AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು’

ವಾಷಿಂಗ್ಟನ್: ದಿನದಿಂದ ದಿನಕ್ಕೆ ಅಮೆರಿಕದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಅಲ್ಲದೆ, ವಿಶ್ವದಲ್ಲೇ ಅತಿ ಹೆಚ್ಚು ಸೋಂಕಿತರಿರುವುದು ಅಮೆರಿಕದಲ್ಲಿ. ಈ ಮಧ್ಯೆ ಅಗತ್ಯ ಸೇವೆಗಳೆಂದು ಪರಿಗಣಿಸಿ ಲಾಕ್​ಡೌನ್​ನಿಂದ ಬಂದ್ ಆಗಿರುವ ಚರ್ಚ್​ಗಳನ್ನು ತೆರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ. ದೊಡ್ಡಣ್ಣನ ಆಜ್ಞೆ.. ಚರ್ಚ್​ಗಳನ್ನು ತೆರೆಯುವ ಕೆಲಸವನ್ನು ತಕ್ಷಣ ಗವರ್ನರ್​ಗಳು ಮಾಡಬೇಕು. ನನ್ನ ಆದೇಶವನ್ನ ಉಲ್ಲಂಘಿಸುವ ಗವರ್ನರ್​ಗಳನ್ನ ಅತಿಕ್ರಮಿಸಿಕೊಳ್ಳುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ದೇಗುಲಗಳು, ಚರ್ಚುಗಳು, ಮಸೀದಿಗಳನ್ನು ಅಗತ್ಯ ಸೇವೆಗಳನ್ನು ಒದಗಿಸುವ ಸ್ಥಳಗಳಾಗಿ ಗುರುತಿಸುತ್ತಿದ್ದೇನೆ. ಈ ಸ್ಥಳಗಳು […]

‘ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 23, 2020 | 11:02 AM

Share

ವಾಷಿಂಗ್ಟನ್: ದಿನದಿಂದ ದಿನಕ್ಕೆ ಅಮೆರಿಕದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಅಲ್ಲದೆ, ವಿಶ್ವದಲ್ಲೇ ಅತಿ ಹೆಚ್ಚು ಸೋಂಕಿತರಿರುವುದು ಅಮೆರಿಕದಲ್ಲಿ. ಈ ಮಧ್ಯೆ ಅಗತ್ಯ ಸೇವೆಗಳೆಂದು ಪರಿಗಣಿಸಿ ಲಾಕ್​ಡೌನ್​ನಿಂದ ಬಂದ್ ಆಗಿರುವ ಚರ್ಚ್​ಗಳನ್ನು ತೆರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ.

ದೊಡ್ಡಣ್ಣನ ಆಜ್ಞೆ.. ಚರ್ಚ್​ಗಳನ್ನು ತೆರೆಯುವ ಕೆಲಸವನ್ನು ತಕ್ಷಣ ಗವರ್ನರ್​ಗಳು ಮಾಡಬೇಕು. ನನ್ನ ಆದೇಶವನ್ನ ಉಲ್ಲಂಘಿಸುವ ಗವರ್ನರ್​ಗಳನ್ನ ಅತಿಕ್ರಮಿಸಿಕೊಳ್ಳುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ದೇಗುಲಗಳು, ಚರ್ಚುಗಳು, ಮಸೀದಿಗಳನ್ನು ಅಗತ್ಯ ಸೇವೆಗಳನ್ನು ಒದಗಿಸುವ ಸ್ಥಳಗಳಾಗಿ ಗುರುತಿಸುತ್ತಿದ್ದೇನೆ. ಈ ಸ್ಥಳಗಳು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆಯ ಬಗ್ಗೆ ಸಮುದಾಯಗಳಿಗೆ ಮಾಹಿತಿ ನೀಡುತ್ತವೆ ಎಂದು ಟ್ರಂಪ್ ಉಲ್ಲೇಖಿಸಿದ್ದಾರೆ. ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು. ಅಗತ್ಯ ಸೇವೆಗಳಲ್ಲಿ ಚರ್ಚ್ ​ಕೂಡ ಒಂದು ಅಂತಾ ಟ್ರಂಪ್ ಹೇಳಿದ್ದಾರೆ.

Published On - 10:54 am, Sat, 23 May 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ