AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ವಿಶಿಷ್ಟ ಜಾಗೃತಿ, ಬ್ರೆಜಿಲ್​ನಲ್ಲಿ ಪ್ರತಿಮೆಗಳಿಗೂ ಬಂತು ಮಾಸ್ಕ್!

ಬ್ರೆಜಿಲ್​ನಲ್ಲಿ ಕೊರೊನಾ ವಿರುದ್ಧ ವಿಶಿಷ್ಟವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಸೋಂಕು ಹರಡದಂತೆ ತಡೆಯೋದಕ್ಕೆ, ಹಾಗೂ ಮಾಸ್ಕ್ ತೊಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬ್ರೆಜಿಲ್​ನ ಪ್ರತಿಮೆಗಳಿಗೂ ಮಾಸ್ಕ್ ಹಾಕಲಾಗಿದೆ. ಬ್ರೆಜಿಲ್ ಸರ್ಕಾರದ ಈ ನಿರ್ಧಾರಕ್ಕೆ ಎಲ್ಲೆಡಯಿಂದ ಶ್ಲಾಘನೆ ವ್ಯಕ್ತವಾಗಿದೆ. ಕೊರೊನಾ v/s ಮಾಲಿನ್ಯ..! ಒಂದೂವರೆ ಲಕ್ಷಕ್ಕೂ ಹೆಚ್ಚು ಸೋಂಕಿತರನ್ನು ಹೊಂದಿರುವ ಜರ್ಮನಿಯಲ್ಲಿ ಮತ್ತೊಂದು ತಲೆನೋವು ಶುರುವಾಗಿದೆ. ಜಾಗತಿಕ ತಾಪಮಾನ ಹೆಚ್ಚಳ ವಿರೋಧಿಸಿ ಹಾಗೂ ಜರ್ಮನಿಯಲ್ಲಿ ಕಲ್ಲಿದ್ದಲಿನ ಬಳಕೆ ಹೆಚ್ಚುಗೊಂಡಿರುವುದರ ಕುರಿತು ಸ್ಥಳೀಯರು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ಆಫ್ರಿಕಾದಲ್ಲಿ […]

ಕೊರೊನಾ ವಿರುದ್ಧ ವಿಶಿಷ್ಟ ಜಾಗೃತಿ, ಬ್ರೆಜಿಲ್​ನಲ್ಲಿ ಪ್ರತಿಮೆಗಳಿಗೂ ಬಂತು ಮಾಸ್ಕ್!
ಸಾಧು ಶ್ರೀನಾಥ್​
|

Updated on: Apr 25, 2020 | 9:37 AM

Share

ಬ್ರೆಜಿಲ್​ನಲ್ಲಿ ಕೊರೊನಾ ವಿರುದ್ಧ ವಿಶಿಷ್ಟವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಸೋಂಕು ಹರಡದಂತೆ ತಡೆಯೋದಕ್ಕೆ, ಹಾಗೂ ಮಾಸ್ಕ್ ತೊಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬ್ರೆಜಿಲ್​ನ ಪ್ರತಿಮೆಗಳಿಗೂ ಮಾಸ್ಕ್ ಹಾಕಲಾಗಿದೆ. ಬ್ರೆಜಿಲ್ ಸರ್ಕಾರದ ಈ ನಿರ್ಧಾರಕ್ಕೆ ಎಲ್ಲೆಡಯಿಂದ ಶ್ಲಾಘನೆ ವ್ಯಕ್ತವಾಗಿದೆ.

ಕೊರೊನಾ v/s ಮಾಲಿನ್ಯ..! ಒಂದೂವರೆ ಲಕ್ಷಕ್ಕೂ ಹೆಚ್ಚು ಸೋಂಕಿತರನ್ನು ಹೊಂದಿರುವ ಜರ್ಮನಿಯಲ್ಲಿ ಮತ್ತೊಂದು ತಲೆನೋವು ಶುರುವಾಗಿದೆ. ಜಾಗತಿಕ ತಾಪಮಾನ ಹೆಚ್ಚಳ ವಿರೋಧಿಸಿ ಹಾಗೂ ಜರ್ಮನಿಯಲ್ಲಿ ಕಲ್ಲಿದ್ದಲಿನ ಬಳಕೆ ಹೆಚ್ಚುಗೊಂಡಿರುವುದರ ಕುರಿತು ಸ್ಥಳೀಯರು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ.

ಆಫ್ರಿಕಾದಲ್ಲಿ ತುರ್ತು ಪರಿಸ್ಥಿತಿ..?  ಆಫ್ರಿಕಾದಲ್ಲಿರುವ ಅಮೆರಿಕದ ಮಿಲಿಟರಿ ಬೇಸ್​ನಲ್ಲಿ ತುರ್ತು ಪರಿಸ್ಥಿತಿಯನ್ನ ಘೋಷಣೆ ಮಾಡಲಾಗಿದೆ. ‘ಕೊರೊನಾ’ ಸೋಂಕು ಆಫ್ರಿಕಾ ಖಂಡದಲ್ಲಿ ವ್ಯಾಪಕವಾಗಿ ಹಬ್ಬುವ ಆತಂಕ ಎದುರಾಗಿದ್ದು, ಹೆಲ್ತ್ ಎಮರ್ಜೆನ್ಸಿ ಘೋಷಿಸಲಾಗಿದೆ. ಇನ್ನು ಸೈನಿಕರಿಗೆ ಮಾಸ್ಕ್​ಗಳನ್ನ ತಯಾರಿಸುವ ಬಗ್ಗೆ ತರಬೇತಿಯನ್ನೂ ನೀಡಲಾಗ್ತಿದೆ.

ಪ್ರಾಕೃತಿಕ ವಿಕೋಪಕ್ಕೆ ದೊಡ್ಡಣ್ಣ ತತ್ತರ ಅಮೆರಿಕದಲ್ಲಿ ಒಂದ್ಕಡೆ ಕೊರೊನಾ ಸೋಂಕು ಬಾಧಿಸುತ್ತಿದ್ರೆ ಇನ್ನೊಂದೆಡೆ ಪ್ರಾಕೃತಿಕ ವಿಕೋಪಗಳಿಂದಲೂ ದೊಡ್ಡಣ್ಣ ನಲುಗುವಂತಾಗಿದೆ. ಅಮೆರಿಕದ ಹಲವೆಡೆ ಸುಂಟರಗಾಳಿ ಬೀಸಿದ್ದು, ಗಾಳಿಯ ರಭಸಕ್ಕೆ ಹತ್ತಾರು ನಗರ ಪ್ರದೇಶಗಳು ಕೊಚ್ಚಿ ಹೋಗಿವೆ. ಕೊರೊನಾ ತುರ್ತು ಪರಿಸ್ಥಿತಿ ನಡುವೆ ಅಮೆರಿಕಾಗೆ ಮತ್ತೊಂದು ಸವಾಲು ಎದುರಾಗಿದೆ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ