AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನ ಸರ್ಕಾರದ ಮಾಧ್ಯಮ-ಮಾಹಿತಿ ಕೇಂದ್ರದ ಉನ್ನತಾಧಿಕಾರಿಯನ್ನು ಹತ್ಯೆಗೈದ ತಾಲಿಬಾನ್ ಉಗ್ರರು..

ಇತ್ತೀಚೆಗೆ ತಾಲಿಬಾನ್​ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಕಾದಾಟ ಹೆಚ್ಚಾಗಿದೆ. ಹಿಂಸಾಚಾರವೂ ಮಿತಿಮೀರಿದೆ. ಉಗ್ರರಿಂದ ರಾಕೆಟ್​ ದಾಳಿ ಅದಕ್ಕೆ ಪ್ರತಿಯಾಗಿ ವಾಯುಸೇನೆಗಳ ಏರ್​ಸ್ಟ್ರೈಕ್​ ನಡೆಯುತ್ತಲೇ ಇದೆ.

ಅಫ್ಘಾನಿಸ್ತಾನ ಸರ್ಕಾರದ ಮಾಧ್ಯಮ-ಮಾಹಿತಿ ಕೇಂದ್ರದ ಉನ್ನತಾಧಿಕಾರಿಯನ್ನು ಹತ್ಯೆಗೈದ ತಾಲಿಬಾನ್ ಉಗ್ರರು..
ಮೃತ ಅಧಿಕಾರಿ
TV9 Web
| Edited By: |

Updated on: Aug 06, 2021 | 4:51 PM

Share

ಕಾಬೂಲ್​: ಅಫ್ಘಾನಿಸ್ತಾನ ಸರ್ಕಾರ (Afghanistan Government)ದ ಉನ್ನತ ಮಾಧ್ಯಮ ಮತ್ತು ಮಾಹಿತಿ ಅಧಿಕಾರಿಯನ್ನು ಕಾಬೂಲ್​​ನಲ್ಲಿ, ತಾಲಿಬಾನ್​ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಭಯೋತ್ಪಾದಕ ಸಂಘಟನೆಯ ವಕ್ತಾರ ತಿಳಿಸಿದ್ದಾರೆ. ಸರ್ಕಾರದ ಮಾಧ್ಯಮ ಮತ್ತು ಮಾಹಿತಿ ಕೇಂದ್ರ (GMIC) ಮುಖ್ಯಸ್ಥ ದವಾ ಖಾನ್​ ಮಿನಪಾಲ್​ ಹತ್ಯೆಯಾದ ಅಧಿಕಾರಿಯಾಗಿದ್ದಾರೆ. ಇವರು ಹತ್ಯೆಯಾಗಿದ್ದನ್ನು ಫೆಡರಲ್​ ಇಂಟೀರಿಯರ್​ ಸಚಿವಾಲಯ ಕೂಡ ದೃಢಪಡಿಸಿದೆ. ಆದರೆ ಹತ್ಯೆ ಮಾಡಿದ್ದು ಯಾರು ಎಂಬುದನ್ನು ಸಚಿವಾಲಯ ತಿಳಿಸಿಲ್ಲ.

ಮಿನಪಾಲ್​ ಅವರು ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್​ ಘನಿ ಅವರ ವಕ್ತಾರರಾಗಿಯೂ ಕೆಲಸ ಮಾಡಿದ್ದರು. ಮಿನಪಾಲ್​ ಇನ್ನೂ ಯುವಕನಾಗಿದ್ದು, ಶತ್ರುಗಳಿಗೆ ಸದಾ ದುಃಸ್ವಪ್ನದಂತೆ ಇದ್ದರು. ಅಫ್ಘಾನ್​ ಸರ್ಕಾರದ ಪ್ರಮುಖ ಬೆಂಬಲಿಗರಲ್ಲಿ ಒಬ್ಬರಾಗಿದ್ದರು ಎಂದು ಆಂತರಿಕ ಸಚಿವಾಲಯದ ವಕ್ತಾರ, ಮಿರ್ವೈಸ್​ ಸ್ಟಾನಿಕ್​ಜಾಯ್ ಹೇಳಿದ್ದಾರೆ.

ಇತ್ತೀಚೆಗೆ ತಾಲಿಬಾನ್​ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಕಾದಾಟ ಹೆಚ್ಚಾಗಿದೆ. ಹಿಂಸಾಚಾರವೂ ಮಿತಿಮೀರಿದೆ. ಉಗ್ರರಿಂದ ರಾಕೆಟ್​ ದಾಳಿ ಅದಕ್ಕೆ ಪ್ರತಿಯಾಗಿ ವಾಯುಸೇನೆಗಳ ಏರ್​ಸ್ಟ್ರೈಕ್​ ನಡೆಯುತ್ತಲೇ ಇದೆ. ಉದಾರವಾದ ಇಸ್ಲಾಮಿಕ್​ ಆಡಳಿತ ಬೆಂಬಲಿಸುವ ಸಾಮಾಜಿಕ ಕಾರ್ಯಕರ್ತ, ಪತ್ರಕರ್ತರು, ಅಧಿಕಾರಶಾಹಿಗಳು, ನ್ಯಾಯಾಧೀಶರು ಮತ್ತು ಸಾರ್ವಜನಿಕ ವ್ಯಕ್ತಿಗಳನ್ನು ತಾಲಿಬಾನ್​ ಉಗ್ರರು ಟಾರ್ಗೆಟ್​ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ, ಮೈದಾನ್ ವಾರ್ಡಕ್ ಪ್ರಾಂತ್ಯದ ಸಯ್ಯದ್ ಜಿಲ್ಲಾ ಗವರ್ನರ್​​ನನ್ನೂ ಕೂಡ ತಾಲಿಬಾನ್ ಉಗ್ರರು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಹೇಳುವ ಹಾಗೆ ರಾಮಮಂದಿರದ ಲೋಕಾರ್ಪಣೆ 2023 ರಲ್ಲಿ ಆಗುತ್ತದೆಯೇ?

57 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ ವೇಳೆಯೇ ಕೈಕೊಟ್ಟ ಮೋಟಾರ್! ಅಧಿಕಾರಿಗಳ ವಿರುದ್ಧ ಎಚ್ ಡಿ ರೇವಣ್ಣ ಗರಂ

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ