AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು’

ವಾಷಿಂಗ್ಟನ್: ದಿನದಿಂದ ದಿನಕ್ಕೆ ಅಮೆರಿಕದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಅಲ್ಲದೆ, ವಿಶ್ವದಲ್ಲೇ ಅತಿ ಹೆಚ್ಚು ಸೋಂಕಿತರಿರುವುದು ಅಮೆರಿಕದಲ್ಲಿ. ಈ ಮಧ್ಯೆ ಅಗತ್ಯ ಸೇವೆಗಳೆಂದು ಪರಿಗಣಿಸಿ ಲಾಕ್​ಡೌನ್​ನಿಂದ ಬಂದ್ ಆಗಿರುವ ಚರ್ಚ್​ಗಳನ್ನು ತೆರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ. ದೊಡ್ಡಣ್ಣನ ಆಜ್ಞೆ.. ಚರ್ಚ್​ಗಳನ್ನು ತೆರೆಯುವ ಕೆಲಸವನ್ನು ತಕ್ಷಣ ಗವರ್ನರ್​ಗಳು ಮಾಡಬೇಕು. ನನ್ನ ಆದೇಶವನ್ನ ಉಲ್ಲಂಘಿಸುವ ಗವರ್ನರ್​ಗಳನ್ನ ಅತಿಕ್ರಮಿಸಿಕೊಳ್ಳುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ದೇಗುಲಗಳು, ಚರ್ಚುಗಳು, ಮಸೀದಿಗಳನ್ನು ಅಗತ್ಯ ಸೇವೆಗಳನ್ನು ಒದಗಿಸುವ ಸ್ಥಳಗಳಾಗಿ ಗುರುತಿಸುತ್ತಿದ್ದೇನೆ. ಈ ಸ್ಥಳಗಳು […]

‘ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 23, 2020 | 11:02 AM

Share

ವಾಷಿಂಗ್ಟನ್: ದಿನದಿಂದ ದಿನಕ್ಕೆ ಅಮೆರಿಕದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಅಲ್ಲದೆ, ವಿಶ್ವದಲ್ಲೇ ಅತಿ ಹೆಚ್ಚು ಸೋಂಕಿತರಿರುವುದು ಅಮೆರಿಕದಲ್ಲಿ. ಈ ಮಧ್ಯೆ ಅಗತ್ಯ ಸೇವೆಗಳೆಂದು ಪರಿಗಣಿಸಿ ಲಾಕ್​ಡೌನ್​ನಿಂದ ಬಂದ್ ಆಗಿರುವ ಚರ್ಚ್​ಗಳನ್ನು ತೆರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ.

ದೊಡ್ಡಣ್ಣನ ಆಜ್ಞೆ.. ಚರ್ಚ್​ಗಳನ್ನು ತೆರೆಯುವ ಕೆಲಸವನ್ನು ತಕ್ಷಣ ಗವರ್ನರ್​ಗಳು ಮಾಡಬೇಕು. ನನ್ನ ಆದೇಶವನ್ನ ಉಲ್ಲಂಘಿಸುವ ಗವರ್ನರ್​ಗಳನ್ನ ಅತಿಕ್ರಮಿಸಿಕೊಳ್ಳುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ದೇಗುಲಗಳು, ಚರ್ಚುಗಳು, ಮಸೀದಿಗಳನ್ನು ಅಗತ್ಯ ಸೇವೆಗಳನ್ನು ಒದಗಿಸುವ ಸ್ಥಳಗಳಾಗಿ ಗುರುತಿಸುತ್ತಿದ್ದೇನೆ. ಈ ಸ್ಥಳಗಳು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆಯ ಬಗ್ಗೆ ಸಮುದಾಯಗಳಿಗೆ ಮಾಹಿತಿ ನೀಡುತ್ತವೆ ಎಂದು ಟ್ರಂಪ್ ಉಲ್ಲೇಖಿಸಿದ್ದಾರೆ. ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು. ಅಗತ್ಯ ಸೇವೆಗಳಲ್ಲಿ ಚರ್ಚ್ ​ಕೂಡ ಒಂದು ಅಂತಾ ಟ್ರಂಪ್ ಹೇಳಿದ್ದಾರೆ.

Published On - 10:54 am, Sat, 23 May 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ