AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಪೊಲೀಸ್​ ಠಾಣೆಯಲ್ಲಿ ಆತ್ಮಾಹುತಿ ದಾಳಿ, ನಾಲ್ವರು ಸಾವು, 28 ಮಂದಿಗೆ ಗಾಯ

ಪಾಕಿಸ್ತಾನದ ಪೊಲೀಸ್​ ಠಾಣೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಪರಿಣಾಮ ನಾಲ್ವರು ಗಾಯಗೊಂಡಿದ್ದು, 28 ಮಂದಿಗೆ ಗಂಭೀರ ಗಾಯಗಳಾಗಿವೆ.

ಪಾಕಿಸ್ತಾನದ ಪೊಲೀಸ್​ ಠಾಣೆಯಲ್ಲಿ ಆತ್ಮಾಹುತಿ ದಾಳಿ, ನಾಲ್ವರು ಸಾವು, 28 ಮಂದಿಗೆ ಗಾಯ
Image Credit source: Hindustan Times
ನಯನಾ ರಾಜೀವ್
|

Updated on:Dec 12, 2023 | 11:54 AM

Share

ಪಾಕಿಸ್ತಾನದ ಪೊಲೀಸ್​ ಠಾಣೆಯಲ್ಲಿ ಆತ್ಮಾಹುತಿ  ದಾಳಿ ನಡೆದಿದ್ದು, ಪರಿಣಾಮ ನಾಲ್ವರು ಗಾಯಗೊಂಡಿದ್ದು, 28 ಮಂದಿಗೆ ಗಂಭೀರ ಗಾಯಗಳಾಗಿವೆ. ಭದ್ರತಾ ಪಡೆಗಳು ಮತ್ತು ಇತರ ಉಗ್ರರ ನಡುವಿನ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ, ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಈ ದಾಳಿ ನಡೆದಿದೆ. ದೇಶದಲ್ಲಿ ಹೊಸದಾಗಿ ರೂಪುಗೊಂಡ ಭಯೋತ್ಪಾದಕ ಸಂಘಟನೆಗಳಲ್ಲಿ ಒಂದಾದ ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನವು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ಉಗ್ರರು ಸ್ಫೋಟಕ ತುಂಬಿದ ವಾಹನವನ್ನು ಪೊಲೀಸ್ ಠಾಣೆಯ ಮುಖ್ಯ ಗೇಟ್‌ಗೆ ನುಗ್ಗಿಸಿ ಬಂದೂಕುಗಳಿಂದ ಗುಂಡು ಹಾರಿಸಲು ಪ್ರಾರಂಭಿಸಿದರು ಎಂಬುದು ತಿಳಿದುಬಂದಿದೆ.

ಜನವರಿಯಲ್ಲಿ ಪೇಶಾವರದ ಮಸೀದಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬರ್ ಕನಿಷ್ಠ 101 ಜನರನ್ನು ಕೊಂದ ಘಟನೆ ನಡೆದಿತ್ತು,  ಈ ಪ್ರಾಂತ್ಯವು ಮಾರಣಾಂತಿಕ ದಾಳಿಗೆ ಸಾಕ್ಷಿಯಾಗಿತ್ತು.

ಮತ್ತಷ್ಟು ಓದಿ: Pakistan Bomb Blast: ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; ಮೂವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

2022 ರಿಂದ ಭದ್ರತಾ ಪಡೆಗಳ ಮೇಲೆ ದಾಳಿಯನ್ನು ಹೆಚ್ಚಿಸಿರುವ ತಾಲಿಬಾನಿಗಳ ಮೇಲೆ ಅನುಮಾನ ಮೂಡಿತ್ತು. ಟಿಟಿಪಿ, ಪ್ರತ್ಯೇಕ ಗುಂಪಾಗಿದ್ದರೂ, ಅಫ್ಘಾನ್ ತಾಲಿಬಾನ್‌ನೊಂದಿಗೆ ನಿಕಟ ಮೈತ್ರಿ ಹೊಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:47 am, Tue, 12 December 23

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ