AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan: ಪಾಕಿಸ್ತಾನದ ಸೇನಾ ನೆಲೆ ಮೇಲೆ ಉಗ್ರರ ದಾಳಿ, 6 ಪಾಕ್ ಸೈನಿಕರು ಸಾವು

Pakistan Terror Attack: ಪಾಕಿಸ್ತಾನದ ಸೇನಾ ನೆಲೆ ಮೇಲೆ ಉಗ್ರರಯ ನಡೆಸಿದ ಗುಂಡಿನ ದಾಳಿಯಲ್ಲಿ 6 ಮಂದಿ ಪಾಕ್ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ದಿನ ಭಯೋತ್ಪಾದಕರ ದಾಳಿಯಿಂದಾಗಿ ಸರ್ಕಾರದ ಮೇಲೆ ಪ್ರಶ್ನಾರ್ಥಕ ಚಿಹ್ನೆಗಳು ಹುಟ್ಟಿಕೊಂಡಿವೆ.

Pakistan: ಪಾಕಿಸ್ತಾನದ ಸೇನಾ ನೆಲೆ ಮೇಲೆ ಉಗ್ರರ ದಾಳಿ, 6 ಪಾಕ್ ಸೈನಿಕರು ಸಾವು
ಪಾಕಿಸ್ತಾನ
ನಯನಾ ರಾಜೀವ್
|

Updated on: Sep 20, 2024 | 2:19 PM

Share

ಭಯೋತ್ಪಾದನೆಯ ಮೂಲಕ ಇತರ ದೇಶಗಳನ್ನು ನಾಶ ಮಾಡಲು ಸದಾ ಹಾತೊರೆಯುತ್ತಿರುವ ಪಾಕಿಸ್ತಾನ ಇದೀಗ ಭಯೋತ್ಪಾದನೆಯ ಮೂಲಕ ವಿನಾಶದತ್ತ ಸಾಗುತ್ತಿದೆ. ಪ್ರತಿ ದಿನ ಭಯೋತ್ಪಾದಕರ ದಾಳಿಯಿಂದಾಗಿ ಸರ್ಕಾರದ ಮೇಲೆ ಪ್ರಶ್ನಾರ್ಥಕ ಚಿಹ್ನೆಗಳು ಹುಟ್ಟಿಕೊಂಡಿವೆ.

ಇದೀಗ ಮತ್ತೆ ವಜೀರಿಸ್ತಾನದಲ್ಲಿ ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಡೆದಿದೆ. ಇದರಲ್ಲಿ ಪಾಕಿಸ್ತಾನದ 6 ಪಾಕ್ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಈ ಭಯೋತ್ಪಾದಕ ದಾಳಿಯ ಹೊಣೆಯನ್ನು ತೆಹ್ರೀಕ್-ಎ-ತಾಲಿಬಾನ್ (ಟಿಟಿಪಿ) ಹೊತ್ತುಕೊಂಡಿದೆ.

ಪಾಕಿಸ್ತಾನದ ಮಾಧ್ಯಮ ವರದಿಯ ಪ್ರಕಾರ, ಟಿಟಿಪಿ ಯೋಧರು ಮೇಲಿನ ದಕ್ಷಿಣ ವಜಿರಿಸ್ತಾನದ ಲಾಧಾ ಬಳಿ ಪಾಕಿಸ್ತಾನದ ಸೇನಾ ಪೋಸ್ಟ್ ಮೇಲೆ ಕ್ರೂರ ದಾಳಿ ನಡೆಸಿದರು. ಆರು ಯೋಧರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 4 ಜನರ ಸ್ಥಿತಿ ಚಿಂತಾಜನಕವಾಗಿದೆ. ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ದಾಳಿಯ ಹೊಣೆ ಹೊತ್ತುಕೊಂಡಿದೆ.

ಶಾಂತಿಯನ್ನು ತರಲು ನಿರಂತರ ಪ್ರಯತ್ನಗಳ ಹೊರತಾಗಿಯೂ, ವಜಿರಿಸ್ತಾನದಲ್ಲಿ ಸೇನೆಯ ಕಡೆಗೆ ಪರಿಸ್ಥಿತಿ ಗಂಭೀರವಾಗುತ್ತಿರುವುದು ಆತಂಕಕಾರಿಯಾಗಿದೆ. ಕಳೆದ ಒಂದು ತಿಂಗಳಲ್ಲಿ, ಪಾಕಿಸ್ತಾನದಲ್ಲಿ 10 ಕ್ಕೂ ಹೆಚ್ಚು ಸೇನಾ ಸಿಬ್ಬಂದಿಗಳ ಮೇಲೆ ಭಯೋತ್ಪಾದಕ ದಾಳಿಗಳು ವರದಿಯಾಗಿವೆ. ಈ ದಾಳಿಯಲ್ಲಿ 100ಕ್ಕೂ ಹೆಚ್ಚು ಯೋಧರು ಮೃತಪಟ್ಟಿದ್ದಾರೆ.

ಅಂತಾರಅಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ