AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನ ಸರ್ಕಾರದ ಮಾಧ್ಯಮ-ಮಾಹಿತಿ ಕೇಂದ್ರದ ಉನ್ನತಾಧಿಕಾರಿಯನ್ನು ಹತ್ಯೆಗೈದ ತಾಲಿಬಾನ್ ಉಗ್ರರು..

ಇತ್ತೀಚೆಗೆ ತಾಲಿಬಾನ್​ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಕಾದಾಟ ಹೆಚ್ಚಾಗಿದೆ. ಹಿಂಸಾಚಾರವೂ ಮಿತಿಮೀರಿದೆ. ಉಗ್ರರಿಂದ ರಾಕೆಟ್​ ದಾಳಿ ಅದಕ್ಕೆ ಪ್ರತಿಯಾಗಿ ವಾಯುಸೇನೆಗಳ ಏರ್​ಸ್ಟ್ರೈಕ್​ ನಡೆಯುತ್ತಲೇ ಇದೆ.

ಅಫ್ಘಾನಿಸ್ತಾನ ಸರ್ಕಾರದ ಮಾಧ್ಯಮ-ಮಾಹಿತಿ ಕೇಂದ್ರದ ಉನ್ನತಾಧಿಕಾರಿಯನ್ನು ಹತ್ಯೆಗೈದ ತಾಲಿಬಾನ್ ಉಗ್ರರು..
ಮೃತ ಅಧಿಕಾರಿ
TV9 Web
| Edited By: |

Updated on: Aug 06, 2021 | 4:51 PM

Share

ಕಾಬೂಲ್​: ಅಫ್ಘಾನಿಸ್ತಾನ ಸರ್ಕಾರ (Afghanistan Government)ದ ಉನ್ನತ ಮಾಧ್ಯಮ ಮತ್ತು ಮಾಹಿತಿ ಅಧಿಕಾರಿಯನ್ನು ಕಾಬೂಲ್​​ನಲ್ಲಿ, ತಾಲಿಬಾನ್​ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಭಯೋತ್ಪಾದಕ ಸಂಘಟನೆಯ ವಕ್ತಾರ ತಿಳಿಸಿದ್ದಾರೆ. ಸರ್ಕಾರದ ಮಾಧ್ಯಮ ಮತ್ತು ಮಾಹಿತಿ ಕೇಂದ್ರ (GMIC) ಮುಖ್ಯಸ್ಥ ದವಾ ಖಾನ್​ ಮಿನಪಾಲ್​ ಹತ್ಯೆಯಾದ ಅಧಿಕಾರಿಯಾಗಿದ್ದಾರೆ. ಇವರು ಹತ್ಯೆಯಾಗಿದ್ದನ್ನು ಫೆಡರಲ್​ ಇಂಟೀರಿಯರ್​ ಸಚಿವಾಲಯ ಕೂಡ ದೃಢಪಡಿಸಿದೆ. ಆದರೆ ಹತ್ಯೆ ಮಾಡಿದ್ದು ಯಾರು ಎಂಬುದನ್ನು ಸಚಿವಾಲಯ ತಿಳಿಸಿಲ್ಲ.

ಮಿನಪಾಲ್​ ಅವರು ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್​ ಘನಿ ಅವರ ವಕ್ತಾರರಾಗಿಯೂ ಕೆಲಸ ಮಾಡಿದ್ದರು. ಮಿನಪಾಲ್​ ಇನ್ನೂ ಯುವಕನಾಗಿದ್ದು, ಶತ್ರುಗಳಿಗೆ ಸದಾ ದುಃಸ್ವಪ್ನದಂತೆ ಇದ್ದರು. ಅಫ್ಘಾನ್​ ಸರ್ಕಾರದ ಪ್ರಮುಖ ಬೆಂಬಲಿಗರಲ್ಲಿ ಒಬ್ಬರಾಗಿದ್ದರು ಎಂದು ಆಂತರಿಕ ಸಚಿವಾಲಯದ ವಕ್ತಾರ, ಮಿರ್ವೈಸ್​ ಸ್ಟಾನಿಕ್​ಜಾಯ್ ಹೇಳಿದ್ದಾರೆ.

ಇತ್ತೀಚೆಗೆ ತಾಲಿಬಾನ್​ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಕಾದಾಟ ಹೆಚ್ಚಾಗಿದೆ. ಹಿಂಸಾಚಾರವೂ ಮಿತಿಮೀರಿದೆ. ಉಗ್ರರಿಂದ ರಾಕೆಟ್​ ದಾಳಿ ಅದಕ್ಕೆ ಪ್ರತಿಯಾಗಿ ವಾಯುಸೇನೆಗಳ ಏರ್​ಸ್ಟ್ರೈಕ್​ ನಡೆಯುತ್ತಲೇ ಇದೆ. ಉದಾರವಾದ ಇಸ್ಲಾಮಿಕ್​ ಆಡಳಿತ ಬೆಂಬಲಿಸುವ ಸಾಮಾಜಿಕ ಕಾರ್ಯಕರ್ತ, ಪತ್ರಕರ್ತರು, ಅಧಿಕಾರಶಾಹಿಗಳು, ನ್ಯಾಯಾಧೀಶರು ಮತ್ತು ಸಾರ್ವಜನಿಕ ವ್ಯಕ್ತಿಗಳನ್ನು ತಾಲಿಬಾನ್​ ಉಗ್ರರು ಟಾರ್ಗೆಟ್​ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ, ಮೈದಾನ್ ವಾರ್ಡಕ್ ಪ್ರಾಂತ್ಯದ ಸಯ್ಯದ್ ಜಿಲ್ಲಾ ಗವರ್ನರ್​​ನನ್ನೂ ಕೂಡ ತಾಲಿಬಾನ್ ಉಗ್ರರು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಹೇಳುವ ಹಾಗೆ ರಾಮಮಂದಿರದ ಲೋಕಾರ್ಪಣೆ 2023 ರಲ್ಲಿ ಆಗುತ್ತದೆಯೇ?

57 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ ವೇಳೆಯೇ ಕೈಕೊಟ್ಟ ಮೋಟಾರ್! ಅಧಿಕಾರಿಗಳ ವಿರುದ್ಧ ಎಚ್ ಡಿ ರೇವಣ್ಣ ಗರಂ

Follow Us
Web contact
Web contact

TV9 Kannada

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ