AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elon Musk: ಪ್ರಧಾನಿ ಮೋದಿಗೆ ಭಾರತದ ಬಗ್ಗೆ ಎಷ್ಟೊಂದು ಕಾಳಜಿ ಇದೆ, ನಾನು ಅವರ ಅಭಿಮಾನಿ ಎಂದ ಎಲಾನ್ ಮಸ್ಕ್​

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ಭಾರತದ ಬಗ್ಗೆ ಎಷ್ಟೊಂದು ಕಾಳಜಿ ಇದೆ ನಾನು ಅವರ ಅಭಿಮಾನಿ ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್​ ಹೇಳಿದ್ದಾರೆ.

Elon Musk: ಪ್ರಧಾನಿ ಮೋದಿಗೆ ಭಾರತದ ಬಗ್ಗೆ ಎಷ್ಟೊಂದು ಕಾಳಜಿ ಇದೆ,  ನಾನು ಅವರ ಅಭಿಮಾನಿ ಎಂದ ಎಲಾನ್ ಮಸ್ಕ್​
ಎಲಾನ್ ಮುಸ್ಕ್​, ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jun 21, 2023 | 11:05 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ಭಾರತದ ಬಗ್ಗೆ ಎಷ್ಟೊಂದು ಕಾಳಜಿ ಇದೆ ನಾನು ಅವರ ಅಭಿಮಾನಿ ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್​(Elon Musk) ಹೇಳಿದ್ದಾರೆ. ಪ್ರಧಾನಿ  ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದು ಎಲಾನ್​ ಮಸ್ಕ್​ ಅವರನ್ನು ಭೇಟಿಯಾಗಿದ್ದರು. ಸೌರಶಕ್ತಿ, ಸ್ಥಿರ ಬ್ಯಾಟರಿ ಪ್ಯಾಕ್‌ಗಳು ಮತ್ತು ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ಸುಸ್ಥಿರ ಇಂಧನ ಭವಿಷ್ಯಕ್ಕಾಗಿ ಭಾರತವು ಬಲವಾದ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು.

ಭಾರತಕ್ಕೂ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯನ್ನು ತರುವ ಭರವಸೆ ಇದೆ ಎಂದು ಸ್ಪೇಸ್‌ಎಕ್ಸ್ ಸಿಇಒ ಮಸ್ಕ್ ಹೇಳಿದ್ದಾರೆ. ಈ ವರ್ಷದ ಅಂತ್ಯದ ವೇಳೆಗೆ ಟೆಸ್ಲಾ ಹೊಸ ಕಾರ್ಖಾನೆಗೆ ಸ್ಥಳವನ್ನು ಆಯ್ಕೆ ಮಾಡಬಹುದೆಂದು ಕಳೆದ ತಿಂಗಳು ಮಸ್ಕ್ ಹೇಳಿದ್ದಾರೆ.

ಮತ್ತಷ್ಟು ಓದಿ: ಶೀಘ್ರವೇ ಭಾರತದಲ್ಲಿ ಸ್ಥಾಪನೆಯಾಗಲಿದೆ ಟೆಸ್ಲಾ ಕಾರು ಉತ್ಪಾದನಾ ಘಟಕ: ಎಲಾನ್ ಮಸ್ಕ್​

ಏತನ್ಮಧ್ಯೆ, ಮೊದಲ ದಿನ ಪ್ರಧಾನಿ ಮೋದಿ ಅವರು ಸಿಇಒಗಳು, ನೊಬೆಲ್ ಪ್ರಶಸ್ತಿ ವಿಜೇತರು, ವಿದ್ವಾಂಸರು, ಉದ್ಯಮಿಗಳು, ಅರ್ಥಶಾಸ್ತ್ರಜ್ಞರು, ಕಲಾವಿದರು, ಶಿಕ್ಷಣ ತಜ್ಞರು, ಆರೋಗ್ಯ ಕ್ಷೇತ್ರದ ತಜ್ಞರನ್ನು ನ್ಯೂಯಾರ್ಕ್‌ನಲ್ಲಿ ಭೇಟಿ ಮಾಡಿದರು.

ಪ್ರಧಾನಿ ಮೋದಿಯವರೊಂದಿಗಿನ ಭೇಟಿಯ ಕುರಿತು ಮಾತನಾಡಿದ ಎಲೋನ್ ಮಸ್ಕ್, ನಾನು ಅವರೊಂದಿಗೆ ಉತ್ತಮ ಭೇಟಿಯನ್ನು ನಡೆಸಿದ್ದೇನೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ