Sign In

By signing in or creating an account, you agree with Associated Broadcasting Company's Terms & Conditions and Privacy Policy.

Taiwan Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ, 5.9 ತೀವ್ರತೆ ದಾಖಲು

ತೈವಾನ್​ನಲ್ಲಿ ಪ್ರಬಲ ಭೂಕಂಪದ ಅನುಭವವಾಗಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.9 ಎಂದು ಅಳೆಯಲಾಗಿದೆ. ಭೂಕಂಪದಿಂದಾಗಿ ತೈವಾನ್​ನಲ್ಲಿ ಕಟ್ಟಡಗಳು ನಲುಗಿವೆ, ಭೂಕಂಪದ ಭೀತಿಯಿಂದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಇದುವರೆಗೆ ಯಾವುದೇ ಆಸ್ತಿ ನಷ್ಟದ ಕುರಿತು ವರದಿಯಾಗಿಲ್ಲ. ತೈವಾನ್​ನ ರಾಜಧಾನಿ ತೈಪೆ ಸೇರಿದಂತೆ ಇಡೀ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿವೆ.

Taiwan Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ, 5.9 ತೀವ್ರತೆ ದಾಖಲು
ಭೂಕಂಪImage Credit source: Times Now
Follow us
ನಯನಾ ರಾಜೀವ್
|

Updated on: Oct 24, 2023 | 8:11 AM

ತೈವಾನ್​ನಲ್ಲಿ ಪ್ರಬಲ ಭೂಕಂಪ(Earthquake)ದ ಅನುಭವವಾಗಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.9 ಎಂದು ಅಳೆಯಲಾಗಿದೆ. ಭೂಕಂಪದಿಂದಾಗಿ ತೈವಾನ್​ನಲ್ಲಿ ಕಟ್ಟಡಗಳು ನಲುಗಿವೆ, ಭೂಕಂಪದ ಭೀತಿಯಿಂದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಇದುವರೆಗೆ ಯಾವುದೇ ಆಸ್ತಿ ನಷ್ಟದ ಕುರಿತು ವರದಿಯಾಗಿಲ್ಲ. ತೈವಾನ್​ನ ರಾಜಧಾನಿ ತೈಪೆ ಸೇರಿದಂತೆ ಇಡೀ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿವೆ.

ಭೂಕಂಪದ ಕೇಂದ್ರಬಿಂದು ದ್ವೀಪದ ಪೂರ್ವ ಕರಾವಳಿಯ ಸಮುದ್ರದಲ್ಲಿದೆ ಎಂದು ತೈವಾನ್ ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 22 ರಂದು ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಭೂಕಂಪ ಸಂಭವಿಸಿತ್ತು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಭೂಕಂಪ ದಾಖಲಾಗಿತ್ತು. ಧಾಡಿಂಗ್‌ ಅನ್ನು ಭೂಕಂಪನದ ಕೇಂದ್ರಬಿಂದು ಎಂದು ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ರಿಸರ್ಚ್ ಸೆಂಟರ್ ಹೇಳಿತ್ತು.

ಬೆಳಗ್ಗೆ 7:39 ಕ್ಕೆ ಭೂಕಂಪವು ದಾಖಲಾಗಿದೆ ಮತ್ತು ಅದರ ಕಂಪನಗಳು ಬಾಗ್ಮತಿ ಮತ್ತು ಗಂಡಕಿ ಪ್ರಾಂತ್ಯಗಳ ಇತರ ಜಿಲ್ಲೆಗಳಲ್ಲಿ ಅನುಭವವಾಗಿದೆ. ನೇಪಾಳದಲ್ಲಿ ಭೂಕಂಪವು ಸಾಮಾನ್ಯ ಸಂಗತಿಯಾಗಿದೆ.

ಮತ್ತಷ್ಟು ಓದಿ: Nepal Earthquake: ನೇಪಾಳದ ಕಠ್ಮಂಡುವಿನಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ಟಿಬೆಟಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್‌ಗಳು ಸಂಧಿಸುವ ಸ್ಥಳದಲ್ಲಿ ಭೂಕಂಪ ಉಂಟಾಗುತ್ತದೆ ಹಾಗೂ ಪ್ರತಿ ಶತಮಾನಕ್ಕೂ ಎರಡು ಮೀಟರ್‌ಗಳು ಒಂದಕ್ಕೊಂದು ಹತ್ತಿರವಾಗುತ್ತವೆ, ಇದು ಭೂಕಂಪಗಳ ರೂಪದಲ್ಲಿ ಬಿಡುಗಡೆಯಾಗುವ ಒತ್ತಡಕ್ಕೆ ಕಾರಣವಾಗುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ