AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elon Musk: ಪ್ರಧಾನಿ ಮೋದಿಗೆ ಭಾರತದ ಬಗ್ಗೆ ಎಷ್ಟೊಂದು ಕಾಳಜಿ ಇದೆ, ನಾನು ಅವರ ಅಭಿಮಾನಿ ಎಂದ ಎಲಾನ್ ಮಸ್ಕ್​

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ಭಾರತದ ಬಗ್ಗೆ ಎಷ್ಟೊಂದು ಕಾಳಜಿ ಇದೆ ನಾನು ಅವರ ಅಭಿಮಾನಿ ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್​ ಹೇಳಿದ್ದಾರೆ.

Elon Musk: ಪ್ರಧಾನಿ ಮೋದಿಗೆ ಭಾರತದ ಬಗ್ಗೆ ಎಷ್ಟೊಂದು ಕಾಳಜಿ ಇದೆ,  ನಾನು ಅವರ ಅಭಿಮಾನಿ ಎಂದ ಎಲಾನ್ ಮಸ್ಕ್​
ಎಲಾನ್ ಮುಸ್ಕ್​, ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Jun 21, 2023 | 11:05 AM

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ಭಾರತದ ಬಗ್ಗೆ ಎಷ್ಟೊಂದು ಕಾಳಜಿ ಇದೆ ನಾನು ಅವರ ಅಭಿಮಾನಿ ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್​(Elon Musk) ಹೇಳಿದ್ದಾರೆ. ಪ್ರಧಾನಿ  ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದು ಎಲಾನ್​ ಮಸ್ಕ್​ ಅವರನ್ನು ಭೇಟಿಯಾಗಿದ್ದರು. ಸೌರಶಕ್ತಿ, ಸ್ಥಿರ ಬ್ಯಾಟರಿ ಪ್ಯಾಕ್‌ಗಳು ಮತ್ತು ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ಸುಸ್ಥಿರ ಇಂಧನ ಭವಿಷ್ಯಕ್ಕಾಗಿ ಭಾರತವು ಬಲವಾದ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು.

ಭಾರತಕ್ಕೂ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯನ್ನು ತರುವ ಭರವಸೆ ಇದೆ ಎಂದು ಸ್ಪೇಸ್‌ಎಕ್ಸ್ ಸಿಇಒ ಮಸ್ಕ್ ಹೇಳಿದ್ದಾರೆ. ಈ ವರ್ಷದ ಅಂತ್ಯದ ವೇಳೆಗೆ ಟೆಸ್ಲಾ ಹೊಸ ಕಾರ್ಖಾನೆಗೆ ಸ್ಥಳವನ್ನು ಆಯ್ಕೆ ಮಾಡಬಹುದೆಂದು ಕಳೆದ ತಿಂಗಳು ಮಸ್ಕ್ ಹೇಳಿದ್ದಾರೆ.

ಮತ್ತಷ್ಟು ಓದಿ: ಶೀಘ್ರವೇ ಭಾರತದಲ್ಲಿ ಸ್ಥಾಪನೆಯಾಗಲಿದೆ ಟೆಸ್ಲಾ ಕಾರು ಉತ್ಪಾದನಾ ಘಟಕ: ಎಲಾನ್ ಮಸ್ಕ್​

ಏತನ್ಮಧ್ಯೆ, ಮೊದಲ ದಿನ ಪ್ರಧಾನಿ ಮೋದಿ ಅವರು ಸಿಇಒಗಳು, ನೊಬೆಲ್ ಪ್ರಶಸ್ತಿ ವಿಜೇತರು, ವಿದ್ವಾಂಸರು, ಉದ್ಯಮಿಗಳು, ಅರ್ಥಶಾಸ್ತ್ರಜ್ಞರು, ಕಲಾವಿದರು, ಶಿಕ್ಷಣ ತಜ್ಞರು, ಆರೋಗ್ಯ ಕ್ಷೇತ್ರದ ತಜ್ಞರನ್ನು ನ್ಯೂಯಾರ್ಕ್‌ನಲ್ಲಿ ಭೇಟಿ ಮಾಡಿದರು.

ಪ್ರಧಾನಿ ಮೋದಿಯವರೊಂದಿಗಿನ ಭೇಟಿಯ ಕುರಿತು ಮಾತನಾಡಿದ ಎಲೋನ್ ಮಸ್ಕ್, ನಾನು ಅವರೊಂದಿಗೆ ಉತ್ತಮ ಭೇಟಿಯನ್ನು ನಡೆಸಿದ್ದೇನೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ