Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಾನ್​ಗೆ ಅವಮಾನ: ಅಫ್ಘಾನ್ ಮಾಡೆಲ್ ಹಖಿಕಿಯನ್ನು ಬಂಧಿಸಿದ ತಾಲಿಬಾನ್

ಇಸ್ಲಾಂ ಪವಿತ್ರ ಕುರಾನ್​ಗೆ ಅಪಮಾನ ಮಾಡಿದ್ದಾರೆ ಎನ್ನುವ ಆರೋಪದ ಮೇರೆಗೆ ಪ್ರಸಿದ್ಧ ಅಫ್ಘಾನ್ ಫ್ಯಾಷನ್ ಮಾಡೆಲ್ ಹಾಗೂ ಅವರ ಮೂರು ಸಹೋದ್ಯೋಗಿಗಳನ್ನು ತಾಲಿಬಾನ್ ಬಂಧನಕ್ಕೊಳಪಡಿಸಿದೆ.

ಕುರಾನ್​ಗೆ ಅವಮಾನ: ಅಫ್ಘಾನ್ ಮಾಡೆಲ್ ಹಖಿಕಿಯನ್ನು ಬಂಧಿಸಿದ ತಾಲಿಬಾನ್
TalibanImage Credit source: Associate Press
Follow us
TV9 Web
| Updated By: ನಯನಾ ರಾಜೀವ್

Updated on: Jun 09, 2022 | 10:50 AM

ಇಸ್ಲಾಂ ಪವಿತ್ರ ಕುರಾನ್​ಗೆ ಅಪಮಾನ ಮಾಡಿದ್ದಾರೆ ಎನ್ನುವ ಆರೋಪದ ಮೇರೆಗೆ ಪ್ರಸಿದ್ಧ ಅಫ್ಘಾನ್ ಫ್ಯಾಷನ್ ಮಾಡೆಲ್ ಹಾಗೂ ಅವರ ಮೂರು ಸಹೋದ್ಯೋಗಿಗಳನ್ನು ತಾಲಿಬಾನ್ ಬಂಧನಕ್ಕೊಳಪಡಿಸಿದೆ. ಯೂಟ್ಯೂಬ್ ಕ್ಲಿಪ್​ಗಳು, ಫ್ಯಾಶನ್​ ಶೋಗಳು ಹಾಗೂ ಮಾಡೆಲಿಂಗ್ ಈವೆಂಟ್​ಗಳಿಗೆ ಅಜ್ಮಲ್ ಹಖಕಿ ಪ್ರಸಿದ್ಧರಾಗಿದ್ದಾರೆ, ಇದೀಗ ಅವರನ್ನು ತಾಲಿಬಾನ್ ಬಂಧಿಸಿದೆ.

ಬಂಧನದ ಕುರಿತು ತಾಲಿಬಾನ್ ಗುಪ್ತಚರ ಸಂಸ್ಥೆ ಟ್ವಿಟ್ಟರ್​ನಲ್ಲಿ ವಿವಿಯೋ ಪೋಸ್ಟ್​ ಒಂದನ್ನು ಮಾಡಿದೆ. ಬಂಧನದ ನಂತರ ತಾಲಿಬಾನ್ ಹಖಕಿ ಮತ್ತು ಅವರ ಸಹೋದ್ಯೋಗಿಗಳ ವಿಡಿಯೋವನ್ನು ಬಿಡುಗಡೆ ಮಾಡಿದೆ. ಜೈಲು ಸಮವಸ್ತ್ರದಲ್ಲಿ ನಿಂತು ತಾಲಿಬಾನ್ ಸರ್ಕಾರ ಮತ್ತು ಧಾರ್ಮಿಕ ವಿದ್ವಾಂಸರಲ್ಲಿ ಹಖಕಿ ಕ್ಷಮೆ ಯಾಚಿಸಿದ್ದಾರೆ.

ಆ ಟ್ವೀಟ್ ಧಾರಿ ಭಾಷೆಯಲ್ಲಿದ್ದು, ಕುರಾನ್ ಪದ್ಯಗಳನ್ನು ಅಥವಾ ಪ್ರವಾದಿ ಮುಹಮ್ಮದ್ ಅವರ ಮಾತುಗಳನ್ನು ಅವಮಾನಿಸಲು ಯಾರಿಗೂ ಅವಕಾಶವಿಲ್ಲ ಎಂದು ಆ ವಿಡಿಯೋ ಪೋಸ್ಟ್​ನಲ್ಲಿ ತಾಲಿಬಾನ್ ಬರೆದಿದೆ.ಬುಧವಾರ ಅಮ್ನೆಸ್ಟಿ ಇಂಟರ್​ನ್ಯಾಷನಲ್ ಹಖಿಕಿ ಹಾಗೂ ಅವರ ಸಹೋದ್ಯೋಗಿಗಳನ್ನು ಬಿಡುಗಡೆ ಮಾಡುವಂತೆ ತಾಲಿಬಾನಿಗೆ ಒತ್ತಡ ಹೇರಿದ್ದರು.

ಅಮ್ನೆಸ್ಟಿ ಹೇಳಿಕೆ ಪ್ರಕಾರ, ತಾಲಿಬಾನ್ ಅಫ್ಘಾನಿಸ್ತಾನವನ್ನು ಯಾವಾಗ ತಮ್ಮ ಹಿಡಿತಕ್ಕೆ ತೆಗೆದುಕೊಂಡಿತ್ತೋ ಆಗಿನಿಂದ ಅಫ್ಘಾನಿಸ್ತಾನದಲ್ಲಿ ಕಿರುಕುಳ, ಹಿಂಸೆ ಹೆಚ್ಚಾಗಿದೆ. ಬಂಧನಕ್ಕೊಳಗಾದ ಕುಟುಂಬದವರೊಂದಿಗೆ ಮಾತುಕತೆ ಇನ್ನೂ ಸಾಧ್ಯವಾಗಿಲ್ಲ.

ಇತರೆ ವಿದೇಶಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ