AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ ಬೋಯಿಂಗ್ 737-500 ವಿಮಾನ ಸಮುದ್ರದಲ್ಲಿ ಪತನ

ರಾಜಧಾನಿ ಜಕಾರ್ತದಿಂದ ಹೊರಟಿದ್ದ ಖಾಸಗಿ ವಿಮಾನ ಬೋಯಿಂಗ್ 737-500 ಟೇಕ್ ಆಫ್ ಆದ 4 ನಿಮಿಷದಲ್ಲೇ ಸಮುದ್ರಕ್ಕೆ ಬಿದ್ದಿದೆ.

ನಾಪತ್ತೆಯಾಗಿದ್ದ ಬೋಯಿಂಗ್ 737-500 ವಿಮಾನ ಸಮುದ್ರದಲ್ಲಿ ಪತನ
ಬೋಯಿಂಗ್ 737-500 ಟೇಕ್ ಆಫ್ ಆದ 4 ನಿಮಿಷದಲ್ಲೇ ಸಮುದ್ರಕ್ಕೆ ಬಿದ್ದಿದೆ.
ಆಯೇಷಾ ಬಾನು
|

Updated on:Jan 10, 2021 | 12:47 PM

Share

ಇಂಡೋನೇಷ್ಯಾದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ರಾಜಧಾನಿ ಜಕಾರ್ತದಿಂದ ಹೊರಟಿದ್ದ ಖಾಸಗಿ ವಿಮಾನ ಬೋಯಿಂಗ್ 737-500 ಟೇಕ್ ಆಫ್ ಆದ 4 ನಿಮಿಷದಲ್ಲೇ ಸಮುದ್ರಕ್ಕೆ ಬಿದ್ದಿದೆ. ಈ ವಿಮಾನದಲ್ಲಿ 62 ಜನರಿದ್ದರು.

ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿರುವ ಕುರಿತು ಇಂಡೋನೇಷಿಯಾ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ಸುಮಾರು 10 ಸಾವಿರ ಅಡಿ ಎತ್ತರದಿಂದ ವಿಮಾನ ಸಮುದ್ರಕ್ಕೆ ಬಿದ್ದ ಹಿನ್ನೆಲೆ 62 ಜನ ಬದುಕುಳಿಯುವುದು ಅನುಮಾನ ಎನ್ನಲಾಗುತ್ತಿದೆ.

ಏರ್ಪೋರ್ಟ್​ನಲ್ಲಿ ಕಾಯ್ತಿದ್ದ ಕುಟುಂಬದವರಿಗೆ ಶಾಕ್ ಮೀನುಗಾರರಿಗೆ ವಿಮಾನದ ಅವಶೇಷ ದೊರೆತಿದೆ.ಪ್ರಯಾಣಿಕರ ದೇಹದ ಭಾಗ, ಬಟ್ಟೆ ಚೂರುಗಳು ಪತ್ತೆಯಅಗಿವೆ. ಅಷ್ಟಕ್ಕೂ ಮಳೆ ಕಾರಣ ನಿಗದಿತ ಸಮಯಕ್ಕಿಂತ 30 ನಿಮಿಷ ವಿಳಂಬವಾಗಿ ವಿಮಾನ ಹೊರಟಿತ್ತು. ಪಶ್ಚಿಮ ಕಾಲಿಮಂತನ್ ಪ್ರಾಂತ್ಯದ ಪಾಂಟಿಯಾನಾಕ್​ಗೆ ತೆರಳುತ್ತಿದ್ದ ವಿಮಾನ ಮಧ್ಯಾಹ್ನ 2.40ಕ್ಕೆ ರೇಡಾರ್ ನಿಂದ ನಾಪತ್ತೆಯಾಗಿತ್ತು. ವಿಮಾನವು 26 ವರ್ಷ ಹಳೆಯದಾಗಿತ್ತು.

ಜಕಾರ್ತ ಮತ್ತು ಪಾಂಟಿಯಾನಾಕ್ ಏರ್ಪೋರ್ಟ್​ನಲ್ಲಿ ಕಾಯ್ತಿದ್ದ ಕುಟುಂಬದವರು ಮತ್ತು ಸ್ನೇಹಿತರಿಗೆ ಈ ಘಟನೆ ಶಾಕ್ ನೀಡಿದೆ. 2018ರಲ್ಲಿ ಜಕಾರ್ತದಲ್ಲಿ ಲಯನ್ ಏರ್ ಕಂಪನಿಯ ಬೋಯಿಂಗ್ 737 ಮ್ಯಾಕ್ಸ್ ವಿಮಾನ ಪತನವಾಗಿ 189 ಪ್ರಯಾಣಿಕರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಘೋರ ದುರಂತ ನಡೆದುಹೋಗಿದೆ.

ಜಕಾರ್ತದಿಂದ ಟೇಕ್​ ಆಫ್​ ಆದ ಇಂಡೋನೇಷ್ಯಾದ ವಿಮಾನ ನಾಪತ್ತೆ!

Published On - 8:10 am, Sun, 10 January 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ