AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಚಾಳಿ ಮುಂದುವರಿಸಿದ ತಾಲಿಬಾನ್ ಉಗ್ರರು​; ಗಾಯಕನ ಹತ್ಯೆ

Taliban Terrorists: ಅಂದ್ರಾಬ್​ ಪ್ರದೇಶದ ಗಾಯಕನನ್ನು ತಾಲಿಬಾನಿಗಳು ಕೊಂದಿದ್ದನ್ನು ಸ್ಥಳೀಯ ಮಾಧ್ಯಮ ಅಸ್ವಾಕಾ ನ್ಯೂಸ್​ ದೃಢಪಡಿಸಿದೆ. ಮಾಜಿ ಆಂತರಿಕ ವ್ಯವಹಾರಗಳ ಸಚಿವ ಮಸೂದ್​ ಅಂದರಾಬಿ ಹೇಳಿದ್ದಾಗಿ ಉಲ್ಲೇಖಿಸಿದೆ.

ಹಳೇ ಚಾಳಿ ಮುಂದುವರಿಸಿದ ತಾಲಿಬಾನ್ ಉಗ್ರರು​; ಗಾಯಕನ ಹತ್ಯೆ
ಗಾಯಕನನ್ನು ಕೊಂದ ತಾಲಿಬಾನಿಗಳು
TV9 Web
| Edited By: |

Updated on:Aug 29, 2021 | 10:07 AM

Share

ಅಫ್ಘಾನಿಸ್ತಾನದ ಅಂದ್ರಾಬ್​​ ಪ್ರದೇಶದಲ್ಲಿ ಗಾಯಕನೊಬ್ಬನನ್ನು ತಾಲಿಬಾನ್​ ಉಗ್ರರು ಕೊಂದಿದ್ದಾಗಿ ವರದಿಯಾಗಿದೆ. ಅಫ್ಘಾನಿಸ್ತಾನದಲ್ಲಿ ನಾವು ಹಿಂಸಾಚಾರ ಮಾಡುವುದಿಲ್ಲ. ನಾವೀಗ ಹಿಂದಿನಂತೆ ಇಲ್ಲ. ಸೌಮ್ಯವಾದ ಸರ್ಕಾರ ರಚನೆ ಮಾಡುತ್ತೇವೆ ಎಂದು ತಾಲಿಬಾನಿಗಳು ಭರವಸೆ ಕೊಟ್ಟೂ ಕೂಡ, ಕಠಿಣ ಮಾರ್ಗ ಅನುಸರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಅಫ್ಘಾನ್​​ನಲ್ಲಿ ಆಡಳಿತ ನಡೆಸುತ್ತಿದ್ದಾಗಲೂ ಕೂಡ ತಾಲಿಬಾನ್​, ಹೀಗೇ ಮಾಡುತ್ತಿತ್ತು.  ಸಂಗೀತ ಇಸ್ಲಾಂನಲ್ಲಿ ನಿಷೇಧ ಎಂದು ಹೇಳಿ ಗಾಯಕರನ್ನು ಹತ್ಯೆ ಮಾಡುತ್ತಿತ್ತು. 

ಅಂದ್ರಾಬ್​ ಪ್ರದೇಶದ ಗಾಯಕನನ್ನು ತಾಲಿಬಾನಿಗಳು ಕೊಂದಿದ್ದನ್ನು ಸ್ಥಳೀಯ ಮಾಧ್ಯಮ ಅಸ್ವಾಕಾ ನ್ಯೂಸ್​ ದೃಢಪಡಿಸಿದೆ. ಮಾಜಿ ಆಂತರಿಕ ವ್ಯವಹಾರಗಳ ಸಚಿವ ಮಸೂದ್​ ಅಂದರಾಬಿ ಹೇಳಿದ್ದಾಗಿ ಉಲ್ಲೇಖಿಸಿದೆ. ಆಗಸ್ಟ್​ 15ರಂದು ತಾಲಿಬಾನ್​ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯಕ್ಕಂತೂ ಅಫ್ಘಾನಿಸ್ತಾನದಿಂದ ಜನರು ಬೇರೆ ದೇಶಗಳಿಗೆ ಪರಾರಿಯಾಗುವ ಪ್ರಯತ್ನದಲ್ಲಿದ್ದಾರೆ.

ಇದನ್ನೂ ಓದಿ: ಅಮ್ಮನ ಜತೆ ಸರತಿ ಸಾಲಿನಲ್ಲಿ ಸಾಗುತ್ತಿರುವ ಬಾತುಕೋಳಿ ಮರಿಗಳು; ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ

ಭಾರತದೊಂದಿಗೆ ಸಂಬಂಧ ಬೆಳೆಸುವ ಇಂಗಿತ ವ್ಯಕ್ತಪಡಿಸಿದ ತಾಲಿಬಾನ್​; ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಹೇಳಿಕೆ

Published On - 9:55 am, Sun, 29 August 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್