AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elon Musk: ಪ್ರಧಾನಿ ಮೋದಿಗೆ ಭಾರತದ ಬಗ್ಗೆ ಎಷ್ಟೊಂದು ಕಾಳಜಿ ಇದೆ, ನಾನು ಅವರ ಅಭಿಮಾನಿ ಎಂದ ಎಲಾನ್ ಮಸ್ಕ್​

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ಭಾರತದ ಬಗ್ಗೆ ಎಷ್ಟೊಂದು ಕಾಳಜಿ ಇದೆ ನಾನು ಅವರ ಅಭಿಮಾನಿ ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್​ ಹೇಳಿದ್ದಾರೆ.

Elon Musk: ಪ್ರಧಾನಿ ಮೋದಿಗೆ ಭಾರತದ ಬಗ್ಗೆ ಎಷ್ಟೊಂದು ಕಾಳಜಿ ಇದೆ,  ನಾನು ಅವರ ಅಭಿಮಾನಿ ಎಂದ ಎಲಾನ್ ಮಸ್ಕ್​
ಎಲಾನ್ ಮುಸ್ಕ್​, ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jun 21, 2023 | 11:05 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ಭಾರತದ ಬಗ್ಗೆ ಎಷ್ಟೊಂದು ಕಾಳಜಿ ಇದೆ ನಾನು ಅವರ ಅಭಿಮಾನಿ ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್​(Elon Musk) ಹೇಳಿದ್ದಾರೆ. ಪ್ರಧಾನಿ  ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದು ಎಲಾನ್​ ಮಸ್ಕ್​ ಅವರನ್ನು ಭೇಟಿಯಾಗಿದ್ದರು. ಸೌರಶಕ್ತಿ, ಸ್ಥಿರ ಬ್ಯಾಟರಿ ಪ್ಯಾಕ್‌ಗಳು ಮತ್ತು ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ಸುಸ್ಥಿರ ಇಂಧನ ಭವಿಷ್ಯಕ್ಕಾಗಿ ಭಾರತವು ಬಲವಾದ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು.

ಭಾರತಕ್ಕೂ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯನ್ನು ತರುವ ಭರವಸೆ ಇದೆ ಎಂದು ಸ್ಪೇಸ್‌ಎಕ್ಸ್ ಸಿಇಒ ಮಸ್ಕ್ ಹೇಳಿದ್ದಾರೆ. ಈ ವರ್ಷದ ಅಂತ್ಯದ ವೇಳೆಗೆ ಟೆಸ್ಲಾ ಹೊಸ ಕಾರ್ಖಾನೆಗೆ ಸ್ಥಳವನ್ನು ಆಯ್ಕೆ ಮಾಡಬಹುದೆಂದು ಕಳೆದ ತಿಂಗಳು ಮಸ್ಕ್ ಹೇಳಿದ್ದಾರೆ.

ಮತ್ತಷ್ಟು ಓದಿ: ಶೀಘ್ರವೇ ಭಾರತದಲ್ಲಿ ಸ್ಥಾಪನೆಯಾಗಲಿದೆ ಟೆಸ್ಲಾ ಕಾರು ಉತ್ಪಾದನಾ ಘಟಕ: ಎಲಾನ್ ಮಸ್ಕ್​

ಏತನ್ಮಧ್ಯೆ, ಮೊದಲ ದಿನ ಪ್ರಧಾನಿ ಮೋದಿ ಅವರು ಸಿಇಒಗಳು, ನೊಬೆಲ್ ಪ್ರಶಸ್ತಿ ವಿಜೇತರು, ವಿದ್ವಾಂಸರು, ಉದ್ಯಮಿಗಳು, ಅರ್ಥಶಾಸ್ತ್ರಜ್ಞರು, ಕಲಾವಿದರು, ಶಿಕ್ಷಣ ತಜ್ಞರು, ಆರೋಗ್ಯ ಕ್ಷೇತ್ರದ ತಜ್ಞರನ್ನು ನ್ಯೂಯಾರ್ಕ್‌ನಲ್ಲಿ ಭೇಟಿ ಮಾಡಿದರು.

ಪ್ರಧಾನಿ ಮೋದಿಯವರೊಂದಿಗಿನ ಭೇಟಿಯ ಕುರಿತು ಮಾತನಾಡಿದ ಎಲೋನ್ ಮಸ್ಕ್, ನಾನು ಅವರೊಂದಿಗೆ ಉತ್ತಮ ಭೇಟಿಯನ್ನು ನಡೆಸಿದ್ದೇನೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?