AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವುದಕ್ಕೂ ಮೊದಲು 3 ಲಕ್ಷಕ್ಕೆ ಜೀವವಿಮೆ ಖರೀದಿಸಿದ್ದ ತಾಲಿಬಾನ್​ ಮುಖ್ಯಸ್ಥ!

2016 ಮೇ 21ರಂದು ಮನ್ಸೂರ್​​ನನ್ನು ಪಾಕಿಸ್ತಾನ-ಇರಾನ್​ ಗಡಿಯಲ್ಲಿ ಹೊಡೆದುರುಳಿಸಲಾಗಿತ್ತು. ಈತ 2015ರ ಜುಲೈ ತಿಂಗಳಿಂದ ತಾಲಿಬಾನ್​ ಅನ್ನು ಮುನ್ನಡೆಸುತ್ತಿದ್ದ.

ಸಾಯುವುದಕ್ಕೂ ಮೊದಲು 3 ಲಕ್ಷಕ್ಕೆ ಜೀವವಿಮೆ ಖರೀದಿಸಿದ್ದ ತಾಲಿಬಾನ್​ ಮುಖ್ಯಸ್ಥ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Dec 13, 2020 | 9:35 PM

Share

ಇಸ್ಲಾಮಾಬಾದ್: ಅಫ್ಗಾನಿಸ್ತಾನದ ಮುಖ್ಯಸ್ಥ ಮುಲ್ಲಾ ಅಖ್ತರ್​ ಮನ್ಸೂರ್ ಅಮೆರಿಕದ ಡ್ರೋನ್​ ದಾಳಿಯಲ್ಲಿ ಸಾಯುವುದಕ್ಕೂ ಮೊದಲು 3 ಲಕ್ಷ ರೂಪಾಯಿಗೆ ಜೀವವಿಮೆ ಖರೀದಿಸಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

2016 ಮೇ 21ರಂದು ಮನ್ಸೂರ್​​ನನ್ನು ಪಾಕಿಸ್ತಾನ-ಇರಾನ್​ ಗಡಿಯಲ್ಲಿ ಹೊಡೆದುರುಳಿಸಲಾಗಿತ್ತು. ಈತ 2015ರ ಜುಲೈ ತಿಂಗಳಿಂದ ತಾಲಿಬಾನ್​ ಅನ್ನು ಮುನ್ನಡೆಸುತ್ತಿದ್ದ. ಈತ ನಕಲಿ ಐಡಿ ನೀಡಿ ಪಾಕಿಸ್ತಾನದಲ್ಲಿ 3 ಲಕ್ಷ ರೂಪಾಯಿ ಜೀವ ವಿಮೆ ಖರೀದಿ ಮಾಡಿದ್ದ. ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ ಪ್ರಕರಣದ ತನಿಖೆ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ.

ಮನ್ಸೂರ್​ ಜೀವ ವಿಮೆ ಖರೀದಿಸಿದ ವಿಚಾರಕ್ಕೆ ಸಂಬಂಧಿಸಿ ತನಿಖಾ ತಂಡ ವಿಮೆ ಕಂಪೆನಿಯವರನ್ನು ಸಂಪರ್ಕ ಮಾಡಿತ್ತು. ಆಮೂಲಾಗ್ರವಾಗಿ ತನಿಖೆ ಮಾಡಿದಾಗ ನಕಲಿ ಗುರುತಿನ ಚೀಟಿ ನೀಡಿ ವಿಮೆ ಪಡೆದಿದ್ದ ಎಂದು ಗೊತ್ತಾಗಿದೆ. ಈ ಹಣವನ್ನು ವಿಮಾ ಕಂಪನಿ ಸರ್ಕಾರಕ್ಕೆ ನೀಡಿದೆ.

ಘೋಷಣೆ ಮಾಡಿದ್ದ ಒಬಾಮ ಅಮೆರಿಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಬರಾಕ್​ ಒಬಾಮ 2016ರಲ್ಲಿ ಮನ್ಸೂರ್​ ಸತ್ತಿದ್ದನ್ನು ಖಚಿತಪಡಿಸಿದ್ದರು. ಮನ್ಸೂರ್​ ಬಲೂಚಿಸ್ತಾನದಲ್ಲಿ ಅಡಗಿದ್ದ. ಅಮೆರಿಕ ಆತನನ್ನು ಸಾಯಿಸಲು ಯಶಸ್ವಿಯಾಗಿದೆ ಎಂದು ಒಬಾಮ ಹೇಳಿದ್ದರು. ಪಾಕಿಸ್ತಾನ 2005ರಲ್ಲಿ ಈತನಿಗೆ ರಾಷ್ಟ್ರೀಯ ಗುರುತಿನ ಚೀಟಿ ನೀಡಿತ್ತು ಎನ್ನಲಾಗಿದೆ.

ಮಹಾರಾಷ್ಟ್ರವನ್ನು ‘ತಾಲಿಬಾನ್’​ಗೆ ಹೋಲಿಸಿದ ಕ್ವೀನಾ ಕಂಗನಾ

Published On - 9:22 pm, Sun, 13 December 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ