಕ್ಷ ಗೊಟಬಯಾ ರಾಜಪಕ್ಸೆ ಶಿಫಾರಸು ಮಾಡಿದ್ದರು. 2005ರಿಂದ 2015ರವರೆಗೆ ಮಹಿಂದಾ ರಾಜಪಕ್ಸೆ ಲಂಕಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಎಲ್ಲರಿಗೂ ಅಭಿನಂದನೆ ತಿಳಿಸಿ ಟ್ವೀಟ್: ಸಾರ್ವತ್ರಿಕ ಚುನಾವಣೆ ದೃಷ್ಟಿಯಿಂದ ಮಧ್ಯಂತರ ಸಂಪುಟವನ್ನ ರಚಿಸಲಾಗಿದೆ. ಸಚಿವ ಸಂಪುಟದ ಎಲ್ಲರಿಗೂ ಅಭಿನಂದನೆಗಳು ಎಂದು ತಿಳಿಸಿ ಪ್ರಧಾನಿ ಮಹಿಂದಾ ರಾಜಪಕ್ಸೆ ಟ್ವೀಟ್ ಮಾಡಿದ್ದಾರೆ.

Published On - 3:23 pm, Fri, 22 November 19

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್