AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಚಾಳಿ ಮುಂದುವರಿಸಿದ ತಾಲಿಬಾನ್ ಉಗ್ರರು​; ಗಾಯಕನ ಹತ್ಯೆ

Taliban Terrorists: ಅಂದ್ರಾಬ್​ ಪ್ರದೇಶದ ಗಾಯಕನನ್ನು ತಾಲಿಬಾನಿಗಳು ಕೊಂದಿದ್ದನ್ನು ಸ್ಥಳೀಯ ಮಾಧ್ಯಮ ಅಸ್ವಾಕಾ ನ್ಯೂಸ್​ ದೃಢಪಡಿಸಿದೆ. ಮಾಜಿ ಆಂತರಿಕ ವ್ಯವಹಾರಗಳ ಸಚಿವ ಮಸೂದ್​ ಅಂದರಾಬಿ ಹೇಳಿದ್ದಾಗಿ ಉಲ್ಲೇಖಿಸಿದೆ.

ಹಳೇ ಚಾಳಿ ಮುಂದುವರಿಸಿದ ತಾಲಿಬಾನ್ ಉಗ್ರರು​; ಗಾಯಕನ ಹತ್ಯೆ
ಗಾಯಕನನ್ನು ಕೊಂದ ತಾಲಿಬಾನಿಗಳು
TV9 Web
| Edited By: |

Updated on:Aug 29, 2021 | 10:07 AM

Share

ಅಫ್ಘಾನಿಸ್ತಾನದ ಅಂದ್ರಾಬ್​​ ಪ್ರದೇಶದಲ್ಲಿ ಗಾಯಕನೊಬ್ಬನನ್ನು ತಾಲಿಬಾನ್​ ಉಗ್ರರು ಕೊಂದಿದ್ದಾಗಿ ವರದಿಯಾಗಿದೆ. ಅಫ್ಘಾನಿಸ್ತಾನದಲ್ಲಿ ನಾವು ಹಿಂಸಾಚಾರ ಮಾಡುವುದಿಲ್ಲ. ನಾವೀಗ ಹಿಂದಿನಂತೆ ಇಲ್ಲ. ಸೌಮ್ಯವಾದ ಸರ್ಕಾರ ರಚನೆ ಮಾಡುತ್ತೇವೆ ಎಂದು ತಾಲಿಬಾನಿಗಳು ಭರವಸೆ ಕೊಟ್ಟೂ ಕೂಡ, ಕಠಿಣ ಮಾರ್ಗ ಅನುಸರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಅಫ್ಘಾನ್​​ನಲ್ಲಿ ಆಡಳಿತ ನಡೆಸುತ್ತಿದ್ದಾಗಲೂ ಕೂಡ ತಾಲಿಬಾನ್​, ಹೀಗೇ ಮಾಡುತ್ತಿತ್ತು.  ಸಂಗೀತ ಇಸ್ಲಾಂನಲ್ಲಿ ನಿಷೇಧ ಎಂದು ಹೇಳಿ ಗಾಯಕರನ್ನು ಹತ್ಯೆ ಮಾಡುತ್ತಿತ್ತು. 

ಅಂದ್ರಾಬ್​ ಪ್ರದೇಶದ ಗಾಯಕನನ್ನು ತಾಲಿಬಾನಿಗಳು ಕೊಂದಿದ್ದನ್ನು ಸ್ಥಳೀಯ ಮಾಧ್ಯಮ ಅಸ್ವಾಕಾ ನ್ಯೂಸ್​ ದೃಢಪಡಿಸಿದೆ. ಮಾಜಿ ಆಂತರಿಕ ವ್ಯವಹಾರಗಳ ಸಚಿವ ಮಸೂದ್​ ಅಂದರಾಬಿ ಹೇಳಿದ್ದಾಗಿ ಉಲ್ಲೇಖಿಸಿದೆ. ಆಗಸ್ಟ್​ 15ರಂದು ತಾಲಿಬಾನ್​ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯಕ್ಕಂತೂ ಅಫ್ಘಾನಿಸ್ತಾನದಿಂದ ಜನರು ಬೇರೆ ದೇಶಗಳಿಗೆ ಪರಾರಿಯಾಗುವ ಪ್ರಯತ್ನದಲ್ಲಿದ್ದಾರೆ.

ಇದನ್ನೂ ಓದಿ: ಅಮ್ಮನ ಜತೆ ಸರತಿ ಸಾಲಿನಲ್ಲಿ ಸಾಗುತ್ತಿರುವ ಬಾತುಕೋಳಿ ಮರಿಗಳು; ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ

ಭಾರತದೊಂದಿಗೆ ಸಂಬಂಧ ಬೆಳೆಸುವ ಇಂಗಿತ ವ್ಯಕ್ತಪಡಿಸಿದ ತಾಲಿಬಾನ್​; ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಹೇಳಿಕೆ

Published On - 9:55 am, Sun, 29 August 21

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು