AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಚಾಳಿ ಮುಂದುವರಿಸಿದ ತಾಲಿಬಾನ್ ಉಗ್ರರು​; ಗಾಯಕನ ಹತ್ಯೆ

Taliban Terrorists: ಅಂದ್ರಾಬ್​ ಪ್ರದೇಶದ ಗಾಯಕನನ್ನು ತಾಲಿಬಾನಿಗಳು ಕೊಂದಿದ್ದನ್ನು ಸ್ಥಳೀಯ ಮಾಧ್ಯಮ ಅಸ್ವಾಕಾ ನ್ಯೂಸ್​ ದೃಢಪಡಿಸಿದೆ. ಮಾಜಿ ಆಂತರಿಕ ವ್ಯವಹಾರಗಳ ಸಚಿವ ಮಸೂದ್​ ಅಂದರಾಬಿ ಹೇಳಿದ್ದಾಗಿ ಉಲ್ಲೇಖಿಸಿದೆ.

ಹಳೇ ಚಾಳಿ ಮುಂದುವರಿಸಿದ ತಾಲಿಬಾನ್ ಉಗ್ರರು​; ಗಾಯಕನ ಹತ್ಯೆ
ಗಾಯಕನನ್ನು ಕೊಂದ ತಾಲಿಬಾನಿಗಳು
TV9 Web
| Edited By: |

Updated on:Aug 29, 2021 | 10:07 AM

Share

ಅಫ್ಘಾನಿಸ್ತಾನದ ಅಂದ್ರಾಬ್​​ ಪ್ರದೇಶದಲ್ಲಿ ಗಾಯಕನೊಬ್ಬನನ್ನು ತಾಲಿಬಾನ್​ ಉಗ್ರರು ಕೊಂದಿದ್ದಾಗಿ ವರದಿಯಾಗಿದೆ. ಅಫ್ಘಾನಿಸ್ತಾನದಲ್ಲಿ ನಾವು ಹಿಂಸಾಚಾರ ಮಾಡುವುದಿಲ್ಲ. ನಾವೀಗ ಹಿಂದಿನಂತೆ ಇಲ್ಲ. ಸೌಮ್ಯವಾದ ಸರ್ಕಾರ ರಚನೆ ಮಾಡುತ್ತೇವೆ ಎಂದು ತಾಲಿಬಾನಿಗಳು ಭರವಸೆ ಕೊಟ್ಟೂ ಕೂಡ, ಕಠಿಣ ಮಾರ್ಗ ಅನುಸರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಅಫ್ಘಾನ್​​ನಲ್ಲಿ ಆಡಳಿತ ನಡೆಸುತ್ತಿದ್ದಾಗಲೂ ಕೂಡ ತಾಲಿಬಾನ್​, ಹೀಗೇ ಮಾಡುತ್ತಿತ್ತು.  ಸಂಗೀತ ಇಸ್ಲಾಂನಲ್ಲಿ ನಿಷೇಧ ಎಂದು ಹೇಳಿ ಗಾಯಕರನ್ನು ಹತ್ಯೆ ಮಾಡುತ್ತಿತ್ತು. 

ಅಂದ್ರಾಬ್​ ಪ್ರದೇಶದ ಗಾಯಕನನ್ನು ತಾಲಿಬಾನಿಗಳು ಕೊಂದಿದ್ದನ್ನು ಸ್ಥಳೀಯ ಮಾಧ್ಯಮ ಅಸ್ವಾಕಾ ನ್ಯೂಸ್​ ದೃಢಪಡಿಸಿದೆ. ಮಾಜಿ ಆಂತರಿಕ ವ್ಯವಹಾರಗಳ ಸಚಿವ ಮಸೂದ್​ ಅಂದರಾಬಿ ಹೇಳಿದ್ದಾಗಿ ಉಲ್ಲೇಖಿಸಿದೆ. ಆಗಸ್ಟ್​ 15ರಂದು ತಾಲಿಬಾನ್​ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯಕ್ಕಂತೂ ಅಫ್ಘಾನಿಸ್ತಾನದಿಂದ ಜನರು ಬೇರೆ ದೇಶಗಳಿಗೆ ಪರಾರಿಯಾಗುವ ಪ್ರಯತ್ನದಲ್ಲಿದ್ದಾರೆ.

ಇದನ್ನೂ ಓದಿ: ಅಮ್ಮನ ಜತೆ ಸರತಿ ಸಾಲಿನಲ್ಲಿ ಸಾಗುತ್ತಿರುವ ಬಾತುಕೋಳಿ ಮರಿಗಳು; ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ

ಭಾರತದೊಂದಿಗೆ ಸಂಬಂಧ ಬೆಳೆಸುವ ಇಂಗಿತ ವ್ಯಕ್ತಪಡಿಸಿದ ತಾಲಿಬಾನ್​; ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಹೇಳಿಕೆ

Published On - 9:55 am, Sun, 29 August 21

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು