AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gotabaya Rajapaksa ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜಪಕ್ಸ ರಾಜೀನಾಮೆ

ಕೊಲಂಬೊದಿಂದ ಸಿಂಗಾಪುರ್ ತಲುಪಿರುವ ಗೊಟಬಯ, ಶ್ರೀಲಂಕಾ ತೊರೆಯುವ ಹೊತ್ತಲ್ಲಿ ತಾನು ಬುಧವಾರ ರಾತ್ರಿಯೊಳಗೆ ರಾಜೀನಾಮೆ ಪತ್ರ ಕಳುಹಿಸುವುದಾಗಿ ಹೇಳಿದ್ದರು.

Gotabaya Rajapaksa ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜಪಕ್ಸ ರಾಜೀನಾಮೆ
ಗೊಟಬಯ ರಾಜಪಕ್ಸ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 14, 2022 | 8:25 PM

Share

ದೇಶ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವಾಗ ಅಲ್ಲಿಂದ ಪಲಾಯನ ಮಾಡಿರುವ ಶ್ರೀಲಂಕಾ (Sri Lanka) ಅಧ್ಯಕ್ಷ ಗೊಟಬಯ ರಾಜಪಕ್ಸ (Gotabaya Rajapaksa) ಅವರ ರಾಜೀನಾಮೆ ಪತ್ರ ಲಭಿಸಿದೆ ಎಂದು ಶ್ರೀಲಂಕಾದ ಸ್ಪೀಕರ್ ಕಚೇರಿ ಹೇಳಿದೆ. ಕೊಲಂಬೊದಿಂದ ಸಿಂಗಾಪುರ್ (Singapore) ತಲುಪಿರುವ ಗೊಟಬಯ, ಶ್ರೀಲಂಕಾ ತೊರೆಯುವ ಹೊತ್ತಲ್ಲಿ ತಾನು ಬುಧವಾರ ರಾತ್ರಿಯೊಳಗೆ ರಾಜೀನಾಮೆ ಪತ್ರ ಕಳುಹಿಸುವುದಾಗಿ ಹೇಳಿದ್ದರು. ಆದರೆ ಇಲ್ಲಿಯವರೆಗೆ ರಾಜೀನಾಮೆ ಪತ್ರ ಸಿಕ್ಕಿಲ್ಲ ಎಂದು ಗುರುವಾರ ಬೆಳಗ್ಗೆ ಸ್ಪೀಕರ್ ಹೇಳಿದ್ದರು. ಏತನ್ಮಧ್ಯೆ ಗುರುವಾರ ಸಂಜೆ ಗೊಟಬಯ ಅವರ ರಾಜೀನಾಮೆ ಪತ್ರ ಶ್ರೀಲಂಕಾ ಸಂಸತ್ ಗೆ ತಲುಪಿರುವುದಾಗಿ ಶ್ರೀಲಂಕಾದ ಸ್ಪೀಕರ್ ಕಚೇರಿ ಹೇಳಿದೆ. ಸಿಂಗಾಪುರದಿಂದಲೇ ಶ್ರೀಲಂಕಾ ಅಧ್ಯಕ್ಷರು ಸಂಸತ್ ಸ್ಪೀಕರ್ ಗೆ ರಾಜೀನಾಮೆ ಪತ್ರವನ್ನು  ಇಮೇಲ್ ಮೂಲಕ ಕಳುಹಿಸಿದ್ದಾರೆ ಎನ್ನಲಾಗಿದ್ದರೂ ಈ  ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಸಾಂವಿಧಾನಿಕ ಪ್ರಕ್ರಿಯೆಗಳು  ಮುಗಿದ ನಂತರವೇ ರಾಜಪಕ್ಸ ಅವರ ರಾಜೀನಾಮೆ ಘೋಷಣೆ ಮಾಡಲಾಗುವುದು ಎಂದು ಸ್ಪೀಕರ್ ಕಚೇರಿ ಮೂಲಗಳು ಹೇಳಿವೆ.

ಶ್ರೀಲಂಕಾ ಅಧ್ಯಕ್ಷ ಗೊಟಬಯ ಅವರು ರಾಜೀನಾಮೆ ನೀಡಿದ್ದಾರೆ. ಶ್ರೀಲಂಕಾ ಇನ್ನು ಮುಂದೆ ಹೋಗಬಹುದು ಎಂದು  ನಾನು ಭಾವಿಸುತ್ತೇವೆ. ಅವರು ಶ್ರೀಲಂಕಾದಲ್ಲೇ ಇರುತ್ತಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ, ಅವರಿಗೆ ಅಲ್ಲಿ ಪ್ರಾಣಭಯವೂ ಇತ್ತು.ಮಾಲ್ಡೀವ್ಸ್ ನ ಕ್ರಮಗಳನ್ನು ನಾನು ಶ್ಲಾಘಿಸುತ್ತೇನೆ. ಶ್ರೀಲಂಕಾದ ಜನರಿಗೆ ನನ್ನ ಶುಭಾಶಯಗಳು ಎಂದು ಮಾಲ್ಡೀವ್ಸ್  ಅಧ್ಯಕ್ಷ ಮೊಹಮ್ಮದ್  ನಶೀದ್ ಟ್ವೀಟ್ ಮಾಡಿದ್ದಾರೆ.

Published On - 8:07 pm, Thu, 14 July 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ