Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಪೊಲೀಸ್​ ಠಾಣೆಯಲ್ಲಿ ಆತ್ಮಾಹುತಿ ದಾಳಿ, ನಾಲ್ವರು ಸಾವು, 28 ಮಂದಿಗೆ ಗಾಯ

ಪಾಕಿಸ್ತಾನದ ಪೊಲೀಸ್​ ಠಾಣೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಪರಿಣಾಮ ನಾಲ್ವರು ಗಾಯಗೊಂಡಿದ್ದು, 28 ಮಂದಿಗೆ ಗಂಭೀರ ಗಾಯಗಳಾಗಿವೆ.

ಪಾಕಿಸ್ತಾನದ ಪೊಲೀಸ್​ ಠಾಣೆಯಲ್ಲಿ ಆತ್ಮಾಹುತಿ ದಾಳಿ, ನಾಲ್ವರು ಸಾವು, 28 ಮಂದಿಗೆ ಗಾಯ
Image Credit source: Hindustan Times
Follow us
ನಯನಾ ರಾಜೀವ್
|

Updated on:Dec 12, 2023 | 11:54 AM

ಪಾಕಿಸ್ತಾನದ ಪೊಲೀಸ್​ ಠಾಣೆಯಲ್ಲಿ ಆತ್ಮಾಹುತಿ  ದಾಳಿ ನಡೆದಿದ್ದು, ಪರಿಣಾಮ ನಾಲ್ವರು ಗಾಯಗೊಂಡಿದ್ದು, 28 ಮಂದಿಗೆ ಗಂಭೀರ ಗಾಯಗಳಾಗಿವೆ. ಭದ್ರತಾ ಪಡೆಗಳು ಮತ್ತು ಇತರ ಉಗ್ರರ ನಡುವಿನ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ, ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಈ ದಾಳಿ ನಡೆದಿದೆ. ದೇಶದಲ್ಲಿ ಹೊಸದಾಗಿ ರೂಪುಗೊಂಡ ಭಯೋತ್ಪಾದಕ ಸಂಘಟನೆಗಳಲ್ಲಿ ಒಂದಾದ ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನವು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ಉಗ್ರರು ಸ್ಫೋಟಕ ತುಂಬಿದ ವಾಹನವನ್ನು ಪೊಲೀಸ್ ಠಾಣೆಯ ಮುಖ್ಯ ಗೇಟ್‌ಗೆ ನುಗ್ಗಿಸಿ ಬಂದೂಕುಗಳಿಂದ ಗುಂಡು ಹಾರಿಸಲು ಪ್ರಾರಂಭಿಸಿದರು ಎಂಬುದು ತಿಳಿದುಬಂದಿದೆ.

ಜನವರಿಯಲ್ಲಿ ಪೇಶಾವರದ ಮಸೀದಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬರ್ ಕನಿಷ್ಠ 101 ಜನರನ್ನು ಕೊಂದ ಘಟನೆ ನಡೆದಿತ್ತು,  ಈ ಪ್ರಾಂತ್ಯವು ಮಾರಣಾಂತಿಕ ದಾಳಿಗೆ ಸಾಕ್ಷಿಯಾಗಿತ್ತು.

ಮತ್ತಷ್ಟು ಓದಿ: Pakistan Bomb Blast: ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; ಮೂವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

2022 ರಿಂದ ಭದ್ರತಾ ಪಡೆಗಳ ಮೇಲೆ ದಾಳಿಯನ್ನು ಹೆಚ್ಚಿಸಿರುವ ತಾಲಿಬಾನಿಗಳ ಮೇಲೆ ಅನುಮಾನ ಮೂಡಿತ್ತು. ಟಿಟಿಪಿ, ಪ್ರತ್ಯೇಕ ಗುಂಪಾಗಿದ್ದರೂ, ಅಫ್ಘಾನ್ ತಾಲಿಬಾನ್‌ನೊಂದಿಗೆ ನಿಕಟ ಮೈತ್ರಿ ಹೊಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:47 am, Tue, 12 December 23

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ