AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ವಿಶಿಷ್ಟ ಜಾಗೃತಿ, ಬ್ರೆಜಿಲ್​ನಲ್ಲಿ ಪ್ರತಿಮೆಗಳಿಗೂ ಬಂತು ಮಾಸ್ಕ್!

ಬ್ರೆಜಿಲ್​ನಲ್ಲಿ ಕೊರೊನಾ ವಿರುದ್ಧ ವಿಶಿಷ್ಟವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಸೋಂಕು ಹರಡದಂತೆ ತಡೆಯೋದಕ್ಕೆ, ಹಾಗೂ ಮಾಸ್ಕ್ ತೊಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬ್ರೆಜಿಲ್​ನ ಪ್ರತಿಮೆಗಳಿಗೂ ಮಾಸ್ಕ್ ಹಾಕಲಾಗಿದೆ. ಬ್ರೆಜಿಲ್ ಸರ್ಕಾರದ ಈ ನಿರ್ಧಾರಕ್ಕೆ ಎಲ್ಲೆಡಯಿಂದ ಶ್ಲಾಘನೆ ವ್ಯಕ್ತವಾಗಿದೆ. ಕೊರೊನಾ v/s ಮಾಲಿನ್ಯ..! ಒಂದೂವರೆ ಲಕ್ಷಕ್ಕೂ ಹೆಚ್ಚು ಸೋಂಕಿತರನ್ನು ಹೊಂದಿರುವ ಜರ್ಮನಿಯಲ್ಲಿ ಮತ್ತೊಂದು ತಲೆನೋವು ಶುರುವಾಗಿದೆ. ಜಾಗತಿಕ ತಾಪಮಾನ ಹೆಚ್ಚಳ ವಿರೋಧಿಸಿ ಹಾಗೂ ಜರ್ಮನಿಯಲ್ಲಿ ಕಲ್ಲಿದ್ದಲಿನ ಬಳಕೆ ಹೆಚ್ಚುಗೊಂಡಿರುವುದರ ಕುರಿತು ಸ್ಥಳೀಯರು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ಆಫ್ರಿಕಾದಲ್ಲಿ […]

ಕೊರೊನಾ ವಿರುದ್ಧ ವಿಶಿಷ್ಟ ಜಾಗೃತಿ, ಬ್ರೆಜಿಲ್​ನಲ್ಲಿ ಪ್ರತಿಮೆಗಳಿಗೂ ಬಂತು ಮಾಸ್ಕ್!
ಸಾಧು ಶ್ರೀನಾಥ್​
|

Updated on: Apr 25, 2020 | 9:37 AM

Share

ಬ್ರೆಜಿಲ್​ನಲ್ಲಿ ಕೊರೊನಾ ವಿರುದ್ಧ ವಿಶಿಷ್ಟವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಸೋಂಕು ಹರಡದಂತೆ ತಡೆಯೋದಕ್ಕೆ, ಹಾಗೂ ಮಾಸ್ಕ್ ತೊಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬ್ರೆಜಿಲ್​ನ ಪ್ರತಿಮೆಗಳಿಗೂ ಮಾಸ್ಕ್ ಹಾಕಲಾಗಿದೆ. ಬ್ರೆಜಿಲ್ ಸರ್ಕಾರದ ಈ ನಿರ್ಧಾರಕ್ಕೆ ಎಲ್ಲೆಡಯಿಂದ ಶ್ಲಾಘನೆ ವ್ಯಕ್ತವಾಗಿದೆ.

ಕೊರೊನಾ v/s ಮಾಲಿನ್ಯ..! ಒಂದೂವರೆ ಲಕ್ಷಕ್ಕೂ ಹೆಚ್ಚು ಸೋಂಕಿತರನ್ನು ಹೊಂದಿರುವ ಜರ್ಮನಿಯಲ್ಲಿ ಮತ್ತೊಂದು ತಲೆನೋವು ಶುರುವಾಗಿದೆ. ಜಾಗತಿಕ ತಾಪಮಾನ ಹೆಚ್ಚಳ ವಿರೋಧಿಸಿ ಹಾಗೂ ಜರ್ಮನಿಯಲ್ಲಿ ಕಲ್ಲಿದ್ದಲಿನ ಬಳಕೆ ಹೆಚ್ಚುಗೊಂಡಿರುವುದರ ಕುರಿತು ಸ್ಥಳೀಯರು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ.

ಆಫ್ರಿಕಾದಲ್ಲಿ ತುರ್ತು ಪರಿಸ್ಥಿತಿ..?  ಆಫ್ರಿಕಾದಲ್ಲಿರುವ ಅಮೆರಿಕದ ಮಿಲಿಟರಿ ಬೇಸ್​ನಲ್ಲಿ ತುರ್ತು ಪರಿಸ್ಥಿತಿಯನ್ನ ಘೋಷಣೆ ಮಾಡಲಾಗಿದೆ. ‘ಕೊರೊನಾ’ ಸೋಂಕು ಆಫ್ರಿಕಾ ಖಂಡದಲ್ಲಿ ವ್ಯಾಪಕವಾಗಿ ಹಬ್ಬುವ ಆತಂಕ ಎದುರಾಗಿದ್ದು, ಹೆಲ್ತ್ ಎಮರ್ಜೆನ್ಸಿ ಘೋಷಿಸಲಾಗಿದೆ. ಇನ್ನು ಸೈನಿಕರಿಗೆ ಮಾಸ್ಕ್​ಗಳನ್ನ ತಯಾರಿಸುವ ಬಗ್ಗೆ ತರಬೇತಿಯನ್ನೂ ನೀಡಲಾಗ್ತಿದೆ.

ಪ್ರಾಕೃತಿಕ ವಿಕೋಪಕ್ಕೆ ದೊಡ್ಡಣ್ಣ ತತ್ತರ ಅಮೆರಿಕದಲ್ಲಿ ಒಂದ್ಕಡೆ ಕೊರೊನಾ ಸೋಂಕು ಬಾಧಿಸುತ್ತಿದ್ರೆ ಇನ್ನೊಂದೆಡೆ ಪ್ರಾಕೃತಿಕ ವಿಕೋಪಗಳಿಂದಲೂ ದೊಡ್ಡಣ್ಣ ನಲುಗುವಂತಾಗಿದೆ. ಅಮೆರಿಕದ ಹಲವೆಡೆ ಸುಂಟರಗಾಳಿ ಬೀಸಿದ್ದು, ಗಾಳಿಯ ರಭಸಕ್ಕೆ ಹತ್ತಾರು ನಗರ ಪ್ರದೇಶಗಳು ಕೊಚ್ಚಿ ಹೋಗಿವೆ. ಕೊರೊನಾ ತುರ್ತು ಪರಿಸ್ಥಿತಿ ನಡುವೆ ಅಮೆರಿಕಾಗೆ ಮತ್ತೊಂದು ಸವಾಲು ಎದುರಾಗಿದೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?