AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಜ್​ ಖಲೀಫಾದಷ್ಟೇ ಎತ್ತರದ ಸಂದೇಶ ನೀಡಿದ ದುಬೈ; ತ್ರಿವರ್ಣ ಧ್ವಜ ಹಾರಿಸಿ ಭಾರತೀಯರೇ ದೃಢವಾಗಿರಿ ಎಂದು ಹಾರೈಸಿದ ಮಿತ್ರ ರಾಷ್ಟ್ರ

Stay Strong India UAE message: ಕೊಲ್ಲಿ ರಾಷ್ಟ್ರದಲ್ಲಿರುವ (UAE) ಭಾರತೀಯ ಅಂಬಾಸಿಡರ್ ಪವನ್ ಕಪೂರ್ ಅವರು ಈ ಬಗ್ಗೆ ಟ್ವೀಟ್​ ಮಾಡಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ಕೊಲ್ಲಿ ರಾಷ್ಟ್ರಗಳ ಬೆಂಬಲ, ಒಗ್ಗಟ್ಟನ್ನು ಭಾರತವು ಪ್ರಶಂಸಿಸುತ್ತದೆ ಎಂದು ಹೇಳಿದ್ದಾರೆ. ಭಾರತದಲ್ಲಿ ಕೋವಿಡ್​ ಕೇಸ್​ಗಳು 1,73,13,163 ಗೆ ನೆಗೆದಿದೆ. ಸಾವಿನ ಸಂಖ್ಯೆ 1,95,123 ಮೀರಿದೆ.

ಬುರ್ಜ್​ ಖಲೀಫಾದಷ್ಟೇ ಎತ್ತರದ ಸಂದೇಶ ನೀಡಿದ ದುಬೈ; ತ್ರಿವರ್ಣ ಧ್ವಜ ಹಾರಿಸಿ ಭಾರತೀಯರೇ ದೃಢವಾಗಿರಿ ಎಂದು ಹಾರೈಸಿದ ಮಿತ್ರ ರಾಷ್ಟ್ರ
ಬುರ್ಜ್​ ಖಲೀಫಾದಷ್ಟೇ ಎತ್ತರದ ಸಂದೇಶ ನೀಡಿದ ದುಬೈ; ತ್ರಿವರ್ಣ ಧ್ವಜ ಹಾರಿಸಿ ಭಾರತೀಯರೇ ದೃಢವಾಗಿರಿ ಎಂದು ಹಾರೈಸಿದ ಮಿತ್ರ ರಾಷ್ಟ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 26, 2021 | 12:19 PM

Share

ಅಸಂಖ್ಯಾತ ಭಾರತೀಯರನ್ನು ತನ್ನ ಮಡಿಲಲ್ಲಿ ಪೋಷಿಸುತ್ತಿರುವ ಕೊಲ್ಲಿ ರಾಷ್ಟ್ರಗಳು ಕಾಲಕಾಲಕ್ಕೆ ಭಾರತದ ಕಷ್ಟ ಸುಖಕ್ಕೆ ಮಿಡಿಯುತ್ತಿವೆ. ಭಾರತದಲ್ಲಿ ದಿನೇ ದಿನೇ ಕೊರೊನಾ ಕಾಟ ಹೆಚ್ಚಾಗುತ್ತಿರುವಾಗ ತಮ್ಮ ಕೊಲ್ಲಿ ರಾಷ್ಟ್ರಗಳು ಭಾರತದ ಪರವಾಗಿ ನಿಲ್ಲುತ್ತದೆ. ಭಾರತೀಯರೇ ದೃಢವಾಗಿರಿ ಎಂದು ವಿಶ್ವದ ಅತಿ ದೊಡ್ಡ ಗಗನಚುಂಬಿ ಕಟ್ಟಡವಾದ ಬುರ್ಜ್​ ಖಲೀಫಾದಿಂದ (Burj Khalifa) ವಿದ್ಯುತ್ ದೀಪಬೆಳಗುವ ಮೂಲಕ ತನ್ನ ಒಗ್ಗಟ್ಟನ್ನು ಪ್ರದರ್ಶಿಸಿದೆ. ಭಾನುವಾರ ರಾತ್ರಿ ದುಬೈನಲ್ಲಿರುವ ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಬಿಂಬಿಸಿ, Stay Strong India ಎಂಬ ಸಂದೇಶವನ್ನೂ ಸಾರಿದೆ.

ಕೊಲ್ಲಿ ರಾಷ್ಟ್ರದಲ್ಲಿರುವ (UAE) ಭಾರತೀಯ ಅಂಬಾಸಿಡರ್ ಪವನ್ ಕಪೂರ್ ಅವರು ಈ ಬಗ್ಗೆ ಟ್ವೀಟ್​ ಮಾಡಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ಕೊಲ್ಲಿ ರಾಷ್ಟ್ರಗಳ ಬೆಂಬಲ, ಒಗ್ಗಟ್ಟನ್ನು ಭಾರತವು ಪ್ರಶಂಸಿಸುತ್ತದೆ ಎಂದು ಹೇಳಿದ್ದಾರೆ. ಭಾರತದಲ್ಲಿ ಕೋವಿಡ್​ ಕೇಸ್​ಗಳು 1,73,13,163 ಗೆ ನೆಗೆದಿದೆ. ಸಾವಿನ ಸಂಖ್ಯೆ 1,95,123 ಮೀರಿದೆ. (Stay Strong India UAE message: Landmark buildings in United Arab Emirates illuminated with Tricolour to show solidarity india amid surge in Covid 19)

ಇದನ್ನೂ ಓದಿ ಕೊರೊನಾ ಕಾಟ: ​ಐಪಿಎಲ್ ಟೂರ್ನಿಯಿಂದ ದೂರ ಸರಿದ ಕೆಚ್ಚೆದೆಯ ಆಟಗಾರ ಆರ್​ ಅಶ್ವಿನ್, ಆರ್​ಸಿಬಿ ತಂಡಕ್ಕೂ ಬರೆ; ಇಬ್ಬರು ಸ್ವದೇಶಕ್ಕೆ ವಾಪಸ್

Published On - 11:59 am, Mon, 26 April 21

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ