AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Taiwan Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ, 5.9 ತೀವ್ರತೆ ದಾಖಲು

ತೈವಾನ್​ನಲ್ಲಿ ಪ್ರಬಲ ಭೂಕಂಪದ ಅನುಭವವಾಗಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.9 ಎಂದು ಅಳೆಯಲಾಗಿದೆ. ಭೂಕಂಪದಿಂದಾಗಿ ತೈವಾನ್​ನಲ್ಲಿ ಕಟ್ಟಡಗಳು ನಲುಗಿವೆ, ಭೂಕಂಪದ ಭೀತಿಯಿಂದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಇದುವರೆಗೆ ಯಾವುದೇ ಆಸ್ತಿ ನಷ್ಟದ ಕುರಿತು ವರದಿಯಾಗಿಲ್ಲ. ತೈವಾನ್​ನ ರಾಜಧಾನಿ ತೈಪೆ ಸೇರಿದಂತೆ ಇಡೀ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿವೆ.

Taiwan Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ, 5.9 ತೀವ್ರತೆ ದಾಖಲು
ಭೂಕಂಪImage Credit source: Times Now
ನಯನಾ ರಾಜೀವ್
|

Updated on: Oct 24, 2023 | 8:11 AM

Share

ತೈವಾನ್​ನಲ್ಲಿ ಪ್ರಬಲ ಭೂಕಂಪ(Earthquake)ದ ಅನುಭವವಾಗಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.9 ಎಂದು ಅಳೆಯಲಾಗಿದೆ. ಭೂಕಂಪದಿಂದಾಗಿ ತೈವಾನ್​ನಲ್ಲಿ ಕಟ್ಟಡಗಳು ನಲುಗಿವೆ, ಭೂಕಂಪದ ಭೀತಿಯಿಂದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಇದುವರೆಗೆ ಯಾವುದೇ ಆಸ್ತಿ ನಷ್ಟದ ಕುರಿತು ವರದಿಯಾಗಿಲ್ಲ. ತೈವಾನ್​ನ ರಾಜಧಾನಿ ತೈಪೆ ಸೇರಿದಂತೆ ಇಡೀ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿವೆ.

ಭೂಕಂಪದ ಕೇಂದ್ರಬಿಂದು ದ್ವೀಪದ ಪೂರ್ವ ಕರಾವಳಿಯ ಸಮುದ್ರದಲ್ಲಿದೆ ಎಂದು ತೈವಾನ್ ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 22 ರಂದು ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಭೂಕಂಪ ಸಂಭವಿಸಿತ್ತು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಭೂಕಂಪ ದಾಖಲಾಗಿತ್ತು. ಧಾಡಿಂಗ್‌ ಅನ್ನು ಭೂಕಂಪನದ ಕೇಂದ್ರಬಿಂದು ಎಂದು ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ರಿಸರ್ಚ್ ಸೆಂಟರ್ ಹೇಳಿತ್ತು.

ಬೆಳಗ್ಗೆ 7:39 ಕ್ಕೆ ಭೂಕಂಪವು ದಾಖಲಾಗಿದೆ ಮತ್ತು ಅದರ ಕಂಪನಗಳು ಬಾಗ್ಮತಿ ಮತ್ತು ಗಂಡಕಿ ಪ್ರಾಂತ್ಯಗಳ ಇತರ ಜಿಲ್ಲೆಗಳಲ್ಲಿ ಅನುಭವವಾಗಿದೆ. ನೇಪಾಳದಲ್ಲಿ ಭೂಕಂಪವು ಸಾಮಾನ್ಯ ಸಂಗತಿಯಾಗಿದೆ.

ಮತ್ತಷ್ಟು ಓದಿ: Nepal Earthquake: ನೇಪಾಳದ ಕಠ್ಮಂಡುವಿನಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ಟಿಬೆಟಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್‌ಗಳು ಸಂಧಿಸುವ ಸ್ಥಳದಲ್ಲಿ ಭೂಕಂಪ ಉಂಟಾಗುತ್ತದೆ ಹಾಗೂ ಪ್ರತಿ ಶತಮಾನಕ್ಕೂ ಎರಡು ಮೀಟರ್‌ಗಳು ಒಂದಕ್ಕೊಂದು ಹತ್ತಿರವಾಗುತ್ತವೆ, ಇದು ಭೂಕಂಪಗಳ ರೂಪದಲ್ಲಿ ಬಿಡುಗಡೆಯಾಗುವ ಒತ್ತಡಕ್ಕೆ ಕಾರಣವಾಗುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು