AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು’

ವಾಷಿಂಗ್ಟನ್: ದಿನದಿಂದ ದಿನಕ್ಕೆ ಅಮೆರಿಕದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಅಲ್ಲದೆ, ವಿಶ್ವದಲ್ಲೇ ಅತಿ ಹೆಚ್ಚು ಸೋಂಕಿತರಿರುವುದು ಅಮೆರಿಕದಲ್ಲಿ. ಈ ಮಧ್ಯೆ ಅಗತ್ಯ ಸೇವೆಗಳೆಂದು ಪರಿಗಣಿಸಿ ಲಾಕ್​ಡೌನ್​ನಿಂದ ಬಂದ್ ಆಗಿರುವ ಚರ್ಚ್​ಗಳನ್ನು ತೆರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ. ದೊಡ್ಡಣ್ಣನ ಆಜ್ಞೆ.. ಚರ್ಚ್​ಗಳನ್ನು ತೆರೆಯುವ ಕೆಲಸವನ್ನು ತಕ್ಷಣ ಗವರ್ನರ್​ಗಳು ಮಾಡಬೇಕು. ನನ್ನ ಆದೇಶವನ್ನ ಉಲ್ಲಂಘಿಸುವ ಗವರ್ನರ್​ಗಳನ್ನ ಅತಿಕ್ರಮಿಸಿಕೊಳ್ಳುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ದೇಗುಲಗಳು, ಚರ್ಚುಗಳು, ಮಸೀದಿಗಳನ್ನು ಅಗತ್ಯ ಸೇವೆಗಳನ್ನು ಒದಗಿಸುವ ಸ್ಥಳಗಳಾಗಿ ಗುರುತಿಸುತ್ತಿದ್ದೇನೆ. ಈ ಸ್ಥಳಗಳು […]

‘ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 23, 2020 | 11:02 AM

Share

ವಾಷಿಂಗ್ಟನ್: ದಿನದಿಂದ ದಿನಕ್ಕೆ ಅಮೆರಿಕದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಅಲ್ಲದೆ, ವಿಶ್ವದಲ್ಲೇ ಅತಿ ಹೆಚ್ಚು ಸೋಂಕಿತರಿರುವುದು ಅಮೆರಿಕದಲ್ಲಿ. ಈ ಮಧ್ಯೆ ಅಗತ್ಯ ಸೇವೆಗಳೆಂದು ಪರಿಗಣಿಸಿ ಲಾಕ್​ಡೌನ್​ನಿಂದ ಬಂದ್ ಆಗಿರುವ ಚರ್ಚ್​ಗಳನ್ನು ತೆರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ.

ದೊಡ್ಡಣ್ಣನ ಆಜ್ಞೆ.. ಚರ್ಚ್​ಗಳನ್ನು ತೆರೆಯುವ ಕೆಲಸವನ್ನು ತಕ್ಷಣ ಗವರ್ನರ್​ಗಳು ಮಾಡಬೇಕು. ನನ್ನ ಆದೇಶವನ್ನ ಉಲ್ಲಂಘಿಸುವ ಗವರ್ನರ್​ಗಳನ್ನ ಅತಿಕ್ರಮಿಸಿಕೊಳ್ಳುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ದೇಗುಲಗಳು, ಚರ್ಚುಗಳು, ಮಸೀದಿಗಳನ್ನು ಅಗತ್ಯ ಸೇವೆಗಳನ್ನು ಒದಗಿಸುವ ಸ್ಥಳಗಳಾಗಿ ಗುರುತಿಸುತ್ತಿದ್ದೇನೆ. ಈ ಸ್ಥಳಗಳು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆಯ ಬಗ್ಗೆ ಸಮುದಾಯಗಳಿಗೆ ಮಾಹಿತಿ ನೀಡುತ್ತವೆ ಎಂದು ಟ್ರಂಪ್ ಉಲ್ಲೇಖಿಸಿದ್ದಾರೆ. ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು. ಅಗತ್ಯ ಸೇವೆಗಳಲ್ಲಿ ಚರ್ಚ್ ​ಕೂಡ ಒಂದು ಅಂತಾ ಟ್ರಂಪ್ ಹೇಳಿದ್ದಾರೆ.

Published On - 10:54 am, Sat, 23 May 20

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು