AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ ಮಂಡನೆ ವೇಳೆ ನೀಲಿ ಚಿತ್ರ ವೀಕ್ಷಿಸಿದ ಸಂಸದ, ಸಿಕ್ಕಿಬಿದ್ದಾಗ ಕೊಟ್ಟ ಸಬೂಬು ಏನು ಗೊತ್ತಾ?

ಥಾಯ್​ ಲ್ಯಾಂಡ್​ ಸಂಸತ್ತಿನಲ್ಲಿ ಬಜೆಟ್​ ಮಂಡನೆ ವೇಳೆ ಸಂಸದನೊಬ್ಬ ತಮ್ಮ ಮೊಬೈಲ್​‌ನಲ್ಲಿ ನೀಲಿ ಚಿತ್ರವನ್ನು ವೀಕ್ಷಿಸುತ್ತಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿಡಿಯೋ ನೋಡುತ್ತಾ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರುವ ರಾಜಕಾರಣಿ ಈಗ ತೀರಾ ಮುಜುಗರಕ್ಕೆ ಒಳಗಾಗಿದ್ದಾರೆ. ದೇಶದ ರಾಜಧಾನಿಯಾದ ಬ್ಯಾಂಕಾಕ್‌ನಲ್ಲಿರುವ ಸಂಸತ್ತಿನಲ್ಲಿ ಬಜೆಟ್ ಮಂಡನೆ ವೇಳೆ ಸಂಸದ ರೊನಾಥೆಪ್ ಅನುವಾತ್ ನೀಲಿ ಚಿತ್ರಗಳನ್ನು ವೀಕ್ಷಿಸುತ್ತಿರುವ ದೃಶ್ಯ ವರದಿಗಾರರ ಕ್ಯಾಮರಾದಲ್ಲಿ ಸೆರೆಸಿಕ್ಕಿದೆ. ವರದಿಗಳ ಪ್ರಕಾರ ಸಂಸದ ಅನುವಾತ್ ತನ್ನ ಫೋನ್‌ನಲ್ಲಿ ಸುಮಾರು 10 […]

ಬಜೆಟ್ ಮಂಡನೆ ವೇಳೆ ನೀಲಿ ಚಿತ್ರ ವೀಕ್ಷಿಸಿದ ಸಂಸದ, ಸಿಕ್ಕಿಬಿದ್ದಾಗ ಕೊಟ್ಟ ಸಬೂಬು ಏನು ಗೊತ್ತಾ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on: Sep 20, 2020 | 6:36 PM

Share

ಥಾಯ್​ ಲ್ಯಾಂಡ್​ ಸಂಸತ್ತಿನಲ್ಲಿ ಬಜೆಟ್​ ಮಂಡನೆ ವೇಳೆ ಸಂಸದನೊಬ್ಬ ತಮ್ಮ ಮೊಬೈಲ್​‌ನಲ್ಲಿ ನೀಲಿ ಚಿತ್ರವನ್ನು ವೀಕ್ಷಿಸುತ್ತಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿಡಿಯೋ ನೋಡುತ್ತಾ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರುವ ರಾಜಕಾರಣಿ ಈಗ ತೀರಾ ಮುಜುಗರಕ್ಕೆ ಒಳಗಾಗಿದ್ದಾರೆ.

ದೇಶದ ರಾಜಧಾನಿಯಾದ ಬ್ಯಾಂಕಾಕ್‌ನಲ್ಲಿರುವ ಸಂಸತ್ತಿನಲ್ಲಿ ಬಜೆಟ್ ಮಂಡನೆ ವೇಳೆ ಸಂಸದ ರೊನಾಥೆಪ್ ಅನುವಾತ್ ನೀಲಿ ಚಿತ್ರಗಳನ್ನು ವೀಕ್ಷಿಸುತ್ತಿರುವ ದೃಶ್ಯ ವರದಿಗಾರರ ಕ್ಯಾಮರಾದಲ್ಲಿ ಸೆರೆಸಿಕ್ಕಿದೆ. ವರದಿಗಳ ಪ್ರಕಾರ ಸಂಸದ ಅನುವಾತ್ ತನ್ನ ಫೋನ್‌ನಲ್ಲಿ ಸುಮಾರು 10 ನಿಮಿಷಗಳ ಕಾಲ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನ ನೋಡುತ್ತಿರುವ ದೃಶ್ಯಾವಳಿಯನ್ನು ಪತ್ರಿಕಾ ಗ್ಯಾಲರಿಯಲ್ಲಿದ್ದ ವರದಿಗಾರರು ಸೆರೆ ಹಿಡಿದಿದ್ದಾರೆ.

ಚೊನ್ಬುರಿ ಪ್ರಾಂತ್ಯವನ್ನು ಪ್ರತಿನಿಧಿಸುವ ಆಡಳಿತ ಪಕ್ಷದ ಸಂಸದ ರೊನಾಥೆಪ್ ಅನುವಾತ್ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಮಹಿಳೆಯೊಬ್ಬಳು ಸಹಾಯ ಕೋರಿ ನನಗೆ ಪದೇ ಪದೇ ಮೆಸೆಜ್​ ಮಾಡುತ್ತಿದ್ದಳು. ಹೀಗಾಗಿ, ಆಕೆ ಎಲ್ಲಿದ್ದಾಳೆ ಮತ್ತು ಆಕೆಗೆ ಯಾರು ತೊಂದರೆ ಕೊಡುತ್ತಿದ್ದಾರೆ ಎಂದು ತಿಳಿದುಕೊಳ್ಳಲು ನಾನು ಆ ದೃಶ್ಯಾವಳಿಗಳನ್ನು ನೋಡಿದೆ ಎಂಬ ಸಮಜಾಯಿಷಿ ನೀಡಿದ್ದಾನೆ!

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ