Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan: ಪಾಕಿಸ್ತಾನದ ಸೇನಾ ನೆಲೆ ಮೇಲೆ ಉಗ್ರರ ದಾಳಿ, 6 ಪಾಕ್ ಸೈನಿಕರು ಸಾವು

Pakistan Terror Attack: ಪಾಕಿಸ್ತಾನದ ಸೇನಾ ನೆಲೆ ಮೇಲೆ ಉಗ್ರರಯ ನಡೆಸಿದ ಗುಂಡಿನ ದಾಳಿಯಲ್ಲಿ 6 ಮಂದಿ ಪಾಕ್ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ದಿನ ಭಯೋತ್ಪಾದಕರ ದಾಳಿಯಿಂದಾಗಿ ಸರ್ಕಾರದ ಮೇಲೆ ಪ್ರಶ್ನಾರ್ಥಕ ಚಿಹ್ನೆಗಳು ಹುಟ್ಟಿಕೊಂಡಿವೆ.

Pakistan: ಪಾಕಿಸ್ತಾನದ ಸೇನಾ ನೆಲೆ ಮೇಲೆ ಉಗ್ರರ ದಾಳಿ, 6 ಪಾಕ್ ಸೈನಿಕರು ಸಾವು
ಪಾಕಿಸ್ತಾನ
Follow us
ನಯನಾ ರಾಜೀವ್
|

Updated on: Sep 20, 2024 | 2:19 PM

ಭಯೋತ್ಪಾದನೆಯ ಮೂಲಕ ಇತರ ದೇಶಗಳನ್ನು ನಾಶ ಮಾಡಲು ಸದಾ ಹಾತೊರೆಯುತ್ತಿರುವ ಪಾಕಿಸ್ತಾನ ಇದೀಗ ಭಯೋತ್ಪಾದನೆಯ ಮೂಲಕ ವಿನಾಶದತ್ತ ಸಾಗುತ್ತಿದೆ. ಪ್ರತಿ ದಿನ ಭಯೋತ್ಪಾದಕರ ದಾಳಿಯಿಂದಾಗಿ ಸರ್ಕಾರದ ಮೇಲೆ ಪ್ರಶ್ನಾರ್ಥಕ ಚಿಹ್ನೆಗಳು ಹುಟ್ಟಿಕೊಂಡಿವೆ.

ಇದೀಗ ಮತ್ತೆ ವಜೀರಿಸ್ತಾನದಲ್ಲಿ ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಡೆದಿದೆ. ಇದರಲ್ಲಿ ಪಾಕಿಸ್ತಾನದ 6 ಪಾಕ್ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಈ ಭಯೋತ್ಪಾದಕ ದಾಳಿಯ ಹೊಣೆಯನ್ನು ತೆಹ್ರೀಕ್-ಎ-ತಾಲಿಬಾನ್ (ಟಿಟಿಪಿ) ಹೊತ್ತುಕೊಂಡಿದೆ.

ಪಾಕಿಸ್ತಾನದ ಮಾಧ್ಯಮ ವರದಿಯ ಪ್ರಕಾರ, ಟಿಟಿಪಿ ಯೋಧರು ಮೇಲಿನ ದಕ್ಷಿಣ ವಜಿರಿಸ್ತಾನದ ಲಾಧಾ ಬಳಿ ಪಾಕಿಸ್ತಾನದ ಸೇನಾ ಪೋಸ್ಟ್ ಮೇಲೆ ಕ್ರೂರ ದಾಳಿ ನಡೆಸಿದರು. ಆರು ಯೋಧರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 4 ಜನರ ಸ್ಥಿತಿ ಚಿಂತಾಜನಕವಾಗಿದೆ. ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ದಾಳಿಯ ಹೊಣೆ ಹೊತ್ತುಕೊಂಡಿದೆ.

ಶಾಂತಿಯನ್ನು ತರಲು ನಿರಂತರ ಪ್ರಯತ್ನಗಳ ಹೊರತಾಗಿಯೂ, ವಜಿರಿಸ್ತಾನದಲ್ಲಿ ಸೇನೆಯ ಕಡೆಗೆ ಪರಿಸ್ಥಿತಿ ಗಂಭೀರವಾಗುತ್ತಿರುವುದು ಆತಂಕಕಾರಿಯಾಗಿದೆ. ಕಳೆದ ಒಂದು ತಿಂಗಳಲ್ಲಿ, ಪಾಕಿಸ್ತಾನದಲ್ಲಿ 10 ಕ್ಕೂ ಹೆಚ್ಚು ಸೇನಾ ಸಿಬ್ಬಂದಿಗಳ ಮೇಲೆ ಭಯೋತ್ಪಾದಕ ದಾಳಿಗಳು ವರದಿಯಾಗಿವೆ. ಈ ದಾಳಿಯಲ್ಲಿ 100ಕ್ಕೂ ಹೆಚ್ಚು ಯೋಧರು ಮೃತಪಟ್ಟಿದ್ದಾರೆ.

ಅಂತಾರಅಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ