AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಹಿಟ್ಟು ಕದ್ದಿದ್ದಾನೆಂದು ಬಾಲಕನನ್ನು ಕಟ್ಟಿಹಾಕಿ ಹೊಡೆದು ಚಿತ್ರಹಿಂಸೆ ಕೊಟ್ಟ ಅಂಗಡಿಯವ

ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ಕೆಟ್ಟಿದೆ, ಹೆಚ್ಚು ಬೆಲೆಯನ್ನು ಕೊಟ್ಟು ಅಗತ್ಯ ವಸ್ತುಗಳನ್ನು ಖರೀದಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಬಾಲಕನೊಬ್ಬ ಹಿಟ್ಟು ಕದ್ದಿದ್ದಾನೆಂದು ಆರೋಪಿಸಿ ಅಂಗಡಿಯವ ಆತನನ್ನು ಕಟ್ಟಿಹಾಕಿ, ಚಿತ್ರಹಿಂಸೆ ನೀಡಿರುವ ಘಟನೆ ವರದಿಯಾಗಿದೆ. ಬಾಲಕನನ್ನು ಕಂಬಕ್ಕೆ ಕಟ್ಟಿಹಾಕಿ ಸಾದಿಕ್ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಿಯಾನ್ ಚನ್ನುವಿನ ಬೋರಾ ಚೌಕ್ ನೆರೆಹೊರೆಯಲ್ಲಿ ಈ ಘಟನೆ ನಡೆದಿದೆ.

ಪಾಕಿಸ್ತಾನ: ಹಿಟ್ಟು ಕದ್ದಿದ್ದಾನೆಂದು ಬಾಲಕನನ್ನು ಕಟ್ಟಿಹಾಕಿ ಹೊಡೆದು ಚಿತ್ರಹಿಂಸೆ ಕೊಟ್ಟ ಅಂಗಡಿಯವ
ಪೊಲೀಸ್
ನಯನಾ ರಾಜೀವ್
|

Updated on: Aug 29, 2023 | 9:58 AM

Share

ಪಾಕಿಸ್ತಾನ(Pakistan)ದಲ್ಲಿ ಆರ್ಥಿಕ ಪರಿಸ್ಥಿತಿ ಕೆಟ್ಟಿದೆ, ಹೆಚ್ಚು ಬೆಲೆಯನ್ನು ಕೊಟ್ಟು ಅಗತ್ಯ ವಸ್ತುಗಳನ್ನು ಖರೀದಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಬಾಲಕನೊಬ್ಬ ಹಿಟ್ಟು ಕದ್ದಿದ್ದಾನೆಂದು ಆರೋಪಿಸಿ ಅಂಗಡಿಯವ ಆತನನ್ನು ಕಟ್ಟಿಹಾಕಿ, ಚಿತ್ರಹಿಂಸೆ ನೀಡಿರುವ ಘಟನೆ ವರದಿಯಾಗಿದೆ. ಬಾಲಕನನ್ನು ಕಂಬಕ್ಕೆ ಕಟ್ಟಿಹಾಕಿ ಸಾದಿಕ್ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಿಯಾನ್ ಚನ್ನುವಿನ ಬೋರಾ ಚೌಕ್ ನೆರೆಹೊರೆಯಲ್ಲಿ ಈ ಘಟನೆ ನಡೆದಿದೆ.

ವೈರಲ್ ವೀಡಿಯೊವನ್ನು ನೋಡಿ ಜನರು ಆಕ್ರೋಶಗೊಂಡಿದ್ದಾರೆ ಮತ್ತು ಈ ಘಟನೆ ಬಗ್ಗೆ ಸ್ಥಳೀಯರು ಅಥವಾ ಅಧಿಕಾರಿಗಳು ಏನೂ ಮಾಡಿಲ್ಲ ಎಲ್ಲರೂ ನೋಡುತ್ತಾ ನಿಂತಿರುವ ಬಗ್ಗೆ ಟೀಕಿಸಿದ್ದಾರೆ. ARY ನ್ಯೂಸ್ ವರದಿ ಮಾಡಿದಂತೆ ಸಿಟಿ ಪೊಲೀಸ್ ಠಾಣೆಯ ಸ್ಕ್ವಾಡ್ ನಂತರ ಸ್ಥಳಕ್ಕೆ ಆಗಮಿಸಿ ಆರೋಪಿ ಅಂಗಡಿಯವರನ್ನು ಕಸ್ಟಡಿಗೆ ತೆಗೆದುಕೊಂಡಿತು.

ಜೂನ್‌ನಲ್ಲಿ, ಪಂಜಾಬ್‌ನ ಚಿಶ್ತಿಯಾನ್ ನಗರದಲ್ಲಿ ವ್ಯಕ್ತಿಯೊಬ್ಬರು ಚಿನ್ನದ ಉಂಗುರಗಳನ್ನು ಕದ್ದ ಆರೋಪದ ಮೇಲೆ ವ್ಯಕ್ತಿಯನ್ನು ತಲೆಕೆಳಗಾಗಿ ನೇತುಹಾಕಿರುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಚಿನ್ನಾಭರಣ ದೋಚಿದ್ದಕ್ಕಾಗಿ ವ್ಯಕ್ತಿ ತನ್ನ ಸಂಬಂಧಿಗೆ ಚಿತ್ರಹಿಂಸೆ ನೀಡಿದ್ದ, ಚಿತ್ರಹಿಂಸೆಗೆ ಒಳಗಾದ ಆರೋಪಿ ಮತ್ತು ವ್ಯಕ್ತಿ ಇಬ್ಬರನ್ನೂ ದೃಶ್ಯಗಳಲ್ಲಿ ಕಾಣಬಹುದು.

ಮತ್ತಷ್ಟು ಓದಿ: Pakistan Crisis: ಸ್ವಯಂಕೃತ ಅಪರಾಧಗಳಿಗೆ ತತ್ತರಿಸಿದ ಪಾಕಿಸ್ತಾನ; ಆರ್ಥಿಕ ಅಧಃಪತನಕ್ಕೆ ಭಾರತ ದ್ವೇಷವೇ ಮುಖ್ಯ ಕಾರಣ

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರೂ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿಲ್ಲ, ಘಟನೆಯು ಸಿಟಿ ಎ ಡಿವಿಷನ್ ಪೊಲೀಸ್ ಠಾಣೆಯ ಸಮೀಪ ನಡೆದಿದೆ ಎಂದು ಎಆರ್​ಐ ನ್ಯೂಸ್ ವರದಿ ಮಾಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್