AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ಮರಳುವ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಾಸಾ

ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್ ಬರುವ ಬಗ್ಗೆ ಕಳೆದ ಒಂದೂವರೆ ತಿಂಗಳಿನಿಂದ ನಾಸಾವು ಒಂದಲ್ಲ ಒಂದು ಅಪ್ಡೇಟ್ ನೀಡುತ್ತಿದೆ. ಆದರೆ ಇದೀಗ ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ ಎಂದು ನಾಸಾ ತಿಳಿಸಿದೆ.

ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ಮರಳುವ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಾಸಾ
ಸಾಯಿನಂದಾ
| Edited By: |

Updated on:Aug 08, 2024 | 2:31 PM

Share

ಜೂನ್ 5 ರಂದು ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ 52 ದಿನವಾದರೂ ಭೂಮಿಗೆ ಮರಳಿಲ್ಲ. ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಮ್ಮ ಸಹೋದ್ಯೋಗಿ ಗಗನಯಾತ್ರಿ ಬುಚ್ ವಿಲ್ಮೋರ್ ಅವರೊಂದಿಗೆ ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ, ಸುನಿತಾ ವಿಲಿಯನ್ಸ್ ಉಳಿದುಕೊಂಡಿದ್ದಾರೆ ಎನ್ನಲಾಗಿದೆ.

ಭೂಮಿಗೆ ಯಾವಾಗ ಮರಳುತ್ತಾರೆ ಎನ್ನುವ ವಿಚಾರಕ್ಕೆ ಸಂಬಂಧ ಪಟ್ಟಂತೆ ನಾಸಾವು ಅಪ್ಡೇಟ್ ವೊಂದನ್ನು ನೀಡಿದೆ. ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ, ಸುನಿತಾ ವಿಲಿಯನ್ಸ್ ವಾಪಸ್ ಮರಳುವುದು ಮತ್ತಷ್ಟು ವಿಳಂಬವಾಗಲಿದೆ ಎಂದು ನಾಸಾ ತಿಳಿಸಿದೆ.

ಇದನ್ನೂ ಓದಿ: ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ಮಿಲಿಯಮ್ಸ್‌; ಸಂಭ್ರಮ ಹೇಗಿತ್ತು ನೋಡಿ…

ಬಾಹ್ಯಾಕಾಶ ನೌಕೆಯಲ್ಲಿ ಬಹುತಾಂತ್ರಿಕ ಸಮಸ್ಯೆ ಉಂಟಾಗಿದೆ. ಹೀಗಾಗಿ ಈ ಸಮಸ್ಯೆಗಳೆಲ್ಲವನ್ನು ಸರಿಪಡಿಸಿದ ಬಳಿಕವಷ್ಟೇ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ವಾಪಸ್ ಭೂಮಿಗೆ ಬರಲು ಸಾಧ್ಯ. ಸಧ್ಯಕ್ಕೆ ಈ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಬಾಹ್ಯಾಕಾಶ ನೌಕೆ ಬೋಯಿಂಗ್ ಸ್ಟಾರ್ ಲೈನರ್ ನಲ್ಲಿನ ತಾಂತ್ರಿಕ ಸಮಸ್ಯೆ ಬಗೆಹರಿದ ಬಳಿಕ 2025ರ ಫೆಬ್ರವರಿಯಲ್ಲಿ ಈ ಇಬ್ಬರೂ ಗಗನಯಾತ್ರಿಗಳು ಭೂಮಿಗೆ ಮರಳಬಹುದು ಎಂದು ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Thu, 8 August 24

Follow Us
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್