AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್‌ಬುಕ್‌ ಸ್ಥಾಪಕ ಜುಕರ್‌ ಬರ್ಗ್‌ ಹಿಂದಿಕ್ಕಿ 3ನೇ ಶ್ರೀಮಂತ ಸ್ಥಾನಕ್ಕೇರಿದ ಎಲಾನ್‌ ಮಸ್ಕ್‌

ಅಮೆರಿಕದ ಖ್ಯಾತ ಟೆಸ್ಲಾ ಕಂಪನಿಯ ಸಿಇಓ ಎಲಾನ್‌ ಮಸ್ಕ್‌ ಈಗ ಫೇಸ್‌ಬುಕ್‌ ಸ್ಥಾಪಕ ಮಾರ್ಕ್‌ ಜಕರ್‌ಬರ್ಗ್‌ನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತೀ ಶ್ರೀಮಂತ ಬಿಲಿಯನೇರ್‌ ಎನಿಸಿದ್ದಾರೆ. ಹೌದು ವಿಶ್ವದಲ್ಲಿ ಈಗ ಇರುವುದು ಕೇವಲ ನಾಲ್ಕೇ ನಾಲ್ಕು ಬಿಲಿಯನೇರ್‌ ಶ್ರೀಮಂತರು. ಈಗ ಈ ಪ್ರತಿಷ್ಠಿತ ಗುಂಪಿಗೆ ಸೇರುವದಷ್ಟೇ ಅಲ್ಲ, ಫೇಸ್‌ಬುಕ್‌ನ ಮಾರ್ಕ್‌ ಜಕರ್‌ಬರ್ಗ್‌ರನ್ನು ಕೂಡಾ ಹಿಂದಿಕ್ಕಿ ವಿಶ್ವದ ಮೂರನೇ ಶ್ರೀಮಂತರ ಬಿಲಿಯನೇರ್‌ ಅನಿಸಿಕೊಂಡಿದ್ದಾರೆ ಟೆಸ್ಲಾ ಕಂಪನಿಯ ಸ್ಥಾಪಕ ಎಲಾನ್‌ ಮಸ್ಕ್‌. ಎಲಾನ್‌ ಮಸ್ಕ್‌ ಅವರ ಟೆಸ್ಲಾ ಕಂಪನಿಯ ಶೇರುಗಳು […]

ಫೇಸ್‌ಬುಕ್‌ ಸ್ಥಾಪಕ ಜುಕರ್‌ ಬರ್ಗ್‌ ಹಿಂದಿಕ್ಕಿ 3ನೇ ಶ್ರೀಮಂತ ಸ್ಥಾನಕ್ಕೇರಿದ ಎಲಾನ್‌ ಮಸ್ಕ್‌
ಎಲಾನ್​ ಮಸ್ಕ್
Guru
|

Updated on:Sep 01, 2020 | 1:21 PM

Share

ಅಮೆರಿಕದ ಖ್ಯಾತ ಟೆಸ್ಲಾ ಕಂಪನಿಯ ಸಿಇಓ ಎಲಾನ್‌ ಮಸ್ಕ್‌ ಈಗ ಫೇಸ್‌ಬುಕ್‌ ಸ್ಥಾಪಕ ಮಾರ್ಕ್‌ ಜಕರ್‌ಬರ್ಗ್‌ನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತೀ ಶ್ರೀಮಂತ ಬಿಲಿಯನೇರ್‌ ಎನಿಸಿದ್ದಾರೆ.

ಹೌದು ವಿಶ್ವದಲ್ಲಿ ಈಗ ಇರುವುದು ಕೇವಲ ನಾಲ್ಕೇ ನಾಲ್ಕು ಬಿಲಿಯನೇರ್‌ ಶ್ರೀಮಂತರು. ಈಗ ಈ ಪ್ರತಿಷ್ಠಿತ ಗುಂಪಿಗೆ ಸೇರುವದಷ್ಟೇ ಅಲ್ಲ, ಫೇಸ್‌ಬುಕ್‌ನ ಮಾರ್ಕ್‌ ಜಕರ್‌ಬರ್ಗ್‌ರನ್ನು ಕೂಡಾ ಹಿಂದಿಕ್ಕಿ ವಿಶ್ವದ ಮೂರನೇ ಶ್ರೀಮಂತರ ಬಿಲಿಯನೇರ್‌ ಅನಿಸಿಕೊಂಡಿದ್ದಾರೆ ಟೆಸ್ಲಾ ಕಂಪನಿಯ ಸ್ಥಾಪಕ ಎಲಾನ್‌ ಮಸ್ಕ್‌. ಎಲಾನ್‌ ಮಸ್ಕ್‌ ಅವರ ಟೆಸ್ಲಾ ಕಂಪನಿಯ ಶೇರುಗಳು ಮಾರುಕಟ್ಟೆಯಲ್ಲಿ ಇನ್ನಿಲ್ಲದ ವೇಗದಲ್ಲಿ ಮಾರಾಟವಾಗುತ್ತಿವೆ. ಪರಿಣಾಮ ಈ ಶೇರುಗಳ ಬೆಲೆ ಈಗ ಸಾಮಾನ್ಯ ಸಮಯದಲ್ಲಿದ್ದದ್ದಕ್ಕಿಂತ ಸುಮಾರು ಶೇ.475 ರಷ್ಟು ಏರಿಕೆ ಕಂಡಿವೆ. ಪರಿಣಾಮ ಟೆಸ್ಲಾ ಕಂಪನಿಯ ಬ್ರಾಂಡ್‌ ವ್ಯಾಲೂ ಮತ್ತು ಆಧಾಯದಲ್ಲಿ ಕಳೆದ ವರ್ಷವೊಂದರಲ್ಲಿಯೇ ಸುಮಾರು 76.1 ಬಿಲಿಯನ್‌ ಡಾಲರ್‌ ಏರಿಕೆಯಾಗಿದೆ. ಇದರ ಪರಿಣಾಮ ಫೇಸ್‌ಬುಕ್‌ನ ಮಾರ್ಕ್‌ ಜಕರ್‌ಬರ್ಗ್‌ರನ್ನು ಹಿಂದಿಕ್ಕಿ ವಿಶ್ವದ ಶತಕೋಟಿ ಶ್ರೀಮಂತರ ಪಟ್ಟಿ ಸೇರಿದ ನಾಲ್ಕನೇ ವ್ಯಕ್ತಿ ಎನಿಸಿದ್ದಾರೆ ಮಸ್ಕ್‌. ಆದ್ರೆ ಮಸ್ಕ್‌ ಸಾಧನೆ ಇಷ್ಟಕ್ಕೇ ನಿಂತಿಲ್ಲ. ಫೇಸ್‌ಬುಕ್‌ ಸ್ಥಾಪಕನನ್ನು ಆದಾಯದಲ್ಲಿ ಕೂಡಾ ಹಿಂದಿಕ್ಕಿ ಈಗ ಬಿಲಿಯನೇರ್‌ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ ಮಸ್ಕ್‌.

ಇವರಿಗಿಂತ ಮೇಲಿರುವ ಇತರ ಇಬ್ಬರೆಂದರೆ ಮೈಕ್ರೋಸಾಫ್‌ನ ಬಿಲ್‌ ಗೇಟ್ಸ್‌ ಮತ್ತು ಅಮೇಜಾನ್‌ ಇಂಕ್‌ನ ಜೆಫ್‌ ಬೇಜೋ.

Published On - 12:50 pm, Tue, 1 September 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ