AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಾನ್​ಗೆ ಅವಮಾನ: ಅಫ್ಘಾನ್ ಮಾಡೆಲ್ ಹಖಿಕಿಯನ್ನು ಬಂಧಿಸಿದ ತಾಲಿಬಾನ್

ಇಸ್ಲಾಂ ಪವಿತ್ರ ಕುರಾನ್​ಗೆ ಅಪಮಾನ ಮಾಡಿದ್ದಾರೆ ಎನ್ನುವ ಆರೋಪದ ಮೇರೆಗೆ ಪ್ರಸಿದ್ಧ ಅಫ್ಘಾನ್ ಫ್ಯಾಷನ್ ಮಾಡೆಲ್ ಹಾಗೂ ಅವರ ಮೂರು ಸಹೋದ್ಯೋಗಿಗಳನ್ನು ತಾಲಿಬಾನ್ ಬಂಧನಕ್ಕೊಳಪಡಿಸಿದೆ.

ಕುರಾನ್​ಗೆ ಅವಮಾನ: ಅಫ್ಘಾನ್ ಮಾಡೆಲ್ ಹಖಿಕಿಯನ್ನು ಬಂಧಿಸಿದ ತಾಲಿಬಾನ್
TalibanImage Credit source: Associate Press
TV9 Web
| Edited By: |

Updated on: Jun 09, 2022 | 10:50 AM

Share

ಇಸ್ಲಾಂ ಪವಿತ್ರ ಕುರಾನ್​ಗೆ ಅಪಮಾನ ಮಾಡಿದ್ದಾರೆ ಎನ್ನುವ ಆರೋಪದ ಮೇರೆಗೆ ಪ್ರಸಿದ್ಧ ಅಫ್ಘಾನ್ ಫ್ಯಾಷನ್ ಮಾಡೆಲ್ ಹಾಗೂ ಅವರ ಮೂರು ಸಹೋದ್ಯೋಗಿಗಳನ್ನು ತಾಲಿಬಾನ್ ಬಂಧನಕ್ಕೊಳಪಡಿಸಿದೆ. ಯೂಟ್ಯೂಬ್ ಕ್ಲಿಪ್​ಗಳು, ಫ್ಯಾಶನ್​ ಶೋಗಳು ಹಾಗೂ ಮಾಡೆಲಿಂಗ್ ಈವೆಂಟ್​ಗಳಿಗೆ ಅಜ್ಮಲ್ ಹಖಕಿ ಪ್ರಸಿದ್ಧರಾಗಿದ್ದಾರೆ, ಇದೀಗ ಅವರನ್ನು ತಾಲಿಬಾನ್ ಬಂಧಿಸಿದೆ.

ಬಂಧನದ ಕುರಿತು ತಾಲಿಬಾನ್ ಗುಪ್ತಚರ ಸಂಸ್ಥೆ ಟ್ವಿಟ್ಟರ್​ನಲ್ಲಿ ವಿವಿಯೋ ಪೋಸ್ಟ್​ ಒಂದನ್ನು ಮಾಡಿದೆ. ಬಂಧನದ ನಂತರ ತಾಲಿಬಾನ್ ಹಖಕಿ ಮತ್ತು ಅವರ ಸಹೋದ್ಯೋಗಿಗಳ ವಿಡಿಯೋವನ್ನು ಬಿಡುಗಡೆ ಮಾಡಿದೆ. ಜೈಲು ಸಮವಸ್ತ್ರದಲ್ಲಿ ನಿಂತು ತಾಲಿಬಾನ್ ಸರ್ಕಾರ ಮತ್ತು ಧಾರ್ಮಿಕ ವಿದ್ವಾಂಸರಲ್ಲಿ ಹಖಕಿ ಕ್ಷಮೆ ಯಾಚಿಸಿದ್ದಾರೆ.

ಆ ಟ್ವೀಟ್ ಧಾರಿ ಭಾಷೆಯಲ್ಲಿದ್ದು, ಕುರಾನ್ ಪದ್ಯಗಳನ್ನು ಅಥವಾ ಪ್ರವಾದಿ ಮುಹಮ್ಮದ್ ಅವರ ಮಾತುಗಳನ್ನು ಅವಮಾನಿಸಲು ಯಾರಿಗೂ ಅವಕಾಶವಿಲ್ಲ ಎಂದು ಆ ವಿಡಿಯೋ ಪೋಸ್ಟ್​ನಲ್ಲಿ ತಾಲಿಬಾನ್ ಬರೆದಿದೆ.ಬುಧವಾರ ಅಮ್ನೆಸ್ಟಿ ಇಂಟರ್​ನ್ಯಾಷನಲ್ ಹಖಿಕಿ ಹಾಗೂ ಅವರ ಸಹೋದ್ಯೋಗಿಗಳನ್ನು ಬಿಡುಗಡೆ ಮಾಡುವಂತೆ ತಾಲಿಬಾನಿಗೆ ಒತ್ತಡ ಹೇರಿದ್ದರು.

ಅಮ್ನೆಸ್ಟಿ ಹೇಳಿಕೆ ಪ್ರಕಾರ, ತಾಲಿಬಾನ್ ಅಫ್ಘಾನಿಸ್ತಾನವನ್ನು ಯಾವಾಗ ತಮ್ಮ ಹಿಡಿತಕ್ಕೆ ತೆಗೆದುಕೊಂಡಿತ್ತೋ ಆಗಿನಿಂದ ಅಫ್ಘಾನಿಸ್ತಾನದಲ್ಲಿ ಕಿರುಕುಳ, ಹಿಂಸೆ ಹೆಚ್ಚಾಗಿದೆ. ಬಂಧನಕ್ಕೊಳಗಾದ ಕುಟುಂಬದವರೊಂದಿಗೆ ಮಾತುಕತೆ ಇನ್ನೂ ಸಾಧ್ಯವಾಗಿಲ್ಲ.

ಇತರೆ ವಿದೇಶಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ