AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು’

ವಾಷಿಂಗ್ಟನ್: ದಿನದಿಂದ ದಿನಕ್ಕೆ ಅಮೆರಿಕದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಅಲ್ಲದೆ, ವಿಶ್ವದಲ್ಲೇ ಅತಿ ಹೆಚ್ಚು ಸೋಂಕಿತರಿರುವುದು ಅಮೆರಿಕದಲ್ಲಿ. ಈ ಮಧ್ಯೆ ಅಗತ್ಯ ಸೇವೆಗಳೆಂದು ಪರಿಗಣಿಸಿ ಲಾಕ್​ಡೌನ್​ನಿಂದ ಬಂದ್ ಆಗಿರುವ ಚರ್ಚ್​ಗಳನ್ನು ತೆರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ. ದೊಡ್ಡಣ್ಣನ ಆಜ್ಞೆ.. ಚರ್ಚ್​ಗಳನ್ನು ತೆರೆಯುವ ಕೆಲಸವನ್ನು ತಕ್ಷಣ ಗವರ್ನರ್​ಗಳು ಮಾಡಬೇಕು. ನನ್ನ ಆದೇಶವನ್ನ ಉಲ್ಲಂಘಿಸುವ ಗವರ್ನರ್​ಗಳನ್ನ ಅತಿಕ್ರಮಿಸಿಕೊಳ್ಳುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ದೇಗುಲಗಳು, ಚರ್ಚುಗಳು, ಮಸೀದಿಗಳನ್ನು ಅಗತ್ಯ ಸೇವೆಗಳನ್ನು ಒದಗಿಸುವ ಸ್ಥಳಗಳಾಗಿ ಗುರುತಿಸುತ್ತಿದ್ದೇನೆ. ಈ ಸ್ಥಳಗಳು […]

‘ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು’
ಸಾಧು ಶ್ರೀನಾಥ್​
| Edited By: |

Updated on:May 23, 2020 | 11:02 AM

Share

ವಾಷಿಂಗ್ಟನ್: ದಿನದಿಂದ ದಿನಕ್ಕೆ ಅಮೆರಿಕದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಅಲ್ಲದೆ, ವಿಶ್ವದಲ್ಲೇ ಅತಿ ಹೆಚ್ಚು ಸೋಂಕಿತರಿರುವುದು ಅಮೆರಿಕದಲ್ಲಿ. ಈ ಮಧ್ಯೆ ಅಗತ್ಯ ಸೇವೆಗಳೆಂದು ಪರಿಗಣಿಸಿ ಲಾಕ್​ಡೌನ್​ನಿಂದ ಬಂದ್ ಆಗಿರುವ ಚರ್ಚ್​ಗಳನ್ನು ತೆರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ.

ದೊಡ್ಡಣ್ಣನ ಆಜ್ಞೆ.. ಚರ್ಚ್​ಗಳನ್ನು ತೆರೆಯುವ ಕೆಲಸವನ್ನು ತಕ್ಷಣ ಗವರ್ನರ್​ಗಳು ಮಾಡಬೇಕು. ನನ್ನ ಆದೇಶವನ್ನ ಉಲ್ಲಂಘಿಸುವ ಗವರ್ನರ್​ಗಳನ್ನ ಅತಿಕ್ರಮಿಸಿಕೊಳ್ಳುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ದೇಗುಲಗಳು, ಚರ್ಚುಗಳು, ಮಸೀದಿಗಳನ್ನು ಅಗತ್ಯ ಸೇವೆಗಳನ್ನು ಒದಗಿಸುವ ಸ್ಥಳಗಳಾಗಿ ಗುರುತಿಸುತ್ತಿದ್ದೇನೆ. ಈ ಸ್ಥಳಗಳು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆಯ ಬಗ್ಗೆ ಸಮುದಾಯಗಳಿಗೆ ಮಾಹಿತಿ ನೀಡುತ್ತವೆ ಎಂದು ಟ್ರಂಪ್ ಉಲ್ಲೇಖಿಸಿದ್ದಾರೆ. ವಾರಂತ್ಯದಲ್ಲಿ ಚರ್ಚ್​ಗಳನ್ನ ಕಡ್ಡಾಯವಾಗಿ ತೆರೆಯಲೇಬೇಕು. ಅಗತ್ಯ ಸೇವೆಗಳಲ್ಲಿ ಚರ್ಚ್ ​ಕೂಡ ಒಂದು ಅಂತಾ ಟ್ರಂಪ್ ಹೇಳಿದ್ದಾರೆ.

Published On - 10:54 am, Sat, 23 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ