AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರಕ್ಕೆ ಕಮಲಾ ಹ್ಯಾರಿಸ್ ಹೆಸರು ಬಳಸಬೇಡಿ; ಸೋದರ ಸಂಬಂಧಿ ಮೀನಾ ಹ್ಯಾರಿಸ್​ಗೆ ಶ್ವೇತಭವನದ ಅಧಿಕಾರಿಗಳ ಸೂಚನೆ

Kamala Harris and Meena Harris: ತಮ್ಮ ಇನ್ಸ್​ಟಾಗ್ರಾಂ ಖಾತೆಯಲ್ಲಿ 8 ಲಕ್ಷ ಹಿಂಬಾಲಕರನ್ನು ಹೊಂದಿರುವ ಅವರು ರಾಜಕೀಯ ಸಂಬಂಧಿ ಪೋಸ್ಟ್​ಗಳನ್ನು ಸಹ ಬರೆಯುವ ರೂಢಿ ಹೊಂದಿದ್ದಾರೆ.

ಪ್ರಚಾರಕ್ಕೆ ಕಮಲಾ ಹ್ಯಾರಿಸ್ ಹೆಸರು ಬಳಸಬೇಡಿ; ಸೋದರ ಸಂಬಂಧಿ ಮೀನಾ ಹ್ಯಾರಿಸ್​ಗೆ ಶ್ವೇತಭವನದ ಅಧಿಕಾರಿಗಳ ಸೂಚನೆ
ಮೀನಾ ಹ್ಯಾರಿಸ್ (ಎಡ), ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (ಬಲ)
Follow us
guruganesh bhat
| Updated By: ರಾಜೇಶ್ ದುಗ್ಗುಮನೆ

Updated on: Feb 15, 2021 | 4:41 PM

ವಾಷಿಂಗ್ಟನ್ ಡಿಸಿ: ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಹೆಸರನ್ನು ತಮ್ಮ ಕಾರ್ಯಚಟುವಟಿಕೆಗಳಲ್ಲಿ ಬಳಸದಂತೆ ಕಮಲಾ ಹ್ಯಾರಿಸ್ ಸೋದರ ಸಂಬಂಧಿ ಮೀನಾ​ ಹ್ಯಾರಿಸ್​ಗೆ ಶ್ವೇತಭವನದ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಸೇರಿದಂತೆ ತಮ್ಮ ಯಾವುದೇ ವ್ಯವಹಾರದಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೆಸರು ಬಳಸಿ ಬ್ರ್ಯಾಂಡ್ ವೃದ್ಧಿಸಿಕೊಳ್ಳದಂತೆ ಮೀನಾ ಹ್ಯಾರಿಸ್​ಗೆ ಅಧಿಕಾರಿಗಳು ಸೂಚಿಸಿದ್ದಾರೆ. ( Kamala Harris and Meena Harris)

ಭಾರತದಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಟ್ವೀಟ್ ಮಾಡಿದ್ದ ಮೀನಾ ಹ್ಯಾರಿಸ್ ಮೂಲತಃ ವಕೀಲೆ. ನಂತರ ನವೋದ್ಯಮಗಳತ್ತ ಮುಖಮಾಡಿದ ಅವರು ಹಲವು ಪುಸ್ತಕಗಳನ್ನೂ ರಚಿಸಿದ್ದಾರೆ. ತಮ್ಮ ಇನ್ಸ್​ಟಾಗ್ರಾಂ ಖಾತೆಯಲ್ಲಿ 8 ಲಕ್ಷ ಹಿಂಬಾಲಕರನ್ನು ಹೊಂದಿರುವ ಅವರು ರಾಜಕೀಯ ಸಂಬಂಧಿ ಪೋಸ್ಟ್​ಗಳನ್ನು ಸಹ ಬರೆಯುವ ರೂಢಿ ಹೊಂದಿದ್ದಾರೆ.

ಕಮಲಾ ಹ್ಯಾರಿಸ್ ಹೆಸರು ಬಳಸಿ ಪ್ರಚಾರ ಗಿಟ್ಟಿಸಿಕೊಳ್ಳುವುದಕ್ಕಿಂತ ತಮ್ಮ ಸ್ವಂತ ಹೆಸರಲ್ಲಿ ಬ್ರಾಂಡ್ ಬೆಳೆಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. Kamala And Maya’s Big Idea ಎಂಬ ಪ್ರಸಿದ್ಧ ಪುಸ್ತಕವನ್ನು ರಚಿಸಿರುವ ಅವರು ಕಮಲಾ ಹ್ಯಾರಿಸ್ ಹೆಸರು ಬಳಸದಂತೆ ತಡೆಯುವ ನಿಟ್ಟಿನಲ್ಲಿ ಕಠಿಣ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಕಮಲಾ ಹ್ಯಾರಿಸ್ ಎಂಬ ಸ್ಫೂರ್ತಿ ಕಥನ; ಅಮೆರಿಕದಲ್ಲಿ ಹಲವು ಪ್ರಥಮಗಳಿಗೆ ಕಮಲಾ ಕಾರಣ

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು