AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಜ್​ ಖಲೀಫಾದಷ್ಟೇ ಎತ್ತರದ ಸಂದೇಶ ನೀಡಿದ ದುಬೈ; ತ್ರಿವರ್ಣ ಧ್ವಜ ಹಾರಿಸಿ ಭಾರತೀಯರೇ ದೃಢವಾಗಿರಿ ಎಂದು ಹಾರೈಸಿದ ಮಿತ್ರ ರಾಷ್ಟ್ರ

Stay Strong India UAE message: ಕೊಲ್ಲಿ ರಾಷ್ಟ್ರದಲ್ಲಿರುವ (UAE) ಭಾರತೀಯ ಅಂಬಾಸಿಡರ್ ಪವನ್ ಕಪೂರ್ ಅವರು ಈ ಬಗ್ಗೆ ಟ್ವೀಟ್​ ಮಾಡಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ಕೊಲ್ಲಿ ರಾಷ್ಟ್ರಗಳ ಬೆಂಬಲ, ಒಗ್ಗಟ್ಟನ್ನು ಭಾರತವು ಪ್ರಶಂಸಿಸುತ್ತದೆ ಎಂದು ಹೇಳಿದ್ದಾರೆ. ಭಾರತದಲ್ಲಿ ಕೋವಿಡ್​ ಕೇಸ್​ಗಳು 1,73,13,163 ಗೆ ನೆಗೆದಿದೆ. ಸಾವಿನ ಸಂಖ್ಯೆ 1,95,123 ಮೀರಿದೆ.

ಬುರ್ಜ್​ ಖಲೀಫಾದಷ್ಟೇ ಎತ್ತರದ ಸಂದೇಶ ನೀಡಿದ ದುಬೈ; ತ್ರಿವರ್ಣ ಧ್ವಜ ಹಾರಿಸಿ ಭಾರತೀಯರೇ ದೃಢವಾಗಿರಿ ಎಂದು ಹಾರೈಸಿದ ಮಿತ್ರ ರಾಷ್ಟ್ರ
ಬುರ್ಜ್​ ಖಲೀಫಾದಷ್ಟೇ ಎತ್ತರದ ಸಂದೇಶ ನೀಡಿದ ದುಬೈ; ತ್ರಿವರ್ಣ ಧ್ವಜ ಹಾರಿಸಿ ಭಾರತೀಯರೇ ದೃಢವಾಗಿರಿ ಎಂದು ಹಾರೈಸಿದ ಮಿತ್ರ ರಾಷ್ಟ್ರ
ಸಾಧು ಶ್ರೀನಾಥ್​
|

Updated on:Apr 26, 2021 | 12:19 PM

Share

ಅಸಂಖ್ಯಾತ ಭಾರತೀಯರನ್ನು ತನ್ನ ಮಡಿಲಲ್ಲಿ ಪೋಷಿಸುತ್ತಿರುವ ಕೊಲ್ಲಿ ರಾಷ್ಟ್ರಗಳು ಕಾಲಕಾಲಕ್ಕೆ ಭಾರತದ ಕಷ್ಟ ಸುಖಕ್ಕೆ ಮಿಡಿಯುತ್ತಿವೆ. ಭಾರತದಲ್ಲಿ ದಿನೇ ದಿನೇ ಕೊರೊನಾ ಕಾಟ ಹೆಚ್ಚಾಗುತ್ತಿರುವಾಗ ತಮ್ಮ ಕೊಲ್ಲಿ ರಾಷ್ಟ್ರಗಳು ಭಾರತದ ಪರವಾಗಿ ನಿಲ್ಲುತ್ತದೆ. ಭಾರತೀಯರೇ ದೃಢವಾಗಿರಿ ಎಂದು ವಿಶ್ವದ ಅತಿ ದೊಡ್ಡ ಗಗನಚುಂಬಿ ಕಟ್ಟಡವಾದ ಬುರ್ಜ್​ ಖಲೀಫಾದಿಂದ (Burj Khalifa) ವಿದ್ಯುತ್ ದೀಪಬೆಳಗುವ ಮೂಲಕ ತನ್ನ ಒಗ್ಗಟ್ಟನ್ನು ಪ್ರದರ್ಶಿಸಿದೆ. ಭಾನುವಾರ ರಾತ್ರಿ ದುಬೈನಲ್ಲಿರುವ ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಬಿಂಬಿಸಿ, Stay Strong India ಎಂಬ ಸಂದೇಶವನ್ನೂ ಸಾರಿದೆ.

ಕೊಲ್ಲಿ ರಾಷ್ಟ್ರದಲ್ಲಿರುವ (UAE) ಭಾರತೀಯ ಅಂಬಾಸಿಡರ್ ಪವನ್ ಕಪೂರ್ ಅವರು ಈ ಬಗ್ಗೆ ಟ್ವೀಟ್​ ಮಾಡಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ಕೊಲ್ಲಿ ರಾಷ್ಟ್ರಗಳ ಬೆಂಬಲ, ಒಗ್ಗಟ್ಟನ್ನು ಭಾರತವು ಪ್ರಶಂಸಿಸುತ್ತದೆ ಎಂದು ಹೇಳಿದ್ದಾರೆ. ಭಾರತದಲ್ಲಿ ಕೋವಿಡ್​ ಕೇಸ್​ಗಳು 1,73,13,163 ಗೆ ನೆಗೆದಿದೆ. ಸಾವಿನ ಸಂಖ್ಯೆ 1,95,123 ಮೀರಿದೆ. (Stay Strong India UAE message: Landmark buildings in United Arab Emirates illuminated with Tricolour to show solidarity india amid surge in Covid 19)

ಇದನ್ನೂ ಓದಿ ಕೊರೊನಾ ಕಾಟ: ​ಐಪಿಎಲ್ ಟೂರ್ನಿಯಿಂದ ದೂರ ಸರಿದ ಕೆಚ್ಚೆದೆಯ ಆಟಗಾರ ಆರ್​ ಅಶ್ವಿನ್, ಆರ್​ಸಿಬಿ ತಂಡಕ್ಕೂ ಬರೆ; ಇಬ್ಬರು ಸ್ವದೇಶಕ್ಕೆ ವಾಪಸ್

Published On - 11:59 am, Mon, 26 April 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್