AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ ಬೋಯಿಂಗ್ 737-500 ವಿಮಾನ ಸಮುದ್ರದಲ್ಲಿ ಪತನ

ರಾಜಧಾನಿ ಜಕಾರ್ತದಿಂದ ಹೊರಟಿದ್ದ ಖಾಸಗಿ ವಿಮಾನ ಬೋಯಿಂಗ್ 737-500 ಟೇಕ್ ಆಫ್ ಆದ 4 ನಿಮಿಷದಲ್ಲೇ ಸಮುದ್ರಕ್ಕೆ ಬಿದ್ದಿದೆ.

ನಾಪತ್ತೆಯಾಗಿದ್ದ ಬೋಯಿಂಗ್ 737-500 ವಿಮಾನ ಸಮುದ್ರದಲ್ಲಿ ಪತನ
ಬೋಯಿಂಗ್ 737-500 ಟೇಕ್ ಆಫ್ ಆದ 4 ನಿಮಿಷದಲ್ಲೇ ಸಮುದ್ರಕ್ಕೆ ಬಿದ್ದಿದೆ.
ಆಯೇಷಾ ಬಾನು
|

Updated on:Jan 10, 2021 | 12:47 PM

Share

ಇಂಡೋನೇಷ್ಯಾದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ರಾಜಧಾನಿ ಜಕಾರ್ತದಿಂದ ಹೊರಟಿದ್ದ ಖಾಸಗಿ ವಿಮಾನ ಬೋಯಿಂಗ್ 737-500 ಟೇಕ್ ಆಫ್ ಆದ 4 ನಿಮಿಷದಲ್ಲೇ ಸಮುದ್ರಕ್ಕೆ ಬಿದ್ದಿದೆ. ಈ ವಿಮಾನದಲ್ಲಿ 62 ಜನರಿದ್ದರು.

ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿರುವ ಕುರಿತು ಇಂಡೋನೇಷಿಯಾ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ಸುಮಾರು 10 ಸಾವಿರ ಅಡಿ ಎತ್ತರದಿಂದ ವಿಮಾನ ಸಮುದ್ರಕ್ಕೆ ಬಿದ್ದ ಹಿನ್ನೆಲೆ 62 ಜನ ಬದುಕುಳಿಯುವುದು ಅನುಮಾನ ಎನ್ನಲಾಗುತ್ತಿದೆ.

ಏರ್ಪೋರ್ಟ್​ನಲ್ಲಿ ಕಾಯ್ತಿದ್ದ ಕುಟುಂಬದವರಿಗೆ ಶಾಕ್ ಮೀನುಗಾರರಿಗೆ ವಿಮಾನದ ಅವಶೇಷ ದೊರೆತಿದೆ.ಪ್ರಯಾಣಿಕರ ದೇಹದ ಭಾಗ, ಬಟ್ಟೆ ಚೂರುಗಳು ಪತ್ತೆಯಅಗಿವೆ. ಅಷ್ಟಕ್ಕೂ ಮಳೆ ಕಾರಣ ನಿಗದಿತ ಸಮಯಕ್ಕಿಂತ 30 ನಿಮಿಷ ವಿಳಂಬವಾಗಿ ವಿಮಾನ ಹೊರಟಿತ್ತು. ಪಶ್ಚಿಮ ಕಾಲಿಮಂತನ್ ಪ್ರಾಂತ್ಯದ ಪಾಂಟಿಯಾನಾಕ್​ಗೆ ತೆರಳುತ್ತಿದ್ದ ವಿಮಾನ ಮಧ್ಯಾಹ್ನ 2.40ಕ್ಕೆ ರೇಡಾರ್ ನಿಂದ ನಾಪತ್ತೆಯಾಗಿತ್ತು. ವಿಮಾನವು 26 ವರ್ಷ ಹಳೆಯದಾಗಿತ್ತು.

ಜಕಾರ್ತ ಮತ್ತು ಪಾಂಟಿಯಾನಾಕ್ ಏರ್ಪೋರ್ಟ್​ನಲ್ಲಿ ಕಾಯ್ತಿದ್ದ ಕುಟುಂಬದವರು ಮತ್ತು ಸ್ನೇಹಿತರಿಗೆ ಈ ಘಟನೆ ಶಾಕ್ ನೀಡಿದೆ. 2018ರಲ್ಲಿ ಜಕಾರ್ತದಲ್ಲಿ ಲಯನ್ ಏರ್ ಕಂಪನಿಯ ಬೋಯಿಂಗ್ 737 ಮ್ಯಾಕ್ಸ್ ವಿಮಾನ ಪತನವಾಗಿ 189 ಪ್ರಯಾಣಿಕರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಘೋರ ದುರಂತ ನಡೆದುಹೋಗಿದೆ.

ಜಕಾರ್ತದಿಂದ ಟೇಕ್​ ಆಫ್​ ಆದ ಇಂಡೋನೇಷ್ಯಾದ ವಿಮಾನ ನಾಪತ್ತೆ!

Published On - 8:10 am, Sun, 10 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್