AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ವಿಶಿಷ್ಟ ಜಾಗೃತಿ, ಬ್ರೆಜಿಲ್​ನಲ್ಲಿ ಪ್ರತಿಮೆಗಳಿಗೂ ಬಂತು ಮಾಸ್ಕ್!

ಬ್ರೆಜಿಲ್​ನಲ್ಲಿ ಕೊರೊನಾ ವಿರುದ್ಧ ವಿಶಿಷ್ಟವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಸೋಂಕು ಹರಡದಂತೆ ತಡೆಯೋದಕ್ಕೆ, ಹಾಗೂ ಮಾಸ್ಕ್ ತೊಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬ್ರೆಜಿಲ್​ನ ಪ್ರತಿಮೆಗಳಿಗೂ ಮಾಸ್ಕ್ ಹಾಕಲಾಗಿದೆ. ಬ್ರೆಜಿಲ್ ಸರ್ಕಾರದ ಈ ನಿರ್ಧಾರಕ್ಕೆ ಎಲ್ಲೆಡಯಿಂದ ಶ್ಲಾಘನೆ ವ್ಯಕ್ತವಾಗಿದೆ. ಕೊರೊನಾ v/s ಮಾಲಿನ್ಯ..! ಒಂದೂವರೆ ಲಕ್ಷಕ್ಕೂ ಹೆಚ್ಚು ಸೋಂಕಿತರನ್ನು ಹೊಂದಿರುವ ಜರ್ಮನಿಯಲ್ಲಿ ಮತ್ತೊಂದು ತಲೆನೋವು ಶುರುವಾಗಿದೆ. ಜಾಗತಿಕ ತಾಪಮಾನ ಹೆಚ್ಚಳ ವಿರೋಧಿಸಿ ಹಾಗೂ ಜರ್ಮನಿಯಲ್ಲಿ ಕಲ್ಲಿದ್ದಲಿನ ಬಳಕೆ ಹೆಚ್ಚುಗೊಂಡಿರುವುದರ ಕುರಿತು ಸ್ಥಳೀಯರು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ಆಫ್ರಿಕಾದಲ್ಲಿ […]

ಕೊರೊನಾ ವಿರುದ್ಧ ವಿಶಿಷ್ಟ ಜಾಗೃತಿ, ಬ್ರೆಜಿಲ್​ನಲ್ಲಿ ಪ್ರತಿಮೆಗಳಿಗೂ ಬಂತು ಮಾಸ್ಕ್!
ಸಾಧು ಶ್ರೀನಾಥ್​
|

Updated on: Apr 25, 2020 | 9:37 AM

Share

ಬ್ರೆಜಿಲ್​ನಲ್ಲಿ ಕೊರೊನಾ ವಿರುದ್ಧ ವಿಶಿಷ್ಟವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಸೋಂಕು ಹರಡದಂತೆ ತಡೆಯೋದಕ್ಕೆ, ಹಾಗೂ ಮಾಸ್ಕ್ ತೊಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬ್ರೆಜಿಲ್​ನ ಪ್ರತಿಮೆಗಳಿಗೂ ಮಾಸ್ಕ್ ಹಾಕಲಾಗಿದೆ. ಬ್ರೆಜಿಲ್ ಸರ್ಕಾರದ ಈ ನಿರ್ಧಾರಕ್ಕೆ ಎಲ್ಲೆಡಯಿಂದ ಶ್ಲಾಘನೆ ವ್ಯಕ್ತವಾಗಿದೆ.

ಕೊರೊನಾ v/s ಮಾಲಿನ್ಯ..! ಒಂದೂವರೆ ಲಕ್ಷಕ್ಕೂ ಹೆಚ್ಚು ಸೋಂಕಿತರನ್ನು ಹೊಂದಿರುವ ಜರ್ಮನಿಯಲ್ಲಿ ಮತ್ತೊಂದು ತಲೆನೋವು ಶುರುವಾಗಿದೆ. ಜಾಗತಿಕ ತಾಪಮಾನ ಹೆಚ್ಚಳ ವಿರೋಧಿಸಿ ಹಾಗೂ ಜರ್ಮನಿಯಲ್ಲಿ ಕಲ್ಲಿದ್ದಲಿನ ಬಳಕೆ ಹೆಚ್ಚುಗೊಂಡಿರುವುದರ ಕುರಿತು ಸ್ಥಳೀಯರು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ.

ಆಫ್ರಿಕಾದಲ್ಲಿ ತುರ್ತು ಪರಿಸ್ಥಿತಿ..?  ಆಫ್ರಿಕಾದಲ್ಲಿರುವ ಅಮೆರಿಕದ ಮಿಲಿಟರಿ ಬೇಸ್​ನಲ್ಲಿ ತುರ್ತು ಪರಿಸ್ಥಿತಿಯನ್ನ ಘೋಷಣೆ ಮಾಡಲಾಗಿದೆ. ‘ಕೊರೊನಾ’ ಸೋಂಕು ಆಫ್ರಿಕಾ ಖಂಡದಲ್ಲಿ ವ್ಯಾಪಕವಾಗಿ ಹಬ್ಬುವ ಆತಂಕ ಎದುರಾಗಿದ್ದು, ಹೆಲ್ತ್ ಎಮರ್ಜೆನ್ಸಿ ಘೋಷಿಸಲಾಗಿದೆ. ಇನ್ನು ಸೈನಿಕರಿಗೆ ಮಾಸ್ಕ್​ಗಳನ್ನ ತಯಾರಿಸುವ ಬಗ್ಗೆ ತರಬೇತಿಯನ್ನೂ ನೀಡಲಾಗ್ತಿದೆ.

ಪ್ರಾಕೃತಿಕ ವಿಕೋಪಕ್ಕೆ ದೊಡ್ಡಣ್ಣ ತತ್ತರ ಅಮೆರಿಕದಲ್ಲಿ ಒಂದ್ಕಡೆ ಕೊರೊನಾ ಸೋಂಕು ಬಾಧಿಸುತ್ತಿದ್ರೆ ಇನ್ನೊಂದೆಡೆ ಪ್ರಾಕೃತಿಕ ವಿಕೋಪಗಳಿಂದಲೂ ದೊಡ್ಡಣ್ಣ ನಲುಗುವಂತಾಗಿದೆ. ಅಮೆರಿಕದ ಹಲವೆಡೆ ಸುಂಟರಗಾಳಿ ಬೀಸಿದ್ದು, ಗಾಳಿಯ ರಭಸಕ್ಕೆ ಹತ್ತಾರು ನಗರ ಪ್ರದೇಶಗಳು ಕೊಚ್ಚಿ ಹೋಗಿವೆ. ಕೊರೊನಾ ತುರ್ತು ಪರಿಸ್ಥಿತಿ ನಡುವೆ ಅಮೆರಿಕಾಗೆ ಮತ್ತೊಂದು ಸವಾಲು ಎದುರಾಗಿದೆ.

Follow Us
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ