AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು’

ವಾಷಿಂಗ್ಟನ್: ದಿನದಿಂದ ದಿನಕ್ಕೆ ಅಮೆರಿಕದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಅಲ್ಲದೆ, ವಿಶ್ವದಲ್ಲೇ ಅತಿ ಹೆಚ್ಚು ಸೋಂಕಿತರಿರುವುದು ಅಮೆರಿಕದಲ್ಲಿ. ಈ ಮಧ್ಯೆ ಅಗತ್ಯ ಸೇವೆಗಳೆಂದು ಪರಿಗಣಿಸಿ ಲಾಕ್​ಡೌನ್​ನಿಂದ ಬಂದ್ ಆಗಿರುವ ಚರ್ಚ್​ಗಳನ್ನು ತೆರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ. ದೊಡ್ಡಣ್ಣನ ಆಜ್ಞೆ.. ಚರ್ಚ್​ಗಳನ್ನು ತೆರೆಯುವ ಕೆಲಸವನ್ನು ತಕ್ಷಣ ಗವರ್ನರ್​ಗಳು ಮಾಡಬೇಕು. ನನ್ನ ಆದೇಶವನ್ನ ಉಲ್ಲಂಘಿಸುವ ಗವರ್ನರ್​ಗಳನ್ನ ಅತಿಕ್ರಮಿಸಿಕೊಳ್ಳುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ದೇಗುಲಗಳು, ಚರ್ಚುಗಳು, ಮಸೀದಿಗಳನ್ನು ಅಗತ್ಯ ಸೇವೆಗಳನ್ನು ಒದಗಿಸುವ ಸ್ಥಳಗಳಾಗಿ ಗುರುತಿಸುತ್ತಿದ್ದೇನೆ. ಈ ಸ್ಥಳಗಳು […]

‘ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು’
ಸಾಧು ಶ್ರೀನಾಥ್​
| Edited By: |

Updated on:May 23, 2020 | 11:02 AM

Share

ವಾಷಿಂಗ್ಟನ್: ದಿನದಿಂದ ದಿನಕ್ಕೆ ಅಮೆರಿಕದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಅಲ್ಲದೆ, ವಿಶ್ವದಲ್ಲೇ ಅತಿ ಹೆಚ್ಚು ಸೋಂಕಿತರಿರುವುದು ಅಮೆರಿಕದಲ್ಲಿ. ಈ ಮಧ್ಯೆ ಅಗತ್ಯ ಸೇವೆಗಳೆಂದು ಪರಿಗಣಿಸಿ ಲಾಕ್​ಡೌನ್​ನಿಂದ ಬಂದ್ ಆಗಿರುವ ಚರ್ಚ್​ಗಳನ್ನು ತೆರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ.

ದೊಡ್ಡಣ್ಣನ ಆಜ್ಞೆ.. ಚರ್ಚ್​ಗಳನ್ನು ತೆರೆಯುವ ಕೆಲಸವನ್ನು ತಕ್ಷಣ ಗವರ್ನರ್​ಗಳು ಮಾಡಬೇಕು. ನನ್ನ ಆದೇಶವನ್ನ ಉಲ್ಲಂಘಿಸುವ ಗವರ್ನರ್​ಗಳನ್ನ ಅತಿಕ್ರಮಿಸಿಕೊಳ್ಳುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ದೇಗುಲಗಳು, ಚರ್ಚುಗಳು, ಮಸೀದಿಗಳನ್ನು ಅಗತ್ಯ ಸೇವೆಗಳನ್ನು ಒದಗಿಸುವ ಸ್ಥಳಗಳಾಗಿ ಗುರುತಿಸುತ್ತಿದ್ದೇನೆ. ಈ ಸ್ಥಳಗಳು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆಯ ಬಗ್ಗೆ ಸಮುದಾಯಗಳಿಗೆ ಮಾಹಿತಿ ನೀಡುತ್ತವೆ ಎಂದು ಟ್ರಂಪ್ ಉಲ್ಲೇಖಿಸಿದ್ದಾರೆ. ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು. ಅಗತ್ಯ ಸೇವೆಗಳಲ್ಲಿ ಚರ್ಚ್ ​ಕೂಡ ಒಂದು ಅಂತಾ ಟ್ರಂಪ್ ಹೇಳಿದ್ದಾರೆ.

Published On - 10:54 am, Sat, 23 May 20

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ